ಮಂಗಳೂರು: ದ.ಕ. ಜಿಲ್ಲೆಯಲ್ಲಿಂದು 311 ಮಂದಿಗೆ ಕೊರೊನಾ! July 17, 2020 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 311 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ನಿನ್ನೆ 238 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಆರು ಮಂದಿ… Continue Reading
ಮಂಗಳೂರು: ದ. ಕ. ಜಿಲ್ಲೆಯಲ್ಲಿ ಒಂದೇ ದಿನ 238 ಮಂದಿಯಲ್ಲಿ ಸೋಂಕು July 16, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಒಂದೇ ದಿನ ಅತ್ಯಧಿಕ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಬುಧವಾರದಂದು ಜಿಲ್ಲೆಯಲ್ಲಿ 238 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. 106 ಮಂದಿಯಲ್ಲಿ ಐಎಲ್ಐ ಪ್ರಕರಣ ಪತ್ತೆಯಾಗಿದ್ದು, 73 ಮಂದಿಯ… Continue Reading
ಉಡುಪಿ ಜಿಲ್ಲೆಯಲ್ಲಿ ಮತ್ತೆ ಪಾಸಿಟಿವ್ ಪ್ರಕರಣ ಹೆಚ್ಚಳ-ಒಂದೇ ದಿನ 109 ಮಂದಿಯಲ್ಲಿ ಸೋಂಕು July 16, 2020 ಉಡುಪಿ : ಜಿಲ್ಲೆಯಲ್ಲಿ ಬುಧವಾರ ಸೋಂಕಿತಾ ಸಂಖ್ಯೆ ಹೆಚ್ಚಳವಾಗಿದ್ದು, ಒಂದೇ ದಿನ ನೂರರ ಗಡಿದಾಟಿದೆ. ಬುಧವಾರದಂದು 109 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಹಲವು ದಿನಗಳ ನಂತರ ಬುಧವಾರದಂದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಜಿಲ್ಲೆಯಲ್ಲಿ ಕಳೆದ ಕೆಲವು… Continue Reading
ಉಡುಪಿ: ಕೊರೊನಾದಿಂದ 49 ವರ್ಷದ ವ್ಯಕ್ತಿ ಸಾವು – ಆರಕ್ಕೇರಿದ ಸಾವಿನ ಸಂಖ್ಯೆ July 16, 2020 ಉಡುಪಿ : ಮಹಾಮಾರಿ ಕೊರೊನಾ ಉಡುಪಿಯಲ್ಲಿ ಜು.16 ರ ಗುರುವಾರ ಆರನೇ ಬಲಿ ಪಡೆದಿದೆ. ಮೃತರನ್ನು ಉಡುಪಿ ನಿವಾಸಿ 49 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಅಜ್ಜರಕಾಡು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದ ಇವರು ಮಧುಮೇಹ ಮತ್ತು ಉಸಿರಾಟದ… Continue Reading
ಮಂಗಳೂರು: ಕುಖ್ಯಾತ ದರೋಡೆಕೋರ ‘ಶಮ್ಮಿ ಕಾಟಿಪಳ್ಳ’ ಬಂಧನ July 16, 2020 ಸುರತ್ಕಲ್ : ಎಎಸ್ಐಗೆ ರಾಡ್’ನಿಂದ ಮಾರಣಾಂತಿಕ ಹಲ್ಲೆಗೈದಿದ್ದ ಹಾಗೂ ದರೋಡೆ, ಅಪಘಾತ ಹೀಗೆ ಹತ್ತಕ್ಕೂ ಹೆಚ್ಚಿನ ಪ್ರಕರಣದಲ್ಲಿ ಭಾಗಿಯಾಗಿ ತಪ್ಪಿಸಿಕೊಂಡು ಓಡಾಡುತ್ತಿದ್ದ ಕುಖ್ಯಾತ ದರೋಡೆಕೋರ ಶಮ್ಮಿ ಯಾನೆ ಶಮೀರ್ ಕಾಟಿಪಳ್ಳ (30)ಯನ್ನು ಬುಧವಾರ ಪೊಲೀಸರು… Continue Reading
ಕಡಬ: ನಾಪತ್ತೆಯಾಗಿದ್ದ ವಿವಾಹಿತೆ ಪ್ರಿಯಕರನೊಂದಿಗೆ ಪತ್ತೆ July 16, 2020 ಕಡಬ : ಬೀಡಿ ಬ್ರ್ಯಾಂಚ್ ಗೆಂದು ತೆರಳಿ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆಯೋರ್ವರು ಕೊಯಿಲ ಗ್ರಾಮದ ಸಂಪಡ್ಕ ಎಂಬಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾರೆ. ಕೋಡಿಂಬಾಳ ಗ್ರಾಮದ ದಾಸರಗುಡ್ಡೆ ನಿವಾಸಿ ಬಾಬು ಎಂಬವರ ಪತ್ನಿ… Continue Reading
ಮಂಗಳೂರು: ಖಾಸಗಿಯಲ್ಲಿ ಉಚಿತ ಕೊರೊನಾ ಚಿಕಿತ್ಸೆ-ಎಲ್ಲಿ, ಹೇಗೆ?-ಉಸ್ತುವಾರಿ ಸಚಿವರು ನೀಡಿರುವ ಸಂಪೂರ್ಣ ವಿವರ ಇಲ್ಲಿದೆ July 16, 2020 ಮಂಗಳೂರು : ಕೊರೊನಾ ಸೋಂಕಿಗೆ ಉಚಿತ ಚಿಕಿತ್ಸೆ ವಿಚಾರಕ್ಕೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಆ ಮೂಲಕ ಜನತೆಯಲ್ಲಿನ ಗೊಂದಲ ದೂರವಾದಂತಾಗಿದೆ. ಕೊರೊನಾ ಪಾಸಿಟಿವ್ ಹೊಂದಿದ್ದು,… Continue Reading
ಕೊಲ್ಲೂರು ಕ್ಷೇತ್ರಕ್ಕೆ ಭೈರತಿ ಬಸವರಾಜ್ ಭೇಟಿ – ದೇವಿಗೆ ಬೆಳ್ಳಿ ಖಡ್ಗ ಸಮರ್ಪಿಸಿದ ಸಚಿವರು July 15, 2020 ಉಡುಪಿ : ಕೊಲ್ಲೂರು ಶ್ರೀಮೂಕಾಂಬಿಕ ದೇವಸ್ಥಾನಕ್ಕೆ ಸಚಿವ ಭೈರತಿ ಬಸವರಾಜ್ ಅವರು ಆಗಮಿಸಿದ್ದು, ಬೆಳ್ಳಿಯ ಖಡ್ಗವನ್ನು ದೇವಿಗೆ ಹರಕೆಯ ರೂಪದಲ್ಲಿ ಸಮರ್ಪಿಸಿದ್ದಾರೆ. ಸಚಿವರು ರಾಜಕೀಯ ಗೊಂದಲದ ವೇಳೆಯಲ್ಲಿ ದೇವಿಗೆ ಹೇಳಿಕೊಂಡಿದ್ದ ಹರಕೆತೀರಿಸಲು ಕೊಲ್ಲೂರಿಗೆ ಭೇಟಿ… Continue Reading
ಉಡುಪಿ ಧರ್ಮಪ್ರಾಂತ್ಯದ ಚರ್ಚ್ಗಳಲ್ಲಿ ಜು15ರಿಂದ 29ರವರೆಗೆ ಸಾಮಾಹಿಕ ಪ್ರಾರ್ಥನೆ, ಧಾರ್ಮಿಕ ಚಟುವಟಿಕೆ ಸ್ಥಗಿತ July 15, 2020 ಉಡುಪಿ : ಕೊರೊನಾ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ಡೌನ್ ಮಾಡುವ ಬದಲಾಗಿ ಜಿಲ್ಲೆಯ ಗಡಿಗಳನ್ನು ಜುಲೈ 15 ರಿಂದ 14 ದಿನಗಳ ಕಾಲ ಸೀಲ್ಡೌನ್ ಮಾಡುವ ಕಾರಣದಿಂದ ಉಡುಪಿ ಧರ್ಮಪ್ರಾಂತ್ಯದ ಚರ್ಚ್ಗಳಲ್ಲಿ ಜುಲೈ 15… Continue Reading
ಮಂಗಳೂರು: ದ.ಕ. ಜಿಲ್ಲೆಯಲಿ ತಾತ್ಕಾಲಿಕ ಕೊವೀಡ್ ಆಸ್ಪತ್ರೆ ನಿರ್ಮಾಣ ಮಾಡಿ – ಮಿಥುನ್ ರೈ July 15, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಜಿಲ್ಲೆಯಲ್ಲಿ 1000 ಸಾವಿರ ಹಾಸಿಗೆಗಳ ತಾತ್ಕಾಲಿಕ ಕೋವಿಡ್ ಆಸ್ಪತ್ರೆಯನ್ನು ಆರಂಭಿಸಬೇಕೆಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಿಥುನ್… Continue Reading
ಮಂಗಳೂರು: ದ.ಕ ಜಿಲ್ಲೆಯಲ್ಲಿ ಮತ್ತೆ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ July 14, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 91 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 2452ಕ್ಕೆ ಏರಿಕೆಯಾಗಿದೆ. ಇನ್ನು ಮಂಗಳವಾರ 47 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಆ ಮೂಲಕ… Continue Reading
ಮಂಗಳೂರು : ದ.ಕ. ‘ಲಾಕ್ಡೌನ್ ಮಾರ್ಗಸೂಚಿ ಬಿಡುಗಡೆ’ – ಇಲ್ಲಿದೆ ಸಂಪೂರ್ಣ ವಿವರ July 14, 2020 ಮಂಗಳೂರು : ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ… Continue Reading