ಬೆಂಗಳೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಉಪ ಮುಖ್ಯಮಂತ್ರಿ, ವಿಪಕ್ಷ ನಾಯಕರ ಭೇಟಿ June 8, 2020 ಬೆಂಗಳೂರು: ಶೈಕ್ಷಣಿಕವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ನಿಯೋಗವು ಉಪ ಮುಖ್ಯ ಮಂತ್ರಿ ಡಾ.ಅಶ್ವತ್ಥ ನಾರಾಯಣ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿತು. ವಿರೋಧ ಪಕ್ಷದ… Continue Reading
ತುಮಕೂರು: ಸಾವಿನ ಅನುಭವ ಪಡೆಯಲು ಟಿಕ್ಟಾಕ್ ವಿಡಿಯೋ, ನವ ವರ ದುರಂತ ಅಂತ್ಯ, ವಿಡಿಯೋ ವೈರಲ್! June 8, 2020 ಕೊರಟಗೆರೆ: ತಮ್ಮಲ್ಲಿನ ಕಲೆಯನ್ನು ತೋರಿಸುವ ಸಲುವಾಗಿ ಹಲವು ಟಿಕ್ ಟಾಕ್ ವಿಡಿಯೋಗಳನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬ ಭೂಪ ಸಾವಿನ ಅನುಭವ ಪಡೆಯಲು ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡಿ ವಿಷ ಸೇವಿಸಿದ್ದಾನೆ. ಕ್ರಿಮಿನಾಶಕ ಸೇವಿಸಿದ್ದ… Continue Reading
ಅಕ್ರಮ ಸರಕು ಸಾಗಿಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಖಡಕ್ ಎಚ್ಚರಿಕೆ June 7, 2020 ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಸೇರಿದಂತೆ ಸರಕು ಸಾಗಣೆಯಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಪತ್ತೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ, ಅಕ್ರಮ ಎಸಗುವ ಸರಕು ಸಾಗಣೆ ಕಂಪನಿಗಳಿಗೆ ದಂಡ ವಿಧಿಸುವ ಜೊತೆಗೆ ಅವರ ವಿರುದ್ಧ… Continue Reading
ಶ್ರೀರಂಗಪಟ್ಟಣ: 1200 ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದ ಗಾರ್ಮೆಂಟ್ ಕಂಪನಿ June 7, 2020 ಮಂಡ್ಯ: ಕೋವಿಡ್ -19 ಸಾಂಕ್ರಾಮಿಕ ರೋಗದಿಂದ ಗಾರ್ಮೆಂಟ್ ಉದ್ಯಮದ ಮೇಲೆ ತೀವ್ರ ರೀತಿಯ ಹೊಡೆತ ಬಿದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಗಾರ್ಮೆಂಟ್ ಕಂಪನಿಯೊಂದು ತನ್ನ 1200 ಕಾರ್ಮಿಕರನ್ನು ಕೆಲಸದಿಂದಲೇ ತೆಗೆದುಹಾಕಿದೆ. ಆಡಳಿತ ಮಂಡಳಿ… Continue Reading
ಮೋದಿ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ: ಸಚಿವ ಸುಧಾಕರ್ June 7, 2020 ಚಿಕ್ಕಬಳ್ಳಾಪುರ: ಕೊರೋನಾ ತಂದೊಡ್ಡಿರುವ ಈ ಸಂಕಷ್ಟ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ ದೊರೆತಿರುವುದು ಭಾರತೀಯರ ಪುಣ್ಯ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ ಸುಧಾಕರ್ ಬಣ್ಣಿಸಿದ್ದಾರೆ . ಒಕ್ಕೂಟ ವ್ಯವಸ್ಥೆಯಲ್ಲಿ… Continue Reading
ದೇವರಾಜು ಅರಸು ಪುಣ್ಯಸ್ಮರಣೆ: ಸಿಎಂ ಯಡಿಯೂರಪ್ಪ ಸೇರಿದಂತೆ ಗಣ್ಯರ ಗೌರವ ನಮನ June 6, 2020 ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ, ದೂರದೃಷ್ಟಿಯುಳ್ಳ ನಾಯಕರಾಗಿ ಮಾನವೀಯ ತುಡಿತವಿರುವ ಆಡಳಿತಗಾರರಾಗಿ ದಿ. ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಕೈಗೊಂಡ ನಿರ್ಧಾರಗಳು ಚರಿತ್ರಾರ್ಹವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಇಂದು ಮಾಜಿ ಮುಖ್ಯಮಂತ್ರಿ ದಿ.ಡಿ.ದೇವರಾಜ ಅರಸು… Continue Reading
‘ಪಕ್ಷಕ್ಕೆ ಮರಳಲು ಇಚ್ಛಿಸಿರುವ ಹಲವು ನಾಯಕರು’ – ಡಿಕೆ ಶಿವಕುಮಾರ್ June 6, 2020 ಬೆಂಗಳೂರು : “ಕಾಂಗ್ರೆಸ್ನಿಂದ ಬೇರೆ ಪಕ್ಷಗಳಿಗೆ ಹೋಗಿದ್ದ ಹಲವು ನಾಯಕರು ಮತ್ತೆ ಪಕ್ಷಕ್ಕೆ ಮರಳಿ ಬರಲು ಇಚ್ಛಿಸಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಶ್ವ ಪರಿಸರ ದಿನದ ಅಂಗವಾಗಿ ಶುಕ್ರವಾರ ರೇಸ್ ಕೋರ್ಸ್… Continue Reading
ತಡರಾತ್ರಿವರೆಗೂ ಡಿಜೆ ಹಾಕಿ ಹುಟ್ಟುಹಬ್ಬ ಆಚರಿಸಿಕೊಂಡ ಬಿಜೆಪಿ ಶಾಸಕನ ಆಪ್ತ June 6, 2020 ಚಿಕ್ಕೋಡಿ/ಬೆಳಗಾವಿ: ಡೆಡ್ಲಿ ಕೊರೊನಾ ಮಧ್ಯೆಯೂ ಲಾಕ್ಡೌನ್ ನಿಯಮಗಳನ್ನು ಗಾಳಿಗೆ ತೂರಿ ಬಿಜೆಪಿ ಶಾಸಕನ ಆಪ್ತನೊಬ್ಬ ಡಿಜೆ ಹಾಕಿಕೊಂಡು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಲಜಿ ಗ್ರಾಮದಲ್ಲಿ ಕುಡಚಿ ಕ್ಷೇತ್ರದ ಬಿಜೆಪಿ ಶಾಸಕ… Continue Reading
ಪ್ರಚೋದನಾಕಾರಿ ಪೋಸ್ಟ್ : ಲೇಖಕ ಆಕಾರ್ ಪಟೇಲ್ ವಿರುದ್ಧ ಎಫ್ ಐಆರ್ June 6, 2020 ಬೆಂಗಳೂರು: ಟ್ವಿಟ್ಚರ್ ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಮಾಜಿ ಕಾರ್ಯಕಾರಿ ನಿರ್ದೇಶಕ ಆಕಾರ್ ಪಟೇಲ್ ವಿರುದ್ಧ ಎಫ್ ಆರ್ ದಾಖಲಿಸಲಾಗಿದೆ. ಟ್ವಿಟರ್ ಮೂಲಕ ಪ್ರತಿಭಟನೆಗೆ ಕರೆ… Continue Reading
ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ June 6, 2020 ಬೆಂಗಳೂರು: ಭಾರತ ಸರ್ಕಾರವು ಪಶು ಪಾಲಕರು ಹಾಗೂ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಲು ಅನುಮತಿ ನೀಡಿದ್ದು, ಈ ಸೌಲಭ್ಯವನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ…. Continue Reading
ಬಿಐಎಎಲ್ ಮುಂದೆ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ 27ರಂದು ಪೂಜೆ June 6, 2020 ಬೆಂಗಳೂರು: ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮುಂದೆ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಬೃಹತ್ ಕಂಚಿನ ಪ್ರತಿಮೆ ನಿರ್ಮಾಣಕ್ಕೆ ಇದೇ 27ರಂದು ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಉಪ… Continue Reading
ಕೊಪ್ಪಳ: ರಸ್ತೆ ದಾಟುತ್ತಿದ್ದಾಗ ಅಪರಿಚಿತ ವಾಹನ ಡಿಕ್ಕಿ, ಹೆಣ್ಣು ಚಿರತೆ ಸ್ಥಳದಲ್ಲೇ ಸಾವು June 5, 2020 ಗಂಗಾವತಿ: ರಸ್ತೆ ದಾಟುತ್ತಿದ್ದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೇಮಗುಡ್ಡ ಗ್ರಾಮದ ಬಳಿ ಇಂದು ನಡೆದಿದೆ. ಹೇಮಗುಡ್ಡ ಗ್ರಾಮದ ಹೊರವಲಯದ ಗಿಣಿಗೇರಾ- ರಾಯಚೂರು ರಾಜ್ಯ ಹೆದ್ದಾರಿಯಲ್ಲಿ… Continue Reading