ವಿಧಾನಪರಿಷತ್ ಗೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆ ಖಚಿತ! June 18, 2020 ಬೆಂಗಳೂರು: ಭಾರೀ ಕುತೂಹಲ ಕೆರಳಿಸಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ಇದೇ ತಿಂಗಳ ೨೯ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗಾಗಿ… Continue Reading
ವಿಶ್ವನಾಥ್ ಗೆ ಟಿಕೆಟ್ ತಪ್ಪಿಸಲು ನಾನೇನು ಬಿಜೆಪಿ ಹೈಕಮಾಂಡಾ? ಸಿದ್ದರಾಮಯ್ಯ June 18, 2020 ಬೆಂಗಳೂರು: ಮಾಜಿ ಸಚಿವ ಹೆಚ್. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಚುನಾವಣೆಯ ಟಿಕೆಟ್ ತಪ್ಪಿಸಲು ನಾನು ಬಿಜೆಪಿ ಹೈಕಮಾಂಡಾ, ಅವನಿಗೆ ಬುದ್ದಿ ಇಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಏಕವಚನದಲ್ಲೇ ತರಾಟೆಗೆ ತೆಗೆದುಕೊಂಡಿದ್ದಾರೆ…. Continue Reading
ಬೆಳಗಾವಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ June 18, 2020 ಬೆಳಗಾವಿ: ಹೊರವಲಯದ ಮಾರ್ಕಂಡೇಯ ನಗರದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಮಂಗಳವಾರ ತಡರಾತ್ರಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ‘ಮೂಲತಃ ತಾಲ್ಲೂಕಿನ ಬೆಳಗುಂದಿಯವನಾದ ಈ ಬಾಲಕ, ಸಂಬಂಧಿಕರ ಮನೆಯಲ್ಲಿದ್ದುಕೊಂಡು ಸ್ಥಳೀಯ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ… Continue Reading
ಮಾಸ್ಕ್ ದಿನಾಚರಣೆ: ಜಾಗೃತಿ ಮೂಡಿಸಲು ವಿಧಾನಸೌಧದಿಂದ ಕಬ್ಬನ್ ಪಾರ್ಕ್ ವರೆಗೂ ಸಿಎಂ ಕಾಲ್ನಡಿಗೆ June 18, 2020 ಬೆಂಗಳೂರು: ರಾಜ್ಯದಾದ್ಯಂತ ಗುರುವಾರ ಮಾಸ್ಕ್ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದಿಂದ ಕಬ್ಬನ್ ಪಾರ್ಕ್ ವರೆಗೂ ಕಾಲ್ನಡಿಗೆ ಮೂಲಕ ಕೊರೋನಾ ವೈರಸ್ ಕುರಿತು ಜನತೆಯಲ್ಲಿ ಜಾಗೃತಿ ಮೂಡಿಸುವ ಕಾರ್ಯ… Continue Reading
ಪಕ್ಷ ಸಂಘಟನೆ ಶಕ್ತಿಯೇ ಚುನಾವಣೆಗೆ ಸ್ಪರ್ಧಿಸಲು ಇರಬೇಕಾದ ಅರ್ಹತೆ: ಕುಮಾರಸ್ವಾಮಿ June 17, 2020 ಬೆಂಗಳೂರು: ಪಕ್ಷ ಸಂಘಟನೆ ಶಕ್ತಿಯೇ ಮೇಲ್ಮನೆ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗೆ ಇರಬೇಕಾದ ಅರ್ಹತೆ. ಇದೇ ಮಾನದಂಡವನ್ನಾಧರಿಸಿ ಶಾಸಕರ ಅಭಿಪ್ರಾಯ, ಸಲಹೆ ಸೂಚನೆ ಸಂಗ್ರಹಿಸಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ… Continue Reading
ಶಿವಮೊಗ್ಗದಲ್ಲಿ ಕೋವಿಡ್ ಗೆ ಮೊದಲ ಸಾವು June 17, 2020 ಶಿವಮೊಗ್ಗ/ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಚನ್ನಗಿರಿ ಮೂಲದ 70 ವರ್ಷದ ಮಹಿಳೆ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರು ಮೂರು ದಿನಗಳ ಹಿಂದೆ ಮೂಲವ್ಯಾದಿ ಮತ್ತು ಶ್ವಾಸಕೋಶ ಸಮಸ್ಯೆಯಿಂದ ಮೆಗ್ಗಾನ್ ಕೋವಿಡ್ ಆಸ್ಪತ್ರೆಗೆ… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು 8 ಬಲಿ, 204 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆ June 17, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 8 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 102ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ… Continue Reading
ಜುಲೈನಲ್ಲಿ ಕಬ್ಬು ಅರೆಯುವುದನ್ನು ಆರಂಭಿಸಲು ಮಂಡ್ಯ ಜಿಲ್ಲೆ ಸಕ್ಕರೆ ಕಾರ್ಖಾನೆಗಳಿಗೆ ಸೂಚನೆ June 17, 2020 ಮಂಡ್ಯ: ಜುಲೈ ಮಧ್ಯಭಾಗದಲ್ಲಿ ಸಕ್ಕರೆ ಉತ್ಪಾದನಾ ಚಟುವಟಿಕೆಗಳನ್ನು ಆರಂಭಿಸುವಂತೆ ಜಿಲ್ಲೆಯ ಎಲ್ಲಾ ಐದು ಖಾಸಗಿ ಸಕ್ಕರೆ ಕಾರ್ಖಾನೆಗಳಿಗೆ ಮಂಗಳವಾರ ಸೂಚನೆ ನೀಡಲಾಗಿದೆ. ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬುಧವಾರ ಬಿಡುಗಡೆ ಮಾಡಿರುವ ಪ್ರಕಟಣೆಯಂತೆ,… Continue Reading
ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ June 17, 2020 ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ಜೂ 25ರಿಂದ ನಿಗದಿಯಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಎದುರಾಗಿದ್ದ ಕಾನೂನು ತೊಡಕು ನಿವಾರಣೆಯಾಗಿದೆ…. Continue Reading
ಕೋಲಾರ: ಆರೋಪಿಗೆ ಕೊರೋನಾ ಪಾಸಿಟಿವ್; 22 ಪೊಲೀಸರಿಗೆ ಕ್ವಾರಂಟೈನ್ June 17, 2020 ಕೋಲಾರ: ಜಿಲ್ಲೆಯ ಮುಳಬಾಗಿಲಿನ ಆರೋಪಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ 22 ಮಂದಿ ಪೊಲೀಸರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಡಿವೈಎಸ್ ಪಿ ನಾರಾಯಣಸ್ವಾಮಿ ಮತ್ತು ಪಿಎಸ್ ಐ ಶ್ರೀನಿವಾಸ್ ಅವರು ಕೂಡ ಕ್ವಾರಂಟೈನ್ ಗೆ… Continue Reading
ಹುಬ್ಬಳ್ಳಿ: ಇಂದಿನಿಂದ ವಿಮಾನ ಸಂಚಾರ ಪುನಾರಾರಂಭ ಸಾಧ್ಯತೆ June 17, 2020 ಹುಬ್ಬಳ್ಳಿ: ಅವಶ್ಯಕತೆ ಇರುವಷ್ಟು ಪ್ರಯಾಣಿಕರು ಬಂದರೆ ಬುಧವಾರದಿಂದ ಹುಬ್ಬಳ್ಲಿ- ಕಣ್ಣೂರು, ಹಾಗೂ ಹುಬ್ಬಳ್ಳಿ-ಗೋವಾ ಸಂಚಾರ ಆರಂಭಿಸಲು ಇಂಡಿಗೋ ಏರ್ ಲೈನ್ಸ್ ನಿರ್ಧರಿಸಿದೆ. ಲಾಕ್ ಡೌನ್ ನಂತರ ಇದೇ ಮೊದಲ ಬಾರಿಗೆ ವಿಮಾನ ಸಂಚಾರ ಪುನಾರಾರಂಭಿಸಲು… Continue Reading
ಜನಪ್ರತಿನಿಧಿಗಳ ಕಾರ್ಯಕ್ರಮಕ್ಕೆ ಹೆಚ್ಚಿನ ಜನ ಸೇರುವುದು ಸಹಜ: ಕೆ.ಎಸ್. ಈಶ್ವರಪ್ಪ June 16, 2020 ಬಳ್ಳಾರಿ: ಕೋವಿಡ್ ನಂತಹ ಬಿಕ್ಕಟ್ಟಿನ ಸಂದರ್ಭದಲ್ಲೂ ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರ ಪುತ್ರನ ಮದುವೆಯಲ್ಲಿ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ ವಿಚಾರ ವಿವಾದಕ್ಕೆ ಕಾರಣವಾಗಿದೆ. ಈ… Continue Reading