Breaking News

ಮಂಗಳೂರು : ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಅನಾರೋಗ್ಯ

ಮಂಗಳೂರು : ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ ವಿವಿಧ ಚಟುವಟಿಕೆಗಳು ಮುಖಂಡರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಸಾಗುತ್ತಿದೆ.

  • ವೈದ್ಯರ ಸಲಹೆಯ ಮೇರೆಗೆ ಆರೋಗ್ಯ ಚಿಕಿತ್ಸೆಯ ಕಾರಣ 10 ದಿನಗಳ ತನಕ ಯಾವುದೇ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಸಾಧ್ಯವಾಗುವುದಿಲ್ಲ.ಆದಷ್ಟು ಶೀಘ್ರದಲ್ಲಿ ಮತ್ತೇ ಪಕ್ಷ, ಕ್ಷೇತ್ರದ ಸೇವೆಗೆ ಮರಳುತ್ತೇನೆ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×