ಎಸ್ಎಸ್ಎಲ್’ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿ: ಶೇ.98ರಷ್ಟು ವಿದ್ಯಾರ್ಥಿಗಳು ಹಾಜರ್, ನಾಲ್ವರು ಡಿಬಾರ್ July 3, 2020 ಬೆಂಗಳೂರು: ರಾಜ್ಯದಾದ್ಯಂತ ಗುರುವಾಡ ನಡೆದ ಎಸ್ಎಸ್ಎಲ್’ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಶೇ.98.12ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು, ಪರೀಕ್ಷೆಯು ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. … Continue Reading
ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ ನೀಡಿ ಗೌರವಿಸಿದ ಕೆ ಎಸ್ ಆರ್ ಟಿಸಿ July 2, 2020 ಬೆಂಗಳೂರು: ಕೆರೆಗಳನ್ನು ಕಟ್ಟಿಸಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಗಮನ ಸೆಳೆದಿರುವ ಮಂಡ್ಯದ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ’ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ… Continue Reading
ಬಿಜೆಪಿ ಇರುವವರೆಗೆ ದೇಶಕ್ಕೆ ಭವಿಷ್ಯ ಇಲ್ಲ: ಸಿದ್ದರಾಮಯ್ಯ ವಾಗ್ದಾಳಿ July 2, 2020 ಬೆಂಗಳೂರು: ಕಾಂಗ್ರೆಸ್ ಪಕ್ಷ ಚಳವಳಿ ಇದ್ದಂತೆ. ಡಿಕೆ ಶಿವಕುಮಾರ್ ನೇತೃತೃದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಸಿಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿನ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಇದೊಂದು… Continue Reading
ಕರ್ನಾಟಕಕ್ಕೆ ಕೊರೋನಾಘಾತ: ಇಂದು ಬೆಂಗಳೂರಿನಲ್ಲಿ 889, ರಾಜ್ಯದಲ್ಲಿ 1,502 ಪ್ರಕರಣಗಳು ಪತ್ತೆ! July 2, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬೆಂಗಳೂರಿನಲ್ಲಿ 889 ಮತ್ತು ಒಟ್ಟಾರೆ ರಾಜ್ಯದಲ್ಲಿ 1,502 ಪ್ರಕರಣಗಳು ಪತ್ತೆಯಾಗಿವೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ… Continue Reading
ರಾತ್ರಿ ಕರ್ಫ್ಯೂ ಉಲ್ಲಂಘಿಸಿ ಬರ್ತ್ಡೇ ಪಾರ್ಟಿ ನಡೆಸಿದ ಸಚಿವ ಆರ್.ಅಶೋಕ್ July 2, 2020 ಚಿಕ್ಕಮಗಳೂರು : ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ಜುಲೈ 1 ರ ಬುಧವಾರ ತಮ್ಮ ಜನ್ಮದಿನದ ಆಚರಣೆಗೆ ರಾತ್ರಿ ಪಾರ್ಟಿ ಮಾಡುವ ಮೂಲಕ ತಮ್ಮದೇ ಸರ್ಕಾರ ವಿಧಿಸಿದ ರಾತ್ರಿ ಕರ್ಫ್ಯೂ ಉಲ್ಲಂಘಿಸಿದ್ದಾರೆ. ನಗರದ ಕೈಮರ… Continue Reading
ಶಾಲೆ ಆರಂಭಿಸಿದರೆ ಮೊದಲು ಪಿಯುಸಿ, ಪ್ರೌಢ ಶಾಲೆಗಳಿಗೆ ಆದ್ಯತೆ: ಸುರೇಶ್ ಕುಮಾರ್ July 2, 2020 ತುಮಕೂರು: ರಾಜ್ಯದಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿಸುವಂತಿದ್ದರೆ ಮೊದಲ ಹಂತದಲ್ಲಿ ಪಿಯುಸಿ, ಪ್ರೌಢಶಾಲೆಗಳಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ನಗರದಲ್ಲಿಂದು ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳಿಗೆ… Continue Reading
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; ಒಗ್ಗಟ್ಟಿನ ಮಂತ್ರ ಘೋಷಣೆ July 2, 2020 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಧ್ವಜವನ್ನು ಶಿವಕುಮಾರ್ ಗೆ ಹಸ್ತಾಂತರ ಮಾಡಿದರು. ಕಾರ್ಯಾದ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್… Continue Reading
ಇಂದು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ July 2, 2020 ಬೆಂಗಳೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಯ ನೂತನ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಗುರುವಾರ ಅಧಿಕಾರ ಸ್ವೀಕರಿಸಲಿದ್ದು ಪಕ್ಷದ ನೂತನ ಕಟ್ಟಡದಲ್ಲಿ ಪದಗ್ರಹಣ ಕಾರ್ಯಕ್ರಮಕ್ಕೆ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಸೇವಾದಳ ಕಾರ್ಯಕರ್ತರ… Continue Reading
ಎಸ್ಎಸ್ ಎಲ್ ಸಿ 5ನೇ ಪರೀಕ್ಷೆ ಪೂರ್ಣ: 32 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್! July 2, 2020 ಬೆಂಗಳೂರು: ರಾಜ್ಯಾದ್ಯಂತ ಎಸ್ಎಸ್ ಎಲ್ ಸಿ ವಿದ್ಯಾರ್ಥಿಗಳು 5ನೇ ದಿನದ ಸಮಾಜ ವಿಜ್ಞಾನ ಪರೀಕ್ಷೆ ಬರೆದು ಮುಗಿಸಿದ್ದಾರೆ. ಇನ್ನು ಒಂದು ಪರೀಕ್ಷೆ ಬಾಕಿ ಉಳಿದಿದ್ದು ಅದು ಅದು ಮುಗಿಯಲು ಮೂರು ದಿನ ಕಾಯಬೇಕು. ನಿನ್ನೆ… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 20 ಬಲಿ, ಬೆಂಗಳೂರಿನಲ್ಲಿ 503 ಸೇರಿ 947 ಮಂದಿಗೆ ಪಾಸಿಟಿವ್ June 30, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 20 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 246ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ… Continue Reading
ಆಗಸ್ಟ್ ನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಸುರೇಶ್ ಕುಮಾರ್ June 30, 2020 ಬೆಂಗಳೂರು: ಜುಲೈ 4ರಂದು ಮುಕ್ತಾಯಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಭೇಟಿ… Continue Reading
ತುಮಕೂರು: ಕುರಿಗಾಹಿಗೆ ಕೊರೋನಾ ಸೋಂಕು; 50 ಕುರಿಗಳಿಗೂ ಗಂಟಲು ಪರೀಕ್ಷೆ June 30, 2020 ತುಮಕೂರು: ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆತ ಮೇಯಿಸುತ್ತಿದ್ದ 50 ಕುರಿಗಳಿಗೂ ಕೊರೊನಾ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದ ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಕೊರೊನಾ… Continue Reading