ಕೈ ಶಾಸಕರ ಪುತ್ರನ ವಿವಾಹದಲ್ಲಿ ಸಾಮಾಜಿಕ ಅಂತರಕ್ಕೆ ತಿಲಾಂಜಲಿ, ಮಾಸ್ಕ್ ಧರಿಸದೇ ಪಾಲ್ಗೊಂಡ ಆರೋಗ್ಯ ಸಚಿವ ಶ್ರೀರಾಮುಲು! June 15, 2020 ಬಳ್ಳಾರಿ: ದೇಶಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದರೂ ಜನನಾಯಕರೇ ಸಾಮಾಜಿಕ ಅಂತರವನ್ನು ಮರೆತು ಶುಭ ಸಮಾರಂಬಗಳನ್ನು ನಡೆಸುತ್ತಿರುವುದು ಮಾತ್ರ ವಿಪರ್ಯಾಸ. ಬಳ್ಳಾರಿ ಜಿಲ್ಲೆ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯಕ್ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಸಾಮಾಜಿಕ… Continue Reading
ಚಾಮರಾಜನಗರ: ಬೊಲೆರೋ ವಾಹನ ಪಲ್ಟಿ, 3 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ June 15, 2020 ಚಾಮರಾಜನಗರ: ಬೊಲೆರೋ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ ಹದಿನೈದಕ್ಕೆ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರುವಿನಲ್ಲಿ ನಡೆದಿದೆ. ಹನೂರು ತಾಲೂಕಿನ ಕೊರಮನಕತ್ತರಿ ಜೆ.ವಿಲೇಜ್ ಬಳಿ ಸಂಭವಿಸಿದ… Continue Reading
ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಯಡಿಯೂರಪ್ಪ June 15, 2020 ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು… Continue Reading
ಕೊರೋನಾ ಎಫೆಕ್ಟ್: ಫೇಸ್ ಬುಕ್ ಲೈವ್ ನಲ್ಲಿ ವಧುವರರ ವಿವಾಹ, ವೈರಸ್ ತಡೆಗೆ ಸಾಮಾಜಿಕ ಬದ್ಧತೆ ಮೆರೆದ ಜೋಡಿಗಳು! June 15, 2020 ದಾವಣಗೆರೆ: ಕೊರೋನಾ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಲ್ಲಿ ಭಾಗವಹಿಸುವ ಆಹ್ವಾನಿತರ ಸಂಖ್ಯೆಯ ಮೇಲೆ ಸರ್ಕಾರ ನಿರ್ಬಂಧ ಹೇರಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ನಡೆಯಲವಿರುವ ವಿವಾಹವೊಂದು ಫೇಸ್’ಬುಕ್ ನಲ್ಲಿ ನೇರ ಪ್ರಸಾರವಾಗಲಿದೆ. ಈ ಮೂಲಕ… Continue Reading
ಕೊರೋನಾ ನಿಭಾಯಿಸುವಲ್ಲಿ ಅತ್ಯುತ್ತಮ ಕಾರ್ಯ: ಸಿಎಂ ಯಡಿಯೂರಪ್ಪಗೆ ಭೇಷ್ ಎಂದ ಜೆಪಿ ನಡ್ಡಾ June 15, 2020 ಬೆಂಗಳೂರು: ಕೊರೋನಾ ಸೋಂಕು ಹರಡದಂತೆ ತಡೆಯಲು ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರಗಳು ಸಾಕಷ್ಟು ಪರಿಶ್ರಮ ಪಡುತ್ತಿದ್ದು, ಈ ನಡುವೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಕ್ಷಿಪ್ರಗತಿಯಲ್ಲಿ ಪೂರ್ವಭಾವಿ… Continue Reading
ನಮಗೆ ಇಂಗ್ಲಿಷ್ ಬರಲ್ಲ, ನೀವೇ ಅಧಿಕಾರಿಗಳಿಗೆ ಕ್ಲಾಸ್ ತಗೋಳಿ- ಸಚಿವ ಸುಧಾಕರ್ ಗೆ ಪರಿಷತ್ ಸದಸ್ಯ ಮನವಿ June 14, 2020 ಕಲಬುರಗಿ: ಸರ್ ನಮಗೆ ಇಂಗ್ಲೀಷ್ ಬರಲ್ಲ ಈ ಅಧಿಕಾರಿಗಳಿಗೇ ನೀವೆ ಸ್ಚಲ್ಪ ಕ್ಲಾಸ್ ತೆಗೆದುಕೊಳ್ಳಿ ಎಂದು ಕಲಬುರಗಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರಗೆ ವಿಧಾನ ಪರಿಷತ್ ಸದಸ್ಯ ತಿಪಣಪ್ಪ ಕಮಕನೂರ ನಗೆ… Continue Reading
ಮಂಡ್ಯ: ಬಟ್ಟೆ ಒಗೆಯಲು ತೆರಳಿದ್ದ ತಾಯಿ ಇಬ್ಬರು ಮಕ್ಕಳು ನೀರು ಪಾಲು June 14, 2020 ಮಂಡ್ಯ: ಬಟ್ಟೆ ಒಗೆಯಲು ಹೋಗಿದ್ದ ತಾಯಿ ಹಾಗೂ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ಇಲ್ಲಿಗೆ ಸಮೀಪದ ನಾಗಮಂಗಲ ತಾಲ್ಲೂಕಿನ ಬೀರನಹಳ್ಳಿಯಲ್ಲಿ ನಡದಿದೆ. ಮೃತ ಪಟ್ಟವರನ್ನು ಬೋಗಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರನಹಳ್ಳಿ… Continue Reading
ಕೆಪಿಸಿಸಿ ನೂತನ ಕಚೇರಿಯಲ್ಲಿಂದು ಹೋಮ-ಹವನ; ಡಿ ಕೆ ಶಿವಕುಮಾರ್ ಭಾಗಿ June 14, 2020 ಬೆಂಗಳೂರು: ಎಲ್ಲರ ಒಳಿತಿಗಾಗಿ, ಎಲ್ಲಾ ವಿಘ್ನಗಳನ್ನು ತೊಡೆದು ಹಾಕಿ ಕಾರ್ಯಗಳು ಸರಾಗವಾಗಿ ಸಾಗಲಿ ಎಂದು ಪ್ರಾರ್ಥಿಸಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಭಾನುವಾರ ಬೆಳಗ್ಗೆ ಕೆಪಿಸಿಸಿಯ ನೂತನ ಕಚೇರಿಯ ಸಭಾಂಗಣದಲ್ಲಿ… Continue Reading
ರಕ್ತದಾನಿಗಳ ದಿನ: ರಕ್ತದಾನ ಮಹತ್ವ ಸಾರಿದ ಸಿಎಂ ಯಡಿಯೂರಪ್ಪ June 14, 2020 ಬೆಂಗಳೂರು: ವಿಶ್ವ ರಕ್ತದಾನಿಗಳ ದಿನದ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಹಾರೈಸಿ, ರಕ್ತದಾನದ ಮಹತ್ವವನ್ನು ಸಾರಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ವಿಶ್ವ ರಕ್ತದಾನಿಗಳ ದಿನದ ಶುಭಾಶಯಗಳು. ಅತ್ಯಗತ್ಯ… Continue Reading
ಹುಚ್ಚ ವೆಂಕಟ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳಿಗೆ ಶೋಧ June 13, 2020 ಮಂಡ್ಯ: ಸೆಲ್ಫಿ ತೆಗೆದುಕೊಳ್ಳುವ ಸಂದರ್ಭದಲ್ಲಿ ಸಿಟ್ಟಿಗೆದ್ದು ಯುವಕನ ಮೇಲೆ ಹಲ್ಲೆ ನಡೆಸಿದ್ದ ಹುಚ್ಚ ವೆಂಕಟ್ಗೆ ಯುವಕರ ಗುಂಪು ಮನಬಂದಂತೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಮ್ಮಡಹಳ್ಳಿಯ ಯುವಕ ಸೇರಿದಂತೆ ನಾಲ್ಕೈದು ಮಂದಿ… Continue Reading
ಎಂಟಿಆರ್ ನಲ್ಲಿ ಉಪಾಹಾರ ಸವಿದ ಸಿಎಂ ಯಡಿಯೂರಪ್ಪ June 13, 2020 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಉಪಾಹಾರಕ್ಕೆ ಎಂಟಿಆರ್ ಹೋಟೆಲ್ ಗೆ ಭೇಟಿ ನೀಡಿದರು. ಕಂದಾಯ ಸಚಿವ ಆರ್. ಅಶೋಕ್ ಮತ್ತು ಸಂಸದ ತೇಜಸ್ವಿ ಸೂರ್ಯ ಅವರೊಂದಿಗೆ ತೆರಳಿದ ಯಡಿಯೂರಪ್ಪ ಅವರು… Continue Reading
ಕೆಆರ್ ಎಸ್ ನಲ್ಲಿ ನಾಲ್ವಡಿ ಪ್ರತಿಮೆ ಪಕ್ಕ ಸರ್ ಎಂವಿ ಪ್ರತಿಮೆ ಬೇಡ: ನಂಜರಾಜೇ ಅರಸ್, ಪ್ರಗತಿಪರರ ಆಗ್ರಹ June 13, 2020 ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್ ಎಸ್ ಜಲಾಶಯದ ಬಳಿ ನಿರ್ಮಾಣವಾಗುತ್ತಿರುವ ಮೈಸೂರು ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಪಕ್ಕದಲ್ಲಿ ಸರಿಸಮನಾಗಿ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ನಿರ್ಮಾಣಮಾಡುವುದು ಸರಿಯಲ್ಲ ಎಂದು ಇತಿಹಾಸ ತಜ್ಞ ಪಿ.ವಿ.ನಂಜರಾಜೆ ಅರಸ್… Continue Reading