Breaking News

ಮಂಗಳೂರು: ಮ್ಯಾನ್ ಹೋಲ್ ಗೆ ಇಳಿದು ಸಮಸ್ಯೆ ಸರಿಪಡಿಸಿದ ಬಿಜೆಪಿ ನಗರ ಪಾಲಿಕೆ ಸದಸ್ಯ

ಮಂಗಳೂರು: ಪಾಲಿಕೆ ಸಿಬ್ಬಂದಿ ಮ್ಯಾನ್ ಹೋಲ್ ಗೆ ಇಳಿದು ಕೆಲಸ ಮಾಡುವುದನ್ನು ನೋಡಿದ್ದೇವೆ. ಆದರೆ ನಗರ ಪಾಲಿಕೆ ಸದಸ್ಯರೊಬ್ಬರು ಮ್ಯಾನ್ ಹೋಲ್ ಗೆ ಇಳಿದಿರುವ ಘಟನೆಯು ಮಂಗಳೂರು ನಗರದಲ್ಲಿ ನಡೆದಿದೆ.

ಮಂಗಳೂರು ಕದ್ರಿಕಂಬಳ ವಾರ್ಡ್ ನ ಪಾಲಿಕೆ ಸದಸ್ಯ ಕದ್ರಿ ಮನೋಹರ್ ಶೆಟ್ಟಿ ಅವರು ಮಳೆ ನೀರು ಹೋಗದೆ ಇದ್ದಾಗ ಮ್ಯಾನ್ ಹೋಲ್ ಗೆ ಇಳಿದು ಸಮಸ್ಯೆ ಸರಿಪಡಿಸಿದ್ದಾರೆ.

ಈಗ ಮನೋಹರ್ ಶೆಟ್ಟಿ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

Follow us on Social media

About the author