ಮಂಗಳೂರು: ಟಿಕೆಟ್ ರಿಯಾಯಿತಿಗೆ ಬಸ್ ಕಂಡಕ್ಟರ್ಗೆ ಒತ್ತಾಯ-ಒಪ್ಪದಿದ್ದಾಗ ಯುವಕರಿಂದ ಹಲ್ಲೆ December 6, 2022 ಮಂಗಳೂರು: ತಮ್ಮನ್ನು ಕೆಪಿಟಿ ವಿದ್ಯಾರ್ಥಿಗಳು ಎಂದು ಹೇಳಿ ತಮಗೆ ಟಿಕೆಟ್ ದರದಲ್ಲಿ ರಿಯಾಯಿತಿ ನೀಡಬೇಕೆಂದು ಆಗ್ರಹಿಸಿ ಖಾಸಗಿ ಸಿಟಿ ಬಸ್ಸೊಂದರ ಚಾಲಕ ಮತ್ತು ನಿರ್ವಾಹಕರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಕೂಳೂರಿನ… Continue Reading
ಕಾಸರಗೋಡು: ರೈಲು ಬಡಿದು ಕಾಲೇಜು ವಿದ್ಯಾರ್ಥಿನಿ ಮೃತ್ಯು December 6, 2022 ಮಂಗಳೂರು;ಮಂಗಳೂರಿನ ಕಾಲೇಜು ವಿದ್ಯಾರ್ಥಿನಿ ಕಾಸರಗೋಡಿನ ರೈಲ್ಚೇ ಹಳಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಡಪ್ಪುರದ ಸುರೇಂದ್ರರವರ ಪುತ್ರಿ ಅಂಜನಾ.ಎಸ್(22) ಮೃತಪಟ್ಟವರು.ಅಂಜನಾ ಮಂಗಳೂರು ಸೈ೦ಟ್ ಅಲೋಶಿಯಸ್ ಕಾಲೇಜಿನಲ್ಲಿ ಎಂಎಸ್ಸಿ ಓದುತ್ತಿದ್ದರು. ಸೋಮವಾರ ರಾತ್ರಿ ಊಟ ಮಾಡಿ… Continue Reading
ಉಡುಪಿ : ‘ರೋಸ್’ ಸಮಾರಂಭದಲ್ಲಿ ಭಾಗವಹಿಸಿದ್ದ ಯುವತಿ ಕುಸಿದು ಬಿದ್ದು ಮೃತ್ಯು November 24, 2022 ಉಡುಪಿ : ರೋಸ್ ಸಮಾರಂಭದಲ್ಲಿ(ಕ್ರೈಸ್ತರ ಮದುವೆಯ ಮುನ್ನ ದಿನ ನಡೆಯುವ ಕಾರ್ಯಕ್ರಮ) ರಕ್ತದೊತ್ತಡ ಕಡಿಮೆಯಾಗಿ ಕುಸಿದುಬಿದ್ದು ಯುವತಿಯೋರ್ವಳು ಮೃತಪಟ್ಟ ಘಟನೆ ಕೊಳಲಗಿರಿ ಹಾವಂಜೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ಬಸ್ರೂರು ನಿವಾಸಿ ಜೋತ್ಸ್ನಾ ಕೋಥಾ ಎಂದು ಗುರುತಿಸಲಾಗಿದೆ.ಇವರು… Continue Reading
ಮಂಗಳೂರು : ಆಧಾರ್ ಕಳೆದು ಹೋಗಿದ್ರೆ ನಿರ್ಲಕ್ಷ್ಯವಹಿಸದಿರಿ-ಎಡಿಜಿಪಿ ಅಲೋಕ್ ಕುಮಾರ್ November 22, 2022 ಮಂಗಳೂರು : ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು,… Continue Reading
ಮಂಗಳೂರು : ದೇಶದ್ರೋಹಿ ಸಂಘಟನೆಗಳನ್ನು ಬ್ಯಾನ್ ಮಾಡಿದ ಬಳಿಕ ಮತೀಯ ಶಕ್ತಿಗಳು ಶಾಂತಿ ಸುವ್ಯವಸ್ಥೆ ಕದಡಲು ಯತ್ನಿಸುತ್ತಿವೆ : ಕಟೀಲ್ November 21, 2022 ಮಂಗಳೂರು: ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ನಡೆದ ಸ್ಫೋಟದ ಹಿಂದೆ ಮತೀಯ ಶಕ್ತಿಗಳು ಜಿಲ್ಲೆಯ ಶಾಂತಿ, ಸುವ್ಯವಸ್ಥೆ ಕದಡುವ ಪ್ರಯತ್ನ ಮಾಡಿರುವುದು ಮೇಲ್ನೋಟಕ್ಕೆ ಪತ್ತೆಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ… Continue Reading
ಮಂಗಳೂರು: ಆಟೋದಲ್ಲಿ ಸ್ಪೋಟ ಪ್ರಕರಣದ ತನಿಖೆ ನಡೆಸಲು 10 ತಂಡ ರಚನೆ ಕಮಿಷನರ್ November 21, 2022 ಮಂಗಳೂರು : ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ತನಿಖೆ ನಡೆಸಲು ಪೊಲೀಸರು ಹತ್ತು ತಂಡಗಳನ್ನು ರಚಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಸ್ಫೋಟಕ… Continue Reading
ಮಂಗಳೂರು : ಆಟೋ ಸ್ಫೋಟ – ಮೈಸೂರಿನಿಂದ ಬಸ್ನಲ್ಲಿ 3 ಶರ್ಟ್ ಹಾಕಿಕೊಂಡು ಬಂದಿದ್ದ ಶಂಕಿತ ಶಾರೀಕ್ November 21, 2022 ಮಂಗಳೂರು : ಮಂಗಳೂರಿನಲ್ಲಿ ನಡೆದ ಆಟೋ ಬಾಂಬ್ ಸ್ಪೋಟ ಪ್ರಕರಣದ ಹೊಸ ಹೊಸ ತೆರುವು ಪಡೆದುಕೊಳ್ಳುತ್ತಿದ್ದು, ಬಾಂಬ್ ಸ್ಪೋಟ ಮಾಡಲು ಬಂದಿದ್ದ ವ್ಯಕ್ತಿ ಶಾರೀಕ್ ಎಂಬ ಶಂಕೆ ಪೊಲೀಸರು ವ್ಯಕ್ತಪಡಿಸಿದ್ದಾರೆ. ಆತ ಮೈಸೂರಿನಿಂದ ಬಾಂಬ್… Continue Reading
ರಾಜ್ಯದ ಜನರಿಗೆ ಬೆಲೆ ಏರಿಕೆ ಶಾಕ್ – ಹಾಲು, ಮೊಸರು ದರ 3 ರೂ. ಹೆಚ್ಚಳ November 14, 2022 ಬೆಂಗಳೂರು: ರೈತರಿಗೆ ಪ್ರೋತ್ಸಾಹದನವಾಗಿ ನೀಡುವ ಸಲುವಾಗಿ ನಂದಿನ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಿ ಕೆಎಂಎಫ್ ಆದೇಶ ಹೊರಡಿಸಿದೆ. ಹಾಲು, ಮೊಸರಿನ ಪರಿಷ್ಕೃತ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ. ಟೋನ್ಡ್ ಹಾಲಿನ… Continue Reading
ಕಡಬ : 21 ನಕಲಿ ಖಾತೆ ತೆರೆದು ಲಕ್ಷಾಂತರ ನಗದು ವರ್ಗಾವಣೆ ಆರೋಪ : ಬ್ಯಾಂಕ್ ಮೆನೇಜರ್ ಅಮಾನತು November 12, 2022 ಕಡಬ : ಬ್ಯಾಂಕೊಂದರಲ್ಲಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ದಕ್ಷಿಣ ಕನ್ನಡ ಕಡಬ ತಾಲೂಕಿನ ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಬೆಳಕಿಗೆ ಬಂದಿದೆ…. Continue Reading
ಪುತ್ತೂರು : ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದ ಮಹಿಳೆಗೆ ಹಿಂಸೆ : ವಾಯ್ಸ್ ಮೆಸೇಜ್ ನಲ್ಲಿ ಸಹಾಯಕ್ಕೆ ಮನವಿ November 12, 2022 ಪುತ್ತೂರು: ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದಾರೆ. ಈ ಕುರಿತು ಮಹಿಳೆಯು ತನಗಾಗುತ್ತಿರುವ ಅನ್ಯಾಯದ ಕುರಿತು ಪುತ್ತೂರಿನ ದಲಿತ್ ಸೇವಾ… Continue Reading
ಕಡಬ: ರಿಕ್ಷಾ-ಪಿಕಪ್ ನಡುವಿನ ಅಪಘಾತದಲ್ಲಿ 4 ವರ್ಷದ ಬಾಲಕ ಮೃತ್ಯು November 10, 2022 ಕಡಬ : ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕೋಡಿಂಬಾಳದಲ್ಲಿ ಗುರುವಾರ ಸಂಜೆ… Continue Reading
ಕಿನ್ನಿಗೋಳಿ : ಶಾಲೆಗೆ ಕಳ್ಳತನಕ್ಕೆ ನುಗ್ಗಿ-ಸಿಸಿಟಿವಿಗೆ ಹಾನಿಗೈದು ಸ್ವೀಟ್ ತಿಂದು ಎಸ್ಕೇಪ್ ಆದ ಖದೀಮರು November 10, 2022 ಮೂಲ್ಕಿ : ಮೂಲ್ಕಿ ಪೋಲಿಸ್ ಠಾಣೆ ವ್ಯಾಪ್ತಿಯಾ ಕಿನ್ನಿಗೋಳಿ ಸಮೀಪದ ಶಾಲೆಗಳಲ್ಲಿ ಕಳ್ಳತನ ನಡೆದ ಘಟನೆ ವರದಿಯಾಗಿದೆ. ಕಿನ್ನಿಗೋಳಿ ಸೈಂಟ್ ಮೇರೀಸ್ ಶಾಲೆಯ ಹೊರಗಿನ ಕಬ್ಬಿಣದ ಬಾಗಿಲು ಹಾಗೂ ಪ್ರಾಂಶುಪಾಲರ ಕಚೇರಿಯ ಬೀಗವನ್ನು… Continue Reading