ಮಂಗಳೂರು : ಶ್ರೀ ವೀರಾಂಜನೇಯ ಸೇವಾ ಸಮಿತಿ ಸಂಸ್ಥೆಯಿಂದ ನಡೆದ ದಿನನಿತ್ಯ ವಸ್ತುಗಳ ಬಳಕೆಯ ನೆರವು ಕಾರ್ಯಕ್ರಮ February 2, 2024 ಮಂಗಳೂರು : ಬಡವರ ಸೇವೆಯೇ ನಮ್ಮ ಧ್ಯೇಯ ಎಂಬ ಧ್ಯೇಯ ವಾಕ್ಯವನ್ನು ಮುಂದಿಟ್ಟುಕೊಂಡು ಶ್ರೀ ವೀರಾಂಜನೇಯ ಸೇವಾ ಸಮಿತಿಯು 7ವರ್ಷ ಪೂರೈಸಿ 8ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಸಲುವಾಗಿ 28/01/2024ರಂದು ಶ್ರೀ ಮಾತ… Continue Reading
ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ January 4, 2024 ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕುಟುಂಬದವರ… Continue Reading
ಮಂಗಳೂರು : ಶಾಲೆಗಳಲ್ಲಿ ಹಿಜಾಬ್ ಬಂದರೆ ಕೇಸರಿಯೂ ಬರುತ್ತೆ-ಸಂಸದ ನಳಿನ್ ಕುಮಾರ್ ಕಟೀಲ್ December 26, 2023 ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ಬಗ್ಗೆ ಸಿ.ಎಂ ಸಿದ್ದರಾಮಯ್ಯ ಹೇಳಿಕೆ ವಿಚಾರ ಕರಾವಳಿಯಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ದಕ್ಷಿಣಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ವಿವಾದ… Continue Reading
ಬಂಟ್ವಾಳ : ಆಪ್ ನಲ್ಲಿ 21 ಲಕ್ಷ ರೂ. ಕಳೆದುಕೊಂಡ ಮಹಿಳೆ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆ December 26, 2023 ಬಂಟ್ವಾಳ: ಬಂಟ್ವಾಳದ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್ ಸಂತೋಷ್… Continue Reading
ಹಾಸನ : ನೀರಿನಲ್ಲಿ ಮುಳುಗಿ 19 ವರ್ಷದ ಯುವತಿ ಸಾವು December 26, 2023 ಹಾಸನ: ಯುವತಿಯೋರ್ವಳು ಹೇಮಾವತಿ ನದಿ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಾಸನದ ಗೊರೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಮಬವರ ಪುತ್ರಿ ನಿತ್ಯ(19) ಎಂದು ಗುರುತಿಸಲಾಗಿದೆ. ನಿತ್ಯ ಸಂಬಂಧಿಕರೊಂದಿಗೆ… Continue Reading
ಮಂಗಳೂರು : ಏರ್ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸಂಚಾರ ಸಮಯ ಬದಲು November 30, 2023 ನ. 30ರಿಂದ ಡಿ. 8ರ ವರೆಗೆ ಏರ್ಇಂಡಿಯಾ ಎಕ್ಸ್ಪ್ರೆಸ್ ಬೆಂಗಳೂರು-ಮಂಗಳೂರು ನಡುವೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678… Continue Reading
ಮೂಡುಬಿದಿರೆ : ಶಿರ್ತಾಡಿ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿಸೋಜಾ, ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್ August 24, 2023 ಮೂಡುಬಿದಿರೆ : ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿ’ಸೋಜಾ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಮಾಜಿ ಸಚಿವ ಕೆ.ಅಭಯಚಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಪ್ರವೀಣ್… Continue Reading
ಬಂಟ್ವಾಳ : ಆಟೋಗೆ ಅಡ್ಡ ಬಂದ ಮುಂಗುಸಿ – ರಿಕ್ಷಾ ಪಲ್ಟಿ, ಚಾಲಕನಿಗೆ ಗಾಯ August 13, 2023 ಬಂಟ್ವಾಳ: ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಮಂಗಲಪದವು ನಿವಾಸಿ… Continue Reading
ಮಂಗಳೂರು : ಸ್ವ-ಉದ್ಯೋಗ ನಡೆಸುವ ಯುವಕ ಯವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ August 10, 2023 ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ)(Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂಇಜಿಪಿ… Continue Reading
ಮೂಡುಬಿದಿರೆ : ಅಮರಶ್ರೀ ಚಿತ್ರಮಂದಿರ ಕಂದಾಯ ಇಲಾಖೆಯ ವಶಕ್ಕೆ August 10, 2023 ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರಮಂದಿರ ಅಮರಶ್ರೀಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲೆ ಪತ್ರಗಳು ನವೀಕರಣಗೊಳ್ಳದ ಕಾರಣವನ್ನು ನೀಡಿ… Continue Reading
ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಜತೆ ಸೆಕ್ಸ್, ಬಳಿಕ ನಗ್ನ ಚಿತ್ರ ವೈರಲ್ ಮಾಡಿದ ನಕಲಿ ಪೊಲೀಸ್ ಅಧಿಕಾರಿಯ ಬಂಧನ August 10, 2023 ಮಂಗಳೂರು : ಸಬ್ ಇನ್ಸ್ಪೆಕ್ಟರ್ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್ ಮಾಡಿದ ಬೀದಿ ಕಲಾವಿದನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಗೆ… Continue Reading
ಮುಲ್ಕಿ : ಬಸ್ಸು ನಿಲ್ದಾಣದ ಬಳಿ ಬಸ್ ಗೆ ಪಿಕಪ್ ಡಿಕ್ಕಿ-ಪಿಕಪ್ ನಲ್ಲಿದ್ದ ಇಬ್ಬರು ಪಾರು August 7, 2023 ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು… Continue Reading