ಕೊರೋನಾ: ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್, ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ ಎಂದ ಸಚಿವ ಸಿಟಿ ರವಿ July 12, 2020 ಚಿಕ್ಕಮಗಳುರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಅವರು ಭಾನುವಾರ ಮೂರನೇ ಬಾರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಈ ಕುರಿತು ಟ್ವೀಟ್… Continue Reading
ಜುಲೈ 20ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ July 12, 2020 ಬೆಂಗಳೂರು: ಇದೇ ತಿಂಗಳ 20ರ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಲಾಕ್ಡೌನ್ ಮಾಡುವ ಮೊದಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕಳೆದ ಮಾರ್ಚ್ನಲ್ಲಿ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ… Continue Reading
ಕೇರಳದ ಚಿನ್ನ ಸ್ಮಗ್ಲಿಂಗ್ ಪ್ರಕರಣ: ಬೆಂಗಳೂರಲ್ಲಿ ಪ್ರಮುಖ ಆರೋಪಿ ಸ್ವಪ್ನ, ಸಂದೀಪ್ ನಾಯರ್ ಬಂಧನ July 12, 2020 ಬೆಂಗಳೂರು: ಕೊರೋನಾ ನಡುವೆಯೇ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಚಿನ್ನ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸ್ವಪ್ನ, ಸಂದೀಪ್ ನಾಯರ್ ಎಂಬುವವರನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಅಧಿಕಾರಿಗಳು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಶನಿವಾರ ಸಂಜೆ ಪ್ರಮುಖ… Continue Reading
ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ: ಎಚ್ ಡಿ ಕುಮಾರಸ್ವಾಮಿ ಒತ್ತಾಯ July 12, 2020 ಬೆಂಗಳೂರು: ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಲಾಕ್ಡೌನ್ ಜಾರಿ ಮಾಡಿದ ಬೆನ್ನಲ್ಲೇ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು, ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಿ… Continue Reading
9 ದಿನಗಳ ಕಾಲ ಬೆಂಗಳೂರು ಕಂಪ್ಲೀಟ್ ಲಾಕ್ : ರಾಜ್ಯ ಸರಕಾರದಿಂದ ಲಾಕ್ ಡೌನ್ ಆದೇಶ July 11, 2020 ಬೆಂಗಳೂರು : ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ದಿಟ್ಟ ಕ್ರಮವನ್ನು ಕೈಗೊಂಡಿದ್ದು. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ 9 ದಿನಗಳ ಕಾಲ ಲಾಕ್ ಡೌನ್ ಆದೇಶ ಜಾರಿ… Continue Reading
ಸಚಿವ ಸಿ.ಟಿ.ರವಿಗೆ ಕೊರೊನಾ ಪಾಸಿಟಿವ್ July 11, 2020 ಬೆಂಗಳೂರು: ಸಚಿವ ಸಿ.ಟಿ.ರವಿ ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಮಾಹಿತಿ ನೀಡಿದ್ದಾರೆ. ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಪ್ರಾಣೇಶ್, ಅಜೇಯ್ ಸಿಂಗ್, ಪುಟ್ಟಣ್ಣಯ್ಯ ಸೇರಿದಂತೆ ಹಲವು ಜನಪ್ರತಿನಿಧಿಗಳಿಗೆ… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 70 ಬಲಿ, ಬೆಂಗಳೂರಿನಲ್ಲಿ 1533 ಸೇರಿ 2798 ಮಂದಿಗೆ ಪಾಸಿಟಿವ್ July 11, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 70 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 613ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ಕಳೆದ… Continue Reading
ಸೈಬರ್ ಕಳ್ಳರ ಕರಾಮತ್ತು: 1.5 ಸಾವಿರ ಹಿಂಪಡೆಯಲು ಹೋಗಿ 5.4 ಲಕ್ಷ ಕಳೆದುಕೊಂಡ ಬೆಂಗಳೂರು ವ್ಯಕ್ತಿ July 11, 2020 ಬೆಂಗಳೂರು: 1,564 ರು. ಬೆಲೆಯ ಬ್ಲೂಟೂತ್ ಹೆಡ್ಫೋನ್ ಅನ್ನು ಇ-ಕಾಮರ್ಸ್ ಸೈಟ್ ನಲ್ಲಿ ಬುಕ್ ಮಾಡಿದ ನಂತರ ಆರ್ಡರ್ ಕ್ಯಾನ್ಸಲ್ ಮಾಡುವ ಪ್ರಕ್ರಿಯೆಯಲ್ಲಿ ವ್ಯಕ್ತಿಯೊಬ್ಬ 5.47 ಲಕ್ಷ ರೂ ಕಳೆದುಕೊಂಡಿರುವ ಘಟನೆ ಸಿಲಿಕಾನ್… Continue Reading
ಕೊರೋನಾ ನಿಯಂತ್ರಣಕ್ಕಾಗಿ ಖರ್ಚಾದ ಹಣ ಎಷ್ಟು? ರಾಜ್ಯ ಸರ್ಕಾರದ ವಿರುದ್ಧ ‘ಲೆಕ್ಕಕೊಡಿ’ ಅಭಿಯಾನ ಪ್ರಾರಂಭಿಸಿದ ಸಿದ್ದರಾಮಯ್ಯ July 11, 2020 ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಸಲಕರಣೆಗಳು, ಪಿಪಿಇ ಕಿಟ್ ಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಾಮಾಜಿಕ ತಾಣದಲ್ಲಿ “ಲೆಕ್ಕ ಕೊಡಿ”… Continue Reading
ಕಳಸಾ ಬಂಡೂರಿ ನಾಲಾ ಯೋಜನೆ: ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ರಾಜ್ಯಕ್ಕೆ ಕೇಂದ್ರ ಸರ್ಕಾರದ ಸೂಚನೆ July 11, 2020 ಬೆಂಗಳೂರು: ರಾಜ್ಯ ಸರ್ಕಾರದ ಬಹುದಿನಗಳ ಹೋರಾಟದ ಫಲವಾಗಿ ಕಳಸಾ ಬಂಡೂರಿ ನಾಲಾ ಯೋಜನೆ ಸಂಬಂಧ ಸಂತಸದ ಸುದ್ದಿ ಹೊರಬಿದ್ದಿದ್ದು, ಅರಣ್ಯ ಇಲಾಖೆಯ ಅನುಮತಿ ನೀಡುವ ಸಂಬಂಧ ಹೊಸದಾಗಿ ಪ್ರಸ್ತಾವನೆ ಸಲ್ಲಿಕೆ ಮಾಡುವಂತೆ ಕೇಂದ್ರ ಸರ್ಕಾರವು… Continue Reading
ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬಾಲಕಿ: ಬೆಂಗಳೂರಿನಲ್ಲಿ ಮರುಕಳಿಸಿದ ಅವಘಡ July 10, 2020 ಬೆಂಗಳೂರು: ಆಟವಾಡುತ್ತಿದ್ದ ಬಾಲಕಿಯೊಬ್ಬಳು ಆಯತಪ್ಪಿ ಬಿದ್ದು ಮಾರತಹಳ್ಳಿಯ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಘಟನೆ ನಗರದ ಮಂತ್ರಿ ಅಪಾರ್ಟ್ಮೆಂಟ್ ಬಳಿ ನಡೆದಿದೆ. 6 ವರ್ಷದ ಮೊನಾಲಿಕ ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ. ಅಸ್ಸಾಂ ಮೂಲದ ನಿತ್ಯಾನಂದ… Continue Reading
ಜು.10ರಿಂದ ಎಲ್ಲಾ ಶನಿವಾರಗಳಂದು ಶಾಲಾ ಕಚೇರಿಗಳಿಗೆ ರಜೆ: ಶಿಕ್ಷಣ ಇಲಾಖೆ ಮಹತ್ವದ ಆದೇಶ July 10, 2020 ಬೆಂಗಳೂರು: ಶಿಕ್ಷಣ ಇಲಾಖೆಯ ಎಲ್ಲಾ ಶಾಲಾ ಕಚೇರಿಗಳಿಗೆ ಎರಡನೆ ಶನಿವಾರ ಮತ್ತು ನಾಲ್ಕನೇ ಶನಿವಾರಗಳನ್ನು ಸೇರಿಸಿಕೊಂಡಂತೆ 2020ರ ಜುಲೈ 10 ರಿಂದ ಎಲ್ಲಾ ಶನಿವಾರಗಳವರೆಗೆ ರಜೆ ಅನ್ವಯಿಸುವಂತೆ ಪ್ರಾಥಮಿಕ ಶಿಕ್ಷಣ ಇಲಾಖೆ ನಿರ್ದೇಶಕರು… Continue Reading