ಕರ್ನಾಟಕಕ್ಕೆ ಕೊರೋನಾಘಾತ: ಒಂದೇ ದಿನ 115 ಸಾವು, ಬೆಂಗಳೂರಿನಲ್ಲಿ 2,208 ಸೇರಿ 3,693 ಮಂದಿಗೆ ಪಾಸಿಟಿವ್ July 17, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 115 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ… Continue Reading
ರಾಜ್ಯದಲ್ಲಿ ಈವರೆಗೂ 9.25 ಲಕ್ಷಕ್ಕೂ ಹೆಚ್ಚು ಪರೀಕ್ಷೆ:ವಿಕ್ಟೋರಿಯಾ ಆಸ್ಪತ್ರೆ ಇನ್ನೊಂದು ವಿಶೇಷ ಮೈಲಿಗಲ್ಲು -ಸುಧಾಕರ್ July 17, 2020 ಬೆಂಗಳೂರು: ವಿಶ್ವಸಂಸ್ಥೆ ಪ್ರತಿ ದಿನ ಪ್ರತಿ ದಶಲಕ್ಷ ಜನಸಂಖ್ಯೆಗೆ ಕನಿಷ್ಠ 140 ಟೆಸ್ಟ್ ಮಾಡಬೇಕೆಂದು ಶಿಫಾರಸ್ಸು ಮಾಡಿದೆ. ಕರ್ನಾಟಕ 297 ಟೆಸ್ಟ್ ಮಾಡುವ ಮೂಲಕ ಈ ಗುರಿ ತಲುಪಿರುವ ಭಾರತದ ಟಾಪ್ 10 ರಾಜ್ಯಗಳ… Continue Reading
ಲಾಕ್ ಡೌನ್ ಮುಂದುವರೆಸುವ ಯೋಚನೆ ಇಲ್ಲ: ಯಡಿಯೂರಪ್ಪ July 17, 2020 ಬೆಂಗಳೂರು:ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ ಎಂದು ಬಲವಾಗಿ ಪ್ರತಿಪಾದಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹಾಲಿ ಜಾರಿಯಲ್ಲಿರುವ ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಚನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ…. Continue Reading
ತಿರುಪತಿ ತಿಮ್ಮಪ್ಪನಿಗೆ ಚಿನ್ನದ ಕಿರೀಟ ಅರ್ಪಿಸಿದರೂ ಜೈಲಿಗೆ ಹೋಗುವುದು ತಪ್ಪಲಿಲ್ಲ: ರಾಮುುಲುಗೆ ಸಿದ್ದರಾಮಯ್ಯ ಟಾಂಗ್ July 16, 2020 ಬೆಂಗಳೂರು: ಕೊರೋನಾ ಸೋಕಿನಿಂದ ಜನರನ್ನು ಪಾರು ಮಾಡಲು ಸಾಧ್ಯವಿಲ್ಲ ಎನ್ನುವವರು ಅಧಿಕಾರದಲ್ಲಿ ಇರಲು ಅರ್ಹರಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಆರೋಗ್ಯ ಸಚಿವ ಶ್ರೀರಾಮುಲು ಅವರು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕೊರೋನಾದಿಂದ… Continue Reading
2 ಲಕ್ಷ ಆಂಟಿಜೆನ್ ಕಿಟ್ ಖರೀದಿಗೆ ನಿರ್ಧಾರ: ಆರೋಗ್ಯ ಸಚಿವ ಬಿ. ಶ್ರೀರಾಮುಲು July 16, 2020 ಬಳ್ಳಾರಿ: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಶೇಕಡಾ 50ರಷ್ಟು ಹಾಸಿಗೆಗಳನ್ನು ಮೀಸಲಿಡಲು ಸೂಚನೆ ನೀಡಲಾಗಿದೆ. ಆದರೆ, ಕೆಲವು ಖಾಸಗಿ ಆಸ್ಪತ್ರೆಗಳು ಇದಕ್ಕೆ ಸ್ಪಂದಿಸದ ಹಿನ್ನೆಲೆಯಲ್ಲಿ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು… Continue Reading
ರಾಜ್ಯದಲ್ಲಿ 4,169 ಮಂದಿಗೆ ಕೊರೊನಾ- ಸೋಂಕಿತರ ಸಂಖ್ಯೆ 51,422ಕ್ಕೇರಿಕೆ July 16, 2020 ಬೆಂಗಳೂರು: ಇಲ್ಲಿಯವರೆಗಿನ ಎಲ್ಲ ದಾಖಲೆಗಳನ್ನು ಕೊರೊನಾ ಇಂದು ಬ್ರೇಕ್ ಮಾಡಿದ್ದು, ರಾಜ್ಯದಲ್ಲಿ ಒಂದೇ ದಿನ 4,169 ಹೊಸ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 51,422ಕ್ಕೇರಿಕೆ ಆಗಿದೆ. ಇವತ್ತು 104 ಜನರನ್ನು ಮಹಾಮಾರಿ ಕೊರೊನಾ ಬಲಿ… Continue Reading
ಯಾದಗಿರಿಯಲ್ಲಿ ಬೇಕಾಬಿಟ್ಟಿ ತಿರುಗಾಡಿದವರಿಗೆ ಬಸ್ಕಿ ಹೊಡೆಸಿ, ದಂಡ ಕಟ್ಟಿಸ್ತಿರೋ ಪೊಲೀಸರು! July 16, 2020 ಯಾದಗಿರಿ: ಜಿಲ್ಲೆಯಲ್ಲಿ ಲಾಕ್ಡೌನ್ ಮೊದಲ ದಿನವೇ ಪೊಲೀಸರು ಫುಲ್ ಬ್ಯಾಟಿಂಗ್ ಸ್ಟಾರ್ಟ್ ಆಗಿಬಿಟ್ಟಿದೆ. ಮಾಸ್ಕ್ ಇಲ್ಲದೆ ಹೊರಗಡೆ ಬೇಕಾಬಿಟ್ಟಿ ತಿರುಗುತ್ತಿದ್ದವರಿಗೆ ಉಚಿತವಾಗಿ ಬಿಸಿ ಬಿಸಿ ಕಜ್ಜಾಯ ಸೀಗುತ್ತಿದೆ. ಇದರ ಜೊತೆಗೆ ದಂಡ ಕಟ್ಟಬೇಕು… Continue Reading
ಸಿಂಗಾಪುರ್ ಗೆ ತೆರಳಲು 5 ವರ್ಷದ ಬಾಲಕನಿಗೆ ಅತಿ ಕಡಿಮೆ ಸಮಯದಲ್ಲಿ ಪಾಸ್ ಪೋರ್ಟ್ ನೀಡಿದ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿ July 16, 2020 ಬೆಂಗಳೂರು: ವಂದೇ ಭಾರತ್ ಮಿಷನ್ ವಿಮಾನದಲ್ಲಿ ಚೆನ್ನೈ ಮೂಲಕ ಕುಟುಂಬವೊಂದು ಸಿಂಗಾಪುರಕ್ಕೆ ತೆರಳಬೇಕಿತ್ತು, ಹೀಗಾಗಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದರು, ಅಲ್ಲಿ ಹೋಗಿ ನೋಡಿದ ನಂತರವೇ ತಿಳಿದಿದ್ದು ತಮ್ಮ ಐದು… Continue Reading
ರಾಜ್ಯ, ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಡಿ, ಜೆಡಿಎಸ್ ಸಂಘಟಿಸಿ: ಕಾರ್ಯಕರ್ತರಿಗೆ ಎಚ್.ಡಿ. ದೇವೇಗೌಡ ಕರೆ July 16, 2020 ಬೆಂಗಳೂರು: ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವೈಫಲ್ಯತೆಗಳ ವಿರುದ್ಧ ಜನಜಾಗೃತಿ ಮೂಡಿಸಿ ಪಕ್ಷ ಸಂಘಟನೆಯತ್ತ ಕಾರ್ಯಕರ್ತರು ಮುಂದಾಗುವಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಕರೆ ನೀಡಿದ್ದಾರೆ. ಬಿಜೆಪಿ ನೇತೃತ್ವದ… Continue Reading
ಹೊರರಾಜ್ಯಗಳಿಂದ ರಾಜ್ಯಕ್ಕೆ ಎಷ್ಟು ಮಂದಿ ಹಿಂತಿರುಗಿದ್ದಾರೆ?: ಸರ್ಕಾರದ ಬಳಿಯೇ ಮಾಹಿತಿ ಇಲ್ಲ! July 16, 2020 ಬೆಂಗಳೂರು: ಲಾಕ್’ಡೌನ್ ಸಡಿಲಗೊಂಡ ಬಳಿಕ ಸಾಕಷ್ಟು ವಲಸೆ ಕಾರ್ಮಿಕರು ಹಾಗೂ ಇತರೆ ಜನರು ಹೊರ ರಾಜ್ಯಗಳಿಂದ ರಾಜ್ಯಕ್ಕೆ ಹಿಂತಿರುಗಿದ್ದಾರೆಂದು ಹೇಳುತ್ತಿರುವ ಸರ್ಕಾರಕ್ಕೆ ಎಷ್ಟು ಮಂದಿ ಹಿಂತಿರುಗಿದ್ದಾರೆಂಬ ನಿರ್ದಿಷ್ಟ ಮಾಹಿತಿಯೇ ತಿಳಿದಿಲ್ಲ ಎಂಬುದು ಇದೀಗ… Continue Reading
ಪ್ಲಾಸ್ಮ ದಾನ ಮಾಡುವವರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ: ಸಚಿವ ಸುಧಾಕರ್ July 16, 2020 ಬೆಂಗಳೂರು: ಕೋವಿಡ್ ನಿಂದ ಗುಣಮುಖರಾಗಿರುವವರು ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡುವ ಮೂಲಕ ಅವರ ಚಿಕಿತ್ಸೆಗೆ ಸಹಕಾರ ನೀಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಮನವಿ ಮಾಡಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,ಪ್ಲಾಸ್ಮಾದಾನ ಮಾಡುವವರಿಗೆ… Continue Reading
ರಾಜಕಾಲುವೆಗೆ ಬಿದ್ದ ಬಾಲಕಿ ಸುಳಿವಿಲ್ಲ: ಕಾರ್ಯಾಚರಣೆ ಸ್ಥಗಿತ July 16, 2020 ಬೆಂಗಳೂರು: 6 ದಿನಗಳ ಹಿಂದೆ ಬೆಳ್ಳಂದೂರಿನ ಕರಿಯಮ್ಮನ ಅಗ್ರಹಾರದ ಮಂತ್ರಿ ಎಸ್ಪಾನ್ ಅಪಾರ್ಟ್’ಮೆಂಟ್ ಹಿಂಭಾಗದ ರಾಜಕಾಲವೆಗೆ ಬಿದ್ದು ಕೊಚ್ಚಿ ಹೋಗಿದ್ದ 6 ವರ್ಷದ ಬಾಲಕಿ ಪತ್ತೆಗಾಗಿ ಕೈಗೊಂಡಿದ್ದ ಕಾರ್ಯಾಚರಣೆಯನ್ನು ಮಂಗಳವಾರ ಸ್ಥಗಿತಗೊಳಿಸಲಾಗಿದೆ. ಶುಕ್ರವಾರ (ಜು.10)… Continue Reading