ಉಪ್ಪಿನಂಗಡಿ: ನಿಯಂತ್ರಣ ತಪ್ಪಿ ಬಸ್ ಪಲ್ಟಿ May 18, 2022 ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಖಾಸಗಿ ಬಸ್ ರಸ್ತೆ ಬದಿಗೆ ಉರುಳಿದ ಬಿದ್ದ ಘಟನೆ ಉಪ್ಪಿನಂಗಡಿಯ ನೀರಕಟ್ಟೆ ಎಂಬಲ್ಲಿ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿ… Continue Reading
ಉಡುಪಿ: ಭಾರೀ ಮಳೆಯ ಮುನ್ಸೂಚನೆ – ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ May 16, 2022 ಉಡುಪಿ : ಕರಾವಳಿ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ ನೀಡಿರುವ ಹಿನ್ನಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಸೂಚನೆ ನೀಡಿದ್ದಾರೆ. ಈ ಕುರಿತು ಆದೇಶ ಹೊರಡಿಸಿರುವ ಅವರು,… Continue Reading
ಪುತ್ತೂರು : ಅಪ್ರಾಪ್ತನಿಗೆ ಲೈಂಗಿಕ ಕಿರುಕುಳ-ಆರೋಪಿಯ ಬಂಧನ May 15, 2022 ಪುತ್ತೂರು : ಅಪ್ರಾಪ್ತ ಬಾಲಕನಿಗೆ ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಜಿಲ್ಲೆಯ ನೆಕ್ರಾಜೆ ನಿವಾಸಿ ಶ್ರೀಜಿತ್ ಬಂಧಿತ ಆರೋಪಿ. ಈತ ಎ.22 ರಂದು ಅಪ್ರಾಪ್ತ… Continue Reading
ಬೆಳ್ತಂಗಡಿ : ಬಿಜೆಪಿ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಹೃದಯಾಘಾತದಿಂದ ಸಾವು May 11, 2022 ಬೆಳ್ತಂಗಡಿ : ಬೆಂಗಳೂರಿನ ಉತ್ತರ ವಲಯದ ಬಿಜೆಪಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ, ಬಂಡೆ ಕೋಡಿಗೇನ ಹಳ್ಳಿ ನಿವಾಸಿ ಹಾಗೂ ಯಲಹಂಕ ಮತ್ತು ಬಂಡಿ ಕೋಡಿಗೇನ ಹಳ್ಳಿಯಲ್ಲಿರುವ ಶ್ರೀ ಜ್ಞಾನಕ್ಷಿ ವಿದ್ಯಾಮಂದಿರದ ಮಾಲಕರಾಗಿರುವ ನರೇಂದ್ರ… Continue Reading
ಬಂಟ್ವಾಳ: ಸಾಲ ಬಾಧೆ-ಕೆರೆಗೆ ಹಾರಿ ಯುವಕ ಆತ್ಮಹತ್ಯೆ April 25, 2022 ಬಂಟ್ವಾಳ: ಸಾಲದ ಬಾಧೆಯಿಂದ ಕೆರೆಗೆ ಹಾರಿ ಯುವಕನ್ನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಾಲಾಡಿ ನಿವಾಸಿ ಅವಿವಾಹಿತ ಪ್ರಶಾಂತ್(33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ದಿನಸಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ… Continue Reading
ಮೂಡುಬಿದಿರೆಗೆ ಮುಖ್ಯಮಂತ್ರಿ ಆಗಮನ ಎ 27: ವಾಹನ ಸಂಚಾರದಲ್ಲಿ ಬದಲಾವಣೆ April 25, 2022 ಮೂಡುಬಿದಿರೆ: ತಾಲೂಕು ಆಡಳಿತ ಸೌಧ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನಾಳೆ(ಬುಧವಾರ) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ -ಮಂಗಳೂರು ಉತ್ತರ ಉಪವಿಭಾಗದ ನಿರ್ದೇಶನದಂತೆ ಮೂಡುಬಿದಿರೆಯಲ್ಲಿ… Continue Reading
ಕಾರ್ಕಳ: ಈದು ನೂರಾಲ್ಬೆಟ್ಟು ನಿವಾಸಿ ಸಿಡಿಲು ಬಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಮೃತ್ಯು April 25, 2022 ಕಾರ್ಕಳ : ಸೋಮವಾರ ಮಧ್ಯಾಹ್ನ ಸಿಡಿಲ ಅಘಾತದಿಂದಾಗಿ ವ್ಯಕ್ತಿ ದಾರುಣವಾಗಿ ಮೃತಪಟ್ಟ ಘಟನೆ ಈದು ನೂರಾಲ್ಬೆಟ್ಟು ಎಂಬಲ್ಲಿ ಸಂಭವಿಸಿದೆ. ಜಿಗೀಶ್ ಜೈನ್ ನೂರಾಲ್ಬೆಟ್ಟು(41) ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಮಳೆ ಬರುತ್ತಿದೆ ಎಂಬ ಕಾರಣಕ್ಕಾಗಿ ಕೃಷಿ ಕಾಯಕ… Continue Reading
ಮಂಗಳೂರು: ಬಾಲಕಿಗೆ ಮೊಬೈಲ್ ನಂಬರ್ ನೀಡಿ ಕರೆ ಮಾಡಿದ ಬಸ್ ನಿರ್ವಾಹಕನಿಗೆ ತಾಯಿಯಿಂದ ಥಳಿತ April 24, 2022 ಮಂಗಳೂರು : ಅಪ್ರಾಪ್ತ ಬಾಲಕಿಗೆ ಮೊಬೈಲ್ ನಂಬರ್ ನೀಡಿದ್ದಲ್ಲದೆ ಕರೆ ಮಾಡಿ ಮಾತನಾಡಿದ ಬಸ್ ನಿರ್ವಾಹಕನೋರ್ವನಿಗೆ ಬಾಲಕಿಯ ತಾಯಿ ಹಿಗ್ಗಾಮುಗ್ಗ ಥಳಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸದ್ಯ ಈ ವೀಡಿಯೋ ಭಾರೀ ವೈರಲ್ ಆಗಿದೆ…. Continue Reading
ಮನಪಾ : ಮಂಗಳೂರು ಒನ್ ಸೇವಾ ಮತ್ತು ಅಂಚೆ ಕಚೇರಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅವಕಾಶ April 22, 2022 ಮಂಗಳೂರು : ನಾಗರಿಕರ ಹಿತದೃಷ್ಟಿಯಿಂದ ತೆರಿಗೆ ಪಾವತಿಯನ್ನು ಸರಳೀಕರಿಸುವ ನಿಟ್ಟಿನಲ್ಲಿ ಎ.25ರಿಂದ ನಗರದ ಅಂಚೆ ಕಚೇರಿ ಮತ್ತು ಮಂಗಳೂರು ಒನ್ ಸೇವಾ ಕೇಂದ್ರದಲ್ಲಿಯೂ ಆಸ್ತಿ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದ್ದು ಇದನ್ನು ಸದುಪಯೋಗಪಡಿಸುವಂತೆ… Continue Reading
ಮಂಗಳೂರು: ದ್ವಿತೀಯ ಪಿಯು ಪರೀಕ್ಷೆ-ದ.ಕದಲ್ಲಿ 337 ವಿದ್ಯಾರ್ಥಿಗಳು ಗೈರು April 22, 2022 ಮಂಗಳೂರು : ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಏ.22ರ ಶುಕ್ರವಾರ ಆರಂಭಗೊಂಡಿದೆ. ಮೊದಲ ದಿನವೇ ದ.ಕ. ಜಿಲ್ಲೆಯಲ್ಲಿ 337 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ… Continue Reading
ಏ.27 ರಂದು ಸಿಎಂ ಮೂಡುಬಿದಿರೆಗೆ: 370 ಕೋಟಿ ವೆಚ್ಚದ ಕಾಮಗಾರಿಗೆ ಶಿಲನ್ಯಾಸ April 22, 2022 ಮೂಡುಬಿದಿರೆ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾಕಾಶಿ ಹಾಗೂ ಜೈನ ಕಾಶಿ ಮೂಡುಬಿದಿರೆಗೆ ಇದೇ 27ರಂದು ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭ ಮೂಡುಬಿದಿರೆಯಲ್ಲಿ ಅನೇಕ ಹೋಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ… Continue Reading
ಮುಲ್ಕಿ: ಪಾವಂಜೆ ರಾ.ಹೆದ್ದಾರಿಯಲ್ಲಿ ಓಮ್ನಿ -ಖಾಸಗಿ ಬಸ್ ಢಿಕ್ಕಿ- ಇಬ್ಬರ ಸಾವು, ಓರ್ವ ಗಂಭೀರ April 22, 2022 ಮುಲ್ಕಿ : ಪಾವಂಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ರಾತ್ರಿ ಸಂಭವಿಸಿದ ಓಮ್ನಿ -ಖಾಸಗಿ ಎಕ್ಸ್ ಪ್ರೆಸ್ ಬಸ್ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ… Continue Reading