Breaking News

ಮೂಡುಬಿದಿರೆ : ಅಮರಶ್ರೀ ಚಿತ್ರಮಂದಿರ ಕಂದಾಯ ಇಲಾಖೆಯ ವಶಕ್ಕೆ

ಮೂಡುಬಿದಿರೆ:  ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರಮಂದಿರ ಅಮರಶ್ರೀಯನ್ನು  ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ದಾಖಲೆ ಪತ್ರಗಳು ನವೀಕರಣಗೊಳ್ಳದ  ಕಾರಣವನ್ನು ನೀಡಿ ಈ ಚಿತ್ರಮಂದಿರವ ನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲಾಧಿಕಾರಿ ಆದೇಶದಂತೆ ಈ ಕಾರ್ಯಾಚರಣೆಯನ್ನು ನಡೆಸಲಾಗಿದೆ. ದಾಖಲೆ ಪತ್ರಗಳನ್ನು ಸರಿಪಡಿಸಿದ ಬಳಿಕ ಮತ್ತೆ ಮರಳೀ ಟಾಕೀಸ್ ನ ಮಾಲಕರ ವಶಕ್ಕೆ  ನೀಡಲಾಗುತ್ತದೆ ಎಂದು ಅಧಿಕಾರಿಗಳು  ಮಾಹಿತಿ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಕಂದಾಯ ಅಧಿಕಾರಿ ಮಂಜುನಾಥ್ ಮೂಡುಬಿದಿರೆ ಪೊಲೀಸರು ಪಾಲ್ಗೊಂಡಿದ್ದರು.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×