ರಾಜ್ಯದಲ್ಲಿ ಕೊರೋನಾಗೆ ಏಳನೇ ಬಲಿ, ಕಲಬುರಗಿಯಲ್ಲಿ 55 ವರ್ಷದ ವ್ಯಕ್ತಿ ಸಾವು April 13, 2020 ಕಲಬುರಗಿ: ರಾಜ್ಯದಲ್ಲಿ ಕೊರೋನಾವೈರಸ್ ಗೆ ಏಳನೇ ಸಾವು ಸಂಭವಿಸಿದೆ. ದೇಶದಲ್ಲೇ ಮೊದಲ ಕೊರೋನಾ ಸಾವು ಸಂಭವಿಸಿದ್ದ ಕಲಬುರಗಿಯಲ್ಲಿಯೇ ಇಂದು ಇನ್ನೊಬ್ಬ ವ್ಯಕ್ತಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊರೋನಾ ಪೀಡಿತ ರೋಗಿ ಸಂಖ್ಯೆ-205 55… Continue Reading
ಆರೋಗ್ಯಾಧಿಕಾರಿ, ಸಿಬ್ಬಂದಿಗೆ ಸಹಕರಿಸುವಂತೆ ಮನೆ ಮನೆಗೂ ತೆರೆಳಿ ಖಾದರ್ ಮನವಿ April 13, 2020 ಮಂಗಳೂರು: ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳಿ, ಆರೋಗ್ಯಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗೆ ಸಹಕರಿಸಿ ಎಂದು ಇಂದು ಮಾಜಿ ಸಚಿವ ಯು.ಟಿ ಖಾದರ್ ಮನೆ ಮನೆಗೂ ತೆರೆಳಿ ಮನವಿ ಮಾಡಿಕೊಂಡಿದ್ದಾರೆ. ವಾರದ ಹಿಂದೆ ಮಂಗಳೂರಿನ ಹೊರ ವಲಯದ… Continue Reading
ಮದ್ಯ ಮಾರಾಟಕ್ಕೆ ಅವಕಾಶ ಬೇಡ: ಸಚಿವ ರಮೇಶ್ ಜಾರಕಿಹೊಳಿ April 13, 2020 ಬೆಳಗಾವಿ : ಎಂ.ಎಸ್.ಐ.ಎಲ್. ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬಾರದು. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ನಡೆಸಿ ಅವರಿಗೆ ಮನವರಿಕೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ… Continue Reading
ರಾಯಚೂರು: ಇನ್ಫೋಸಿಸ್ ಪ್ರತಿಷ್ಠಾನದ ಆಹಾರ ಪೊಟ್ಟಣಗಳ ಮೇಲೆ ಬಿಜೆಪಿ ನಾಯಕನ ಫೋಟೋ! April 13, 2020 ಬೆಂಗಳೂರು: ಖ್ಯಾತ ಬರಹಗಾರ್ತಿ ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ ಡಾ. ಸುಧಾಮೂರ್ತಿ, ಇನ್ ಫೋಸಿಸ್ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ, ಬ್ರಾಹ್ಮಣ ಸಂಘ ಮತ್ತು ಅಕ್ಷಯಪಾತ್ರೆ ಹೆಸರಿನಡಿ ಅಗತ್ಯವಿರುವ ಬಡ ಕುಟುಂಬಗಳಿಗೆ ವಿತರಿಸಬೇಕಿದ್ದ ಆಹಾರ ಧಾನ್ಯ ಪ್ಯಾಕೆಟ್ ಗಳಿಗೆ… Continue Reading
ಈಜುಕೊಳದಲ್ಲಿ ಸಚಿವ ಸುಧಾಕರ್ ಮಜಾ: ಸಂಪುಟದಿಂದ ಕೈಬಿಡುವಂತೆ ಕಾಂಗ್ರೆಸ್ ಒತ್ತಾಯ April 13, 2020 ಬೆಂಗಳೂರು: ಕೊರೋನಾ ಸೋಂಕಿನಿಂದ ಇಡೀ ದೇಶ ಲಾಕ್ ಡೌನ್ ಆಗಿರುವ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿ ಜವಾಬ್ದಾರಿ ಮರೆತು ಮಕ್ಕಳೊಂದಿಗೆ ಈಜುಕೊಳದಲ್ಲಿ ಮೋಜು ಮಾಡುತ್ತಿರುವ ವೈದ್ಯಕೀಯ ಸಚಿವ ಸುಧಾಕರ್ ಕ್ರಮವನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಅಧ್ಯಕ್ಷ… Continue Reading
ರಾಜ್ಯದ ಆರ್ಥಿಕತೆ ಸುಸ್ಥಿತಿಗೆ ತರಲು ಮದ್ಯ ಮಾರಾಟಕ್ಕೆ ಅನುಮತಿ, ಬಿಡಿಎ ನಿವೇಶನಗಳ ಹರಾಜು: ಸಿಎಂ ಯಡಿಯೂರಪ್ಪ April 13, 2020 ಬೆಂಗಳೂರು : ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಇಂದು ಸಚಿವ… Continue Reading
ನಾಳೆ ಬೆಳಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ April 13, 2020 ನವದೆಹಲಿ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಆದೇಶಿಸಲಾದ ಲಾಕ್ ಡೌನ್ ಮಂಗಳವಾರ ಮುಗಿಯಲಿದ್ದು, ನಾಳೆ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಏಪ್ರಿಲ್ 14ರಂದು ಬೆಳಗ್ಗೆ… Continue Reading
ಪ್ರಸ್ತುತ ಸನ್ನಿವೇಶದಲ್ಲಿ ಯಾವುದೇ ರೀತಿಯ ಕ್ರೀಡೆಗಳು ಕಷ್ಟಸಾಧ್ಯ: ಐಪಿಎಲ್ ಮರೆತುಬಿಡಿ- ಸೌರವ್ ಗಂಗೂಲಿ April 13, 2020 ನವದೆಹಲಿ: ಈ ಬಾರಿಯ ಐಪಿಎಲ್ ನಡೆಯುವ ಸಾಧ್ಯತೆಗಳು ತೀರಾ ಮಂಕಾಗಿದೆ ಎಂಬುದನ್ನು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಒಪ್ಪಿಕೊಂಡಿದ್ದಾರೆ. ಬಿಸಿಸಿಐ ಪದಾಧಿಕಾರಿಗಳೊಂದಿಗೆ ಮಾತನಾಡಿದ ನಂತರ ಐಪಿಎಲ್ ನ್ನು ಮತ್ತಷ್ಟು ದಿನ ಮುಂದೂಡಲಾಗುತ್ತದೆಯೇ ಎಂಬುದನ್ನು ಖಚಿತವಾಗಿ… Continue Reading
4 ತಿಂಗಳು ಶಾಲೆಗಳು ಬಂದ್? – ಆಗಸ್ಟ್ನಿಂದ ಓಪನ್ April 13, 2020 ಬೆಂಗಳೂರು: ಕರ್ನಾಟದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಮತ್ತೆ ಎರಡು ವಾರ ಲಾಕ್ಡೌನ್ ಮುಂದುರಿಸುವುದಾಗಿ ಸರ್ಕಾರ ಅಧಿಕೃತವಾಗಿ ಘೋಷಣೆ ಮಾಡಿದೆ. ಆದರೆ ಲಾಕ್ಡೌನ್ ಶಾಲೆಗಳಿಗೆ ಪರಿಣಾಮ ಬೀರಿದ್ದು, ಇದರಿಂದ… Continue Reading
ಭಾರತೀಯ ಯೋಧರಿಂದ ಭರ್ಜರಿ ಬೇಟೆ: 15 ಪಾಕ್ ಸೈನಿಕರು, 8 ಉಗ್ರರು ಮಟಾಶ್! April 13, 2020 ಕಾಶ್ಮೀರ : ಕೊರೋನಾ ಮಹಾಮಾರಿ ದೇಶವನ್ನೇ ನಡುಗಿಸುತ್ತಿದೆ ಇದರ ನಡುವೆ ಗಡಿಯಲ್ಲಿ ಉದ್ಧಟತನ ಮೆರೆದಿದ್ದ ಪಾಕಿಸ್ತಾನದ ಸೈನಿಕರನ್ನು ಭಾರತೀಯ ಯೋಧರು ಬರ್ಜರಿ ಬೇಟೆಯಾಡಿದ್ದು 15 ಪಾಕ್ ಸೈನಿಕರು ಹಾಗೂ 8 ಮಂದಿ ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ…. Continue Reading
ಕೊರೊನಾ : ದೇಶಾದ್ಯಂತ 909 ಹೊಸ ಪ್ರಕರಣ, 34 ಸಾವು April 13, 2020 ನವದೆಹಲಿ : ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 909 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು 34 ಮಂದಿ ಮೃತಪಟ್ಟಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 8356 ಕ್ಕೆ ಏರಿಕೆಯಾಗಿದ್ದು 273 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ… Continue Reading
ದೇಶಾದ್ಯಂತ ಲಾಕ್ ಡೌನ್ ವಿಸ್ತರಣೆಗೆ ಕೇಂದ್ರ ಸಿದ್ದತೆ, 14 ರಂದು ಘೋಷಣೆ April 13, 2020 ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಮುಂದುವರೆಸಲು ಕೆಂದ್ರ ಬಹುತೇಕ ತೀರ್ಮಾನ ಮಾಡಿದ್ದು ಇದಕ್ಕಾಗಿ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತಿದೆಇದರ ಬಗ್ಗೆ 14 ರಂದು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.ದೇಶದಲ್ಲಿ ಹೇರಲಾಗಿರುವ… Continue Reading