Breaking News

ಉರುಳಿಗೆ ಬಿದ್ದ ಚಿರತೆ ರಕ್ಷಣೆ

ಮೂಡುಬಿದಿರೆ: ಅಶ್ವತ್ಥಪುರ ಸಮೀಪ ಕಾಡುಹಂದಿಗೆ ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸಿದ್ದಾರೆ.

Follow us on Social media

About the author