ಖೇಲ್ ರತ್ನ ಪ್ರಶಸ್ತಿಗೆ ಹಿಮಾ ದಾಸ್ ಹೆಸರು ಶಿಫಾರಸು June 15, 2020 ನವದೆಹಲಿ: ದೇಶದ ಅಗ್ರಮಾನ್ಯ ಓಟಗಾರ್ತಿಯರಲ್ಲಿ ಒಬ್ಬರಾಗಿರುವ ಹಿಮಾ ದಾಸ್ ಅವರನ್ನು ದೇಶದ ಅತ್ಯುನ್ನತ ಕ್ರೀಡಾ ಗೌರವ ಖೇಲ್ ರತ್ನ ಪ್ರಶಸ್ತಿಗೆ ಅಸ್ಸಾಂ ರಾಜ್ಯ ಸರಕಾರ ಶಿಫಾರಸು ಮಾಡಿದೆ. ಕಳೆದ ಜೂನ್ 5ರಂದೇ ಶಿಫಾರಸು ಪತ್ರವನ್ನು… Continue Reading
ಟೀಂ ಇಂಡಿಯಾದ ನಾಯಕನಾಗಿ ವಿರಾಟ್ ಕೊಹ್ಲಿ ಸಾಧಿಸಿದ್ದೇನು ಇಲ್ಲ: ಗಂಭೀರ್ June 15, 2020 ನವದೆಹಲಿ: ವಿರಾಟ್ ಕೊಹ್ಲಿ ಟೀಂ ಇಂಡಿಯಾದ ನಾಯಕನಾಗಿ ಸಾಧಿಸಿದ್ದೇನು ಇಲ್ಲ ಎಂದು ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹೇಳಿದ್ದಾರೆ. ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟ್ಸ್ ಮನ್. ಆದರೆ ಟೀಂ ಇಂಡಿಯಾ ನಾಯಕನಾಗಿ ಕೊಹ್ಲಿಯ ಸಾಧನೆ… Continue Reading
ಕಾಫಿ ವಿತ್ ಕರಣ್: ನಿಷೇಧದ ನಂತರ ಸ್ವಾರ್ಥದ ಆಟಕ್ಕೆ ವಿದಾಯ ಹೇಳಿದ ಕೆಎಲ್ ರಾಹುಲ್ June 14, 2020 ನವದೆಹಲಿ: ಮಹೇಂದ್ರ ಸಿಂಗ್ ಧೋನಿ ಅಲಭ್ಯತೆ ವೇಳೆ ಸೀಮಿತ ಓವರ್ ಗಳ ಕ್ರಿಕೆಟ್ ನಲ್ಲಿ ಭಾರತ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಗೊಂದಲಕ್ಕೆ ಪರಿಹಾರವಾಗಿ ಹೊರಹೊಮ್ಮಿರುವ ಕನ್ನಡಿಗ ಕೆ.ಎಲ್ ರಾಹುಲ್ ತಮ್ಮ ವೃತ್ತಿ… Continue Reading
ವಿದೇಶಿ ಲೀಗ್ ಗಳಲ್ಲಿ ಆಡಲು ಬಿಸಿಸಿಐ ಅವಕಾಶ ನೀಡಬೇಕು: ಹರ್ಭಜನ್ ಸಿಂಗ್ June 14, 2020 ನವದೆಹಲಿ: ವಿದೇಶಿ ಲೀಗ್ ಗಳಲ್ಲಿ ಆಡಲು ಭಾರತೀಯ ಕ್ರಿಕೆಟಿಗರಿಗೆ ಅವಕಾಶ ನೀಡುವಂತೆ ಭಾರತದ ಹಿರಿಯ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ಇದೇ ವೇಳೆ ಅನುಮತಿಗಾಗಿ ಯಾವ ಆಟಗಾರರು ಅರ್ಜಿ ಸಲ್ಲಿಸಬಹುದು… Continue Reading
ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹಿದ್ ಅಫ್ರಿದಿಗೆ ಕೊರೊನಾ ಪಾಸಿಟಿವ್ June 13, 2020 ಲಾಹೋರ್ : ಪಾಕಿಸ್ತಾನದ ಮಾಜಿ ಕ್ರಿಕೆಟರ್ ಶಾಹಿದ್ ಅಫ್ರಿದಿಗೆ ಕೊರೊನಾ ಪಾಸಿಟಿವ್ ಆಗಿದ್ದು ಈ ಕುರಿತಾಗಿ ಅವರೇ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಗುರುವಾರದಿಂದ ನನಗೆ ಅನಾರೋಗ್ಯ ಕಾಡಿದ್ದು… Continue Reading
ಸದ್ಯದ ಟೀಂ ಇಂಡಿಯಾ ದೊಡ್ಡ ಪಂದ್ಯಗಳ ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ವಿಫಲ: ಗೌತಮ್ ಗಂಭೀರ್ June 13, 2020 ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಆಯೋಜಿತ ದೊಡ್ಡ ಪಂದ್ಯಗಳಲ್ಲಿ ಟೀಂ ಇಂಡಿಯಾ ಒತ್ತಡವನ್ನು ಮೆಟ್ಟಿನಿಲ್ಲುವಲ್ಲಿ ವಿಫಲವಾಗುತ್ತಿದೆ ಮತ್ತು ಅದಕ್ಕಾಗಿಯೇ ಇದು ಅನೇಕ ನಿರ್ಣಾಯಕ ಪಂದ್ಯಗಳನ್ನು ಕಳೆದುಕೊಂಡಿದೆ ಎಂದು ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್… Continue Reading
ಕಾರವಾರದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಿಂತನೆ June 13, 2020 ಬೆಂಗಳೂರು: ಕಾರವಾರದಲ್ಲಿ ಉನ್ನತ ದರ್ಜೆಯ ಅಂತಾರಾಷ್ಟ್ರೀಯ ಮಟ್ಟದ ನೂತನ ಕ್ರಿಕೆಟ್ ಕ್ರೀಡಾಂಗಣ ತಲೆ ಎತ್ತುವ ಸಾಧ್ಯತೆ ದಟ್ಟವಾಗಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೇಸ್ ಸಿಎ) ಅಧ್ಯಕ್ಷ ರೋಜರ್ ಬಿನ್ನಿ ಶುಕ್ರವಾರ… Continue Reading
ಯುಎಇ ನಲ್ಲಿ ಐಪಿಎಲ್ 2020: ಅಕ್ಟೋಬರ್-ನವೆಂಬರ್ ನಲ್ಲಿ ಟೂರ್ನಿ ಆಯೋಜನೆ, ಬಿಸಿಸಿಐ ಪ್ಲಾನ್-ಎ! June 13, 2020 ನವದೆಹಲಿ: ಮಾರಕ ಕೊರೋನಾ ವೈರಸ್ ನಿಂದಾಗಿ ರದ್ದಾಗುವ ಆತಂಕ ಮೂಡಿಸಿದ್ದ ಐಪಿಎಲ್ 2020 ಟೂರ್ನಿಯನ್ನು ಅಕ್ಟೋಬರ್-ನವೆಂಬರ್ ನಲ್ಲಿ ಯುಎಇನಲ್ಲಿ ಆಯೋಜನೆ ಮಾಡುವ ಕುರಿತು ಬಿಸಿಸಿಐ ಚಿಂತನೆಯಲ್ಲಿ ತೊಡಗಿದೆ. ಈ ಬಗ್ಗೆ ಬಿಸಿಸಿಐನ ಮೂಲಗಳು ಮಾಹಿತಿ… Continue Reading
ಕೊರೋನಾ ವೈರಸ್ ಎಫೆಕ್ಟ್: ಭಾರತ-ಶ್ರೀಲಂಕಾ ಕ್ರಿಕೆಟ್ ಸರಣಿ ರದ್ದು June 11, 2020 ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಭಾರತ-ಶ್ರೀಲಂಕಾ ತಂಡಗಳ ನಡುವಿನ ಕ್ರಿಕೆಟ್ ಸರಣಿ ರದ್ದಾಗಿದೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕೊರೋನಾ ಸಾಂಕ್ರಾಮಿಕದಿಂದಾಗಿ… Continue Reading
ಇದೇ ವರ್ಷ ಐಪಿಎಲ್? ಖಾಲಿ ಕ್ರೀಡಾಂಗಣದಲ್ಲೇ ಟೂರ್ನಿ ಆಯೋಜಿಸಲು ಸಿದ್ಧ ಎಂದ ಗಂಗೂಲಿ! June 11, 2020 ಮುಂಬೈ: ಕೊರೋನಾ ಲಾಕ್ ಡೌನ್ ಸಡಿಲಿಕೆ ಬಳಿಕ ಒಂದೊಂದೆ ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಜನಜೀವನ ಸಹ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಇದೇ ವರ್ಷ ಐಪಿಎಲ್ ಆಯೋಜನೆ ಮಾಡಿ ತೀರುತ್ತೇವೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)… Continue Reading
ಜನಾಂಗೀಯ ನಿಂದನೆ: ಡರೇನ್ ಸಾಮಿ ಆರೋಪಕ್ಕೆ ಪುಷ್ಠಿ ನೀಡಿದ ಇಶಾಂತ್ ಶರ್ಮಾ ಪೋಸ್ಟ್! June 10, 2020 ನವದೆಹಲಿ: ವೆಸ್ಟ್ ಇಂಡೀಸ್ ಕ್ರಿಕೆಟಿಗರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಜನಾಂಗೀಯ ನಿಂದನೆ ಆರೋಪಕ್ಕೆ ಪುಷ್ಠಿ ದೊರೆತಿದ್ದು, ಭಾರತ ತಂಡದ ಕ್ರಿಕೆಟಿಗ ಇಶಾಂತ್ ಶರ್ಮಾರ ಇನ್ ಸ್ಟಾಗ್ರಾಮ್ ಪೋಸ್ಟ್ ಇದೀಗ ಭಾರಿ ವೈರಲ್ ಆಗುತ್ತಿದೆ…. Continue Reading
ಜಾತಿ ನಿಂದನೆ ಆರೋಪ: ವಿಷಾದ ವ್ಯಕ್ತಪಡಿಸಿದ ಯುವರಾಜ್ ಸಿಂಗ್ June 5, 2020 ನವದೆಹಲಿ: ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಮಾಜಿ ಆಲ್ರೌಂಡರ್ ಯುವರಾಜ್ ಸಿಂಗ್ ಇದೀಗ ವಿಷಾದ… Continue Reading