Breaking News

ಮಂಗಳೂರು: ಹೃದಯಾಘಾತದಿಂದ ಯುವಕ ಮೃತ್ಯು

ಮಂಗಳೂರು : ಮಂಗಳೂರಿನಲ್ಲಿ 28 ವರ್ಷದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.

  • ಮೃತ ಯುವಕನನ್ನು ಮಂಗಳೂರಿನ ಮಹಾನಗರ ಪಾಲಿಕೆಯ ಸದಸ್ಯರಾದ ರವೂಫ್ ಬಜಾಲ್ ಅವರ ಸಹೋದರಿಯ ಮಗ ಕೃಷ್ಣಾಪುರ ನಿವಾಸಿ ಸಾಹಿಫ್ ಮುದಸ್ಸಿರ್(28 ) ಎಂದು ಗುರುತಿಸಲಾಗಿದೆಸಾಹಿಫ್ ಮುದಸ್ಸಿರ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಕುಟುಂಬಸ್ಥರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×