Breaking News

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ ಸಾಧ್ಯತೆ!

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುವ ಸಾಧ್ಯತೆ ಕಂಡು ಬಂದಿದೆ.

ಲಾಕ್ ಡೌನ್ ವೇಳೆ ಆದ ಘಟನಾವಳಿಗಳು ಹಾಗೂ ಕೆಲ ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್ ಮತ್ತು ಭಾಸ್ಕರ್ ರಾವ್ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರನ್ನು ವರ್ಗಾವಣೆ ಮಾಡುವ ಸಾಧ್ಯತೆ ಇದೆ.

ಭಾಸ್ಕರ್ ರಾವ್ ಅವರ ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಅಮೃತ್ ಪೌಲ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತ ಎನ್ನಲಾಗಿದೆ. ಇನ್ನು ಇಂದು ರಾತ್ರಿ ಅಥವಾ ನಾಳೆ ಅಧಿಕೃತ ಆದೇಶ ಹೊರ ಬೀಳುವ ಸಾಧ್ಯತೆ ಇದೆ. 

Follow us on Social media

About the author