ತೆಲಂಗಾಣದಲ್ಲಿ ಮತದಾನ ಆರಂಭ – ಡಿ.3 ರಂದು ಫಲಿತಾಂಶ ಪ್ರಕಟ November 30, 2023 ತೆಲಂಗಾಣ ರಾಜ್ಯದಲ್ಲಿಂದು ಮತದಾನ ನಡೆಯುತ್ತಿದ್ದು, ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತ ರಾಷ್ಟ್ರ ಸಮಿತಿ ಮುಖ್ಯಸ್ಥ ಕೆ. ಚಂದ್ರಶೇಖರ ರಾವ್ ಸೇರಿದಂತೆ… Continue Reading
ಮಂಗಳೂರು : ಏರ್ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಸಂಚಾರ ಸಮಯ ಬದಲು November 30, 2023 ನ. 30ರಿಂದ ಡಿ. 8ರ ವರೆಗೆ ಏರ್ಇಂಡಿಯಾ ಎಕ್ಸ್ಪ್ರೆಸ್ ಬೆಂಗಳೂರು-ಮಂಗಳೂರು ನಡುವೆ ವಿಮಾನ ಹಾರಾಟದ ಸಮಯವನ್ನು ಬದಲಾಯಿಸಿದೆ. ಐಎಕ್ಸ್ 782 ವಿಮಾನವು ಬೆಂಗಳೂರಿನಿಂದ ಬೆಳಗ್ಗೆ 9.40ಕ್ಕೆ ಆಗಮಿಸಲಿದ್ದು, ಬೆಳಗ್ಗೆ 10.10ಕ್ಕೆ ವಿಮಾನ 678… Continue Reading
ಮೂಡುಬಿದಿರೆ : ಶಿರ್ತಾಡಿ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿಸೋಜಾ, ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್ August 24, 2023 ಮೂಡುಬಿದಿರೆ : ಶಿರ್ತಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಆಗ್ನೆಸ್ ಡಿ’ಸೋಜಾ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಮಾಜಿ ಸಚಿವ ಕೆ.ಅಭಯಚಂದ್ರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ,ಪ್ರವೀಣ್… Continue Reading
ಬಂಟ್ವಾಳ : ಆಟೋಗೆ ಅಡ್ಡ ಬಂದ ಮುಂಗುಸಿ – ರಿಕ್ಷಾ ಪಲ್ಟಿ, ಚಾಲಕನಿಗೆ ಗಾಯ August 13, 2023 ಬಂಟ್ವಾಳ: ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸಲು ಹೋಗಿ ಆಟೋ ರಿಕ್ಷಾ ಪಲ್ಟಿ ಹೊಡೆದು ಚಾಲಕ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಗಾಯಾಳುವನ್ನು ಮಂಗಲಪದವು ನಿವಾಸಿ… Continue Reading
ಮಂಗಳೂರು : ಸ್ವ-ಉದ್ಯೋಗ ನಡೆಸುವ ಯುವಕ ಯವತಿಯರಿಂದ ಸಾಲಕ್ಕೆ ಅರ್ಜಿ ಆಹ್ವಾನ August 10, 2023 ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ)(Prime Ministers Employment Generation Programme) ಯೋಜನೆಯಡಿ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರಿಗೆ ಸ್ವ ಉದ್ಯೋಗಕ್ಕಾಗಿ ಬ್ಯಾಂಕುಗಳ ಮೂಲಕ ಸಾಲ ಸಹಾಯಧನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪಿಎಂಇಜಿಪಿ… Continue Reading
ಮೂಡುಬಿದಿರೆ : ಅಮರಶ್ರೀ ಚಿತ್ರಮಂದಿರ ಕಂದಾಯ ಇಲಾಖೆಯ ವಶಕ್ಕೆ August 10, 2023 ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯಲ್ಲಿರುವ ಹೆಸರಾಂತ ಚಲಚಿತ್ರಮಂದಿರ ಅಮರಶ್ರೀಯನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಮೂಡುಬಿದಿರೆ ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲೆ ಪತ್ರಗಳು ನವೀಕರಣಗೊಳ್ಳದ ಕಾರಣವನ್ನು ನೀಡಿ… Continue Reading
ಮಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಜತೆ ಸೆಕ್ಸ್, ಬಳಿಕ ನಗ್ನ ಚಿತ್ರ ವೈರಲ್ ಮಾಡಿದ ನಕಲಿ ಪೊಲೀಸ್ ಅಧಿಕಾರಿಯ ಬಂಧನ August 10, 2023 ಮಂಗಳೂರು : ಸಬ್ ಇನ್ಸ್ಪೆಕ್ಟರ್ ಎಂದು ನಂಬಿಸಿ ಇಂಜಿನೀಯರಿಂಗ್ ವಿದ್ಯಾರ್ಥಿನಿಯನ್ನೇ ಬುಟ್ಟಿಗೆ ಹಾಕಿ ರೇಪ್ ಮಾಡಿದ ಬೀದಿ ಕಲಾವಿದನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿಗೆ… Continue Reading
ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ವಿಧಿವಶ August 7, 2023 ಬೆಂಗಳೂರು: ಸ್ಯಾಂಡಲ್ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನ ವಿಜಯ್ ಪಾರ್ಥೀವ ಶರೀರ ನಾಳೆ ರಾತ್ರಿ ಬೆಂಗಳೂರಿಗೆ ಬರಲಿದೆ ಎಂದು ಅವರ ಚಿಕ್ಕಪ್ಪ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಮಾಹಿತಿ ನೀಡಿದ್ದಾರೆ. ಬೆಂಗಳೂರಲ್ಲಿ… Continue Reading
ಮುಲ್ಕಿ : ಬಸ್ಸು ನಿಲ್ದಾಣದ ಬಳಿ ಬಸ್ ಗೆ ಪಿಕಪ್ ಡಿಕ್ಕಿ-ಪಿಕಪ್ ನಲ್ಲಿದ್ದ ಇಬ್ಬರು ಪಾರು August 7, 2023 ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರು ಹೊರವಲಯದ ಮುಲ್ಕಿ ಬಸ್ಸು ನಿಲ್ದಾಣದ ಬಳಿಯಲ್ಲಿ ಬಸ್ ಗೆ ಪಿಕಪ್ ಡಿಕ್ಕಿಯಾಗಿ ಪಿಕಪ್ ನಲ್ಲಿದ್ದ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಕಣ್ಣೂರಿನಿಂದ ಮಲ್ಪೆ ಕಡೆಗೆ ಮೀನು… Continue Reading
ಮಂಗಳೂರು : ಮಹಿಳೆ ಸ್ನಾನ ಮಾಡುವ ವೀಡಿಯೊ ಚಿತ್ರೀಕರಣ – ಹಿಂದೂ ಸಂಘಟನೆ ಕಾರ್ಯಕರ್ತ ಅರೆಸ್ಟ್ August 5, 2023 ಮಂಗಳೂರು : ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಬುಧವಾರ ವರದಿಯಾಗಿದೆ. ಬಂಧಿತನನ್ನು ಪಕ್ಷಿಕೆರೆ… Continue Reading
ಗೃಹ ಜ್ಯೋತಿ ಯೋಜನೆಗೆ ಅಧಿಕೃತ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ August 5, 2023 ಕಲಬುರಗಿ : ಬಹು ನಿರೀಕ್ಷಿತ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅವರು ಶನಿವಾರ ಅಧಿಕೃತ ಚಾಲನೆ ನೀಡಿದರು. ನೂತನ ವಿದ್ಯಾಲಯ (ಎನ್ವಿ) ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಹಾಗೂ ಜೆಸ್ಕಾಂ… Continue Reading
ಉಡುಪಿ- ಚಿಕ್ಕಮಗಳೂರು ನಾನೇ ಟಿಕೆಟ್ ಆಕಾಂಕ್ಷಿ -ಪ್ರಮೋದ್ ಮಧ್ವರಾಜ್ August 5, 2023 ಉಡುಪಿ : ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿಯಿಂದ ಸ್ಪರ್ಧಿಸಲು ಸಾಮಾಜಿಕ ನ್ಯಾಯದಡಿ ನಾನು ಪ್ರಬಲ ಅಕಾಂಕ್ಷಿ ಎಂದು ಮೊಗವೀರ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ…. Continue Reading