ಮಂಗಳೂರು: ಮರಳು ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ತುರ್ತು ಸಹಾಯವಾಣಿ – ಜಿಲ್ಲಾಧಿಕಾರಿ June 19, 2022 ಮಂಗಳೂರು : ಜಿಲ್ಲೆಯ ಮರಳು ಗ್ರಾಹಕರ ಕುಂದುಕೊರತೆಗಳನ್ನು ಆಲಿಸಲು ತುರ್ತಾಗಿ ಸಹಾಯವಾಣಿಯೊಂದನ್ನು ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕ ಬಿ.ಎಂ. ಲಿಂಗರಾಜ್ ಅವರಿಗೆ ನಿರ್ದೇಶನ… Continue Reading
ಮಂಗಳೂರು : ಉಳ್ಳಾಲ ರಸ್ತೆಗೆ ಉರುಳಿಬಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ June 19, 2022 ಉಳ್ಳಾಲ: ಉಳ್ಳಾಲ ದರ್ಗಾದಿಂದ ಅಲೇಕಳಕ್ಕೆ ಹೋಗುವ ರಸ್ತೆಯ ಮಿಲ್ಲತ್ ನಗರ ಪ್ರದೇಶದಲ್ಲಿ ವಿದ್ಯುತ್ ಟ್ರಾನ್ಸ್ ಫಾರ್ಮರ್ ರಸ್ತೆಗೆ ಉರುಳಿರುವ ಘಟನೆ ಸಂಭವಿಸಿದೆ. ಬೆಳಗ್ಗಿನ ಸಮಯವಾಗಿ ರುವುದರಿಂದ ವಾಹನಗಳು ರಸ್ತೆಗಳಲ್ಲಿ ಇರದೆ ಸಂಭಾವ್ಯ ಅನಾಹುತ… Continue Reading
ದ್ವಿತೀಯ ಪಿಯುಸಿ ಶೇ.61.88 ಫಲಿತಾಂಶ : ವಿದ್ಯಾರ್ಥಿನಿಯರೇ ಮೇಲುಗೈದಕ್ಷಿಣ ಕನ್ನಡ, ಉಡುಪಿ ಟಾಪ್ June 18, 2022 ಬೆಂಗಳೂರು: ಬಹು ನಿರೀಕ್ಷಿತ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿ 61.88% ಫಲಿತಾಂಶ ಬಂದಿದ್ದು 5,99,794 ಪೈಕಿ 4,02,697 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಪಾಸ್… Continue Reading
ಕಾರ್ಕಳ: ಕೆರ್ವಾಶೆಯ ಗ್ರಾಮದಲ್ಲಿ ವಿಕಲಚೇತನ ಮಗನನ್ನು ಬಾವಿಗೆ ತಳ್ಳಿ ಜೀವಾಂತ್ಯಗೊಳಿಸಿದ ತಂದೆ June 18, 2022 ಕಾರ್ಕಳ: ವಿಕಲಚೇತನ ಪುತ್ರನನ್ನು ಬಾವಿಗೆ ತಳ್ಳಿ ತಂದೆಯೂ ಆತ್ಮಹತ್ಯೆ ಮಾಡಿಕೊಂಡಹೃದಯ ವಿದ್ರಾವಕ ಘಟನೆ ತಾಲೂಕು ಕೆರ್ವಾಶೆಯ ಗ್ರಾಮದಲ್ಲಿ ನಡೆದಿದೆ. ಪಾಚರಬೆಟ್ಟು ಕೃಷ್ಣ ಪೂಜಾರಿ ಎಂಬವರು ತನ್ನ ವಿಕಲಚೇತನ ಪುತ್ರ ದಿಪೇಶ್ (26) ಎಂಬವರನ್ನು… Continue Reading
ಮೂಡುಬಿದಿರೆ: ರಕ್ತ ಚಂದನ ಸಾಗಾಟ ಪ್ರಕರಣ-ಆರೋಪಿಗಳ ಜಾಮೀನು ರದ್ದು June 18, 2022 ಮೂಡುಬಿದಿರೆ : ಅರಣ್ಯ ಸಂಚಾರಿ ದಳವು ಜೂ.1ರಂದು ಕಿಲ್ಪಾಡಿ ಗ್ರಾಮದ ಕೆಂಚನಕೆರೆ ಎಂಬಲ್ಲಿ ಸುಮಾರು ರೂ.4 ಕೋಟಿ ವೆಚ್ಚದ ರಕ್ತ ಚಂದನವನ್ನು ವಶ ಪಡಿಸಿಕೊಂಡು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಈ ಆರೋಪಿಗಳ ಜಾಮೀನನ್ನು… Continue Reading
ಸುಳ್ಯ: ದೈವದೊಂದಿಗೆ ಜನರು ಕುಣಿದ ವೀಡಿಯೋ ವೈರಲ್-ಊರಿಂದ ಊರಿಗೆ ಸಂಪ್ರದಾಯದಲ್ಲಿ ಬದಲಾವಣೆ-ಸಂಶೋಧಕರ ಸ್ಪಷ್ಟನೆ June 17, 2022 ಸುಳ್ಯ : ದೈವದ ಆಚಾರದಲ್ಲಿ ಒಂದು ಊರಿನಿಂದ ಮತ್ತೊಂದು ಊರಿಗೆ ಬದಲಾವಣೆಗಳಿರುತ್ತವೆ. ಪುತ್ತೂರು, ಸುಳ್ಯ, ಕೊಡಗಿನಲ್ಲಿ ಮಾಡುವ ಆಚರಣೆ ಹಾಗೂ ಹೊರ ಭಾಗದ ಆಚರಣೆಗೂ ವ್ಯತ್ಯಾಸಗಳಿವೆ. ಅದನ್ನು ಸರಿ ಎಂಬ ವಾದವೂ ನಮ್ಮದಲ್ಲ. ಕೊಡಗಿನಲ್ಲಿ… Continue Reading
ಬಂಟ್ವಾಳ : ಕಸ ಹಾಕಿಸಿದವನಿಂದಲೇ ರೂ. 5 ಸಾವಿರ ಕಕ್ಕಿಸಿದ ಅಮ್ಟಾಡಿ ಪಿಡಿಓ June 17, 2022 ಬಂಟ್ವಾಳ : ಗ್ರಾಮ ಪಂಚಾಯತ್ ಒಂದರ ತ್ಯಾಜ್ಯ ವನ್ನು ಇನ್ನೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಡಂಪ್ ಮಾಡಿ ಪರಾರಿಯಾದ ಗುತ್ತಿಗೆದಾರ , ತ್ಯಾಜ್ಯ ಡಂಪ್ ಮಾಡಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ ಗ್ರಾ.ಪಂ.ಅತನಿಂದಲೇ ತ್ಯಾಜ್ಯ ವನ್ನು… Continue Reading
ಮಂಗಳೂರು :ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರಧನ June 17, 2022 ಮಂಗಳೂರು: ಇತ್ತೀಚೆಗೆ ಮೀನುಗಾರಿಕೆಗೆ ತೆರಳಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಮೃತಪಟ್ಟ ವ್ಯಕ್ತಿಯ ಕುಟುಂಬದ ಸದಸ್ಯರಿಗೆ ಪ್ರಾಕೃತಿಕ ವಿಕೋಪದಡಿ ಮಂಜೂರಾದ 5 ಲಕ್ಷ ರೂಪಾಯಿಯನ್ನು ಮಂಗಳೂರು ಶಾಸಕ ಕಾಮತ್ ಅವರು ವಿತರಿಸಿದರು. ಈ ಕುರಿತು… Continue Reading
ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ June 17, 2022 ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಏಪ್ರಿಲ್ 22 ರಿಂದ ಆರಂಭವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆ… Continue Reading
ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಪುಟ್ಟ ಒಂದೂವರೆ ವರ್ಷದ ಮಗು ಸಾವು June 17, 2022 ಕುಂಬಳೆ: ಎದೆಹಾಲು ಗಂಟಲಲ್ಲಿ ಸಿಲುಕಿ ಒಂದೂವರೆ ವರ್ಷದ ಕಂದಮ್ಮ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕುಂಬಳೆಯ ಮಧೂರಿನಲ್ಲಿ ನಡೆದಿದೆ. ಮಧೂರಿನಲ್ಲಿ ಬಾಡಿಗೆ ಕಟ್ಟಡದಲ್ಲಿ ವಾಸವಾಗಿದ್ದ ಉತ್ತರ ಪ್ರದೇಶ ನಿವಾಸಿ ಅಪ್ತಾಬ್ ಅವರ ಹೆಣ್ಣು ಮಗುವಾದ… Continue Reading
ಉಳ್ಳಾಲ: ಆರ್ಥಿಕ ಮುಗ್ಗಟ್ಟಿನ ಶಂಕೆ – ಬಿಬಿಎ ವಿದ್ಯಾರ್ಥಿ ಆತ್ಮಹತ್ಯೆ June 17, 2022 ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಬಗಂಬಿಲ ಎಂಬಲ್ಲಿ ಕಾಲೇಜು ವಿದ್ಯಾರ್ಥಿಯೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದಿರುವ ಘಟನೆ ನಿನ್ನೆ ಸಂಜೆ ನಡೆದಿದೆ. ಕುಂಪಲದ ಬಗಂಬಿಲ ನಿವಾಸಿ, ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಬಿಬಿಎ ವಿದ್ಯಾರ್ಥಿ… Continue Reading
ಮಂಗಳೂರು: ರಾಹುಲ್ ಗಾಂಧಿ ಇಡಿ ವಿಚಾರಣೆ – ಕಾಂಗ್ರೆಸ್ ಪ್ರತಿಭಟನೆ, ಇಡಿ ಕಚೇರಿಗೆ ಮುತ್ತಿಗೆ ಯತ್ನ June 17, 2022 ಮಂಗಳೂರು: ರಾಜಕೀಯ ಪ್ರೇರಿತ ಸೇಡು ಮತ್ತು ದ್ವೇಷದಿಂದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರದ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು… Continue Reading