ರಾಜ್ಯದಲ್ಲಿ ಕೊರೋನಾಘಾತ: 24 ಗಂಟೆಗಳಲ್ಲಿ 45 ಹೊಸ ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆ May 8, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಕೇವಲ 24 ಗಂಟೆಗಳಲ್ಲಿ ಬರೋಬ್ಬರಿ 45 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 750ಕ್ಕೆ ಏರಿಕೆಯಾಗಿದೆ. ಗುರುವಾರ ಸಂಜೆ… Continue Reading
ಸೋಂಕಿತರ ಸಂಖ್ಯೆ ಹೆಚ್ಚಳ ; ಕಲಬುರಗಿಯಲ್ಲಿ ಲಾಕ್ಡೌನ್ ಸಡಿಲಿಕೆ ಹಿಂಪಡೆದು ಜಿಲ್ಲಾಧಿಕಾರಿ ಆದೇಶ May 8, 2020 ಕಲಬುರಗಿ: ಕೊರೋನಾ ವೈರಸ್ ಲಾಕ್ ಡೌನ್ ನಿಯಮದಲ್ಲಿ ಸಡಿಲಿಕೆ ನೀಡಿ ಕೆಲವೊಂದು ಅಂಗಡಿ- ವಾಣಿಜ್ಯ ಮಳಿಗೆಗಳನ್ನು ತೆರೆಯಲು ನೀಡಲಾದ ಅನುಮತಿಯನ್ನು ಜಿಲ್ಲಾಧಿಕಾರಿ ಶರತ್ ಅಬಿ ಅವರು ವಾಪಸ್ಸು ಪಡೆದು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ… Continue Reading
ಸಕಲೇಶಪುರ: ನದಿ ಸಮೀಪ ಸೆಲ್ಫಿ ತೆಗೆದುಕೊಳ್ಲಲು ತೆರಳಿದ ನವದಂಪತಿಗಳು ನೀರುಪಾಲು May 8, 2020 ಹಾಸನ : ಇತ್ತೀಚೆಗಷ್ಟೇ ಮದುವೆಯಾಗಿದ್ದ ದಂಪತಿಗಳು ನದಿಯ ಸಮೀಪ ಸೆಲ್ಫಿ ಕ್ಲಿಕ್ಕಿಸಲು ಹೋದಾಗ ಜಾರಿ ಬಿದ್ದು ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಹಾಸನದ ಸಕಲೇಶಪುರದಲ್ಲಿ ನಡೆದಿದೆ. ಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ… Continue Reading
ಸಾರಿಗೆ ಸಂಸ್ಥೆಗಳ ಸಿಬ್ಬಂದಿಗಳಿಗೆ ವೇತನ ಬಿಡುಗಡೆ- ಡಿಸಿಎಂ ಲಕ್ಷ್ಮಣ ಸವದಿ May 8, 2020 ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಕೆಎಸ್ಆರ್ ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ ಸಂಸ್ಥೆ ಮತ್ತು ಈಶಾನ್ಯ ಸಾರಿಗೆ ಸಂಸ್ಥೆಗಳ ಎಲ್ಲಾ ಸಿಬ್ಬಂದಿಗಳಿಗೆ ಮತ್ತು ಅಧಿಕಾರಿಗಳಿಗೆ ಸಂಬಳ ನೀಡುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ… Continue Reading
ಐಸಿಹಾಸಿಕ ಏರ್’ಲಿಫ್ಟ್ ಆರಂಭ: ಕೇರಳ ರಾಜ್ಯಕ್ಕೆ 2 ವಿಮಾನ ಆಗಮನ, ಯುಎಇಯಿಂದ ತವರಿಗೆ ಮರಳಿದ ಭಾರತೀಯರು May 8, 2020 ನವದೆಹಲಿ : ಕೊರೋನಾ ನಿಗ್ರಹಕ್ಕಾಗಿ ಘೋಷಣೆ ಮಾಡಲಾಗಿರುವ ಲಾಕ್ಡೌನ್ ನಿಂದಾಗಿ ವಿಶ್ವದ ವಿವಿಧ ದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ತವರಿಗೆ ಕರೆತರುವ ದೇಶದ ಇತಿಹಾಸದ ಅತೀದೊಡ್ಡ ಕಾರ್ಯಾಚರಣೆ ವಂದೇ ಭಾರತ್ ಮಿಷನ್ ಗುರುವಾರದಿಂದ ಆರಂಭವಾಗಿದೆ. … Continue Reading
ದ್ವಿತೀಯ ಪಿಯು ಪರೀಕ್ಷೆಯ ಕೀ ಉತ್ತರಗಳು ಪ್ರಕಟ May 7, 2020 ಬೆಂಗಳೂರು: ಪದವಿಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಕೀ ಉತ್ತರಗಳನ್ನು(ಇಂಗ್ಲಿಷ್ ಹೊರತುಪಡಿಸಿ) ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಈ ಉತ್ತರಗಳಲ್ಲಿ ಏನಾದರೂ ಲೋಪದೋಷ ಕಂಡುಬಂದಲ್ಲಿ ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಆಕ್ಷೇಪಣೆ ಸಲ್ಲಿಸಲು ಅವಕಾಶ… Continue Reading
ಚಿಕ್ಕೋಡಿ: ಜಾರ್ಖಂಡ್ ಗೆ ನಡೆದುಕೊಂಡು ತೆರಳುತ್ತಿದ್ದ ವ್ಯಕ್ತಿ ಸಾವು May 7, 2020 ಚಿಕ್ಕೋಡಿ: ಲಾಕ್ ಡೌನ್ ಹಿನ್ನೆಲೆ ಅಂತರಾಜ್ಯಕ್ಕೆ ಹೋಗಲು ಜನರು ಹರಸಾಹಸ ಪಡುತ್ತಿದ್ದಾರೆ. ತನ್ನ ಊರಿಗೆ ಹೋಗಬೇಕು ಎಂದು ಕಾರ್ಮಿಕನೋರ್ವ ನಡೆದುಕೊಂಡು ಹೋಗುವಾಗ ಏಕಾಏಕಿ ಮೃತಪಟ್ಟ ಘಟನೆ ಇಂದು ಚಿಕ್ಕೋಡಿಯಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಬಾಬುಲಾಲ… Continue Reading
ವಿಪಕ್ಷಗಳ ನಾಯಕರ ಭೇಟಿಗೆ ಸಮಯ ನೀಡಿದ ಯಡಿಯೂರಪ್ಪ May 7, 2020 ಬೆಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಲು ವಿಪಕ್ಷಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮಯ ನಿಗದಿಪಡಿಸಿದ್ದಾರೆ ವಿರೋಧ ಪಕ್ಷದ ನಾಯಕರ ಕೋರಿಕೆಯಂತೆ, ವಿವಿಧ ಪಕ್ಷಗಳ ಮುಖಂಡರ ನಿಯೋಗದೊಂದಿಗೆ ಭೇಟಿಯಾಗಿ ಮನವಿ… Continue Reading
ಕೊರೋನಾ ಮಹಾಮಾರಿ: ರಾಜ್ಯದಲ್ಲಿ ಇಂದು ಹೊಸದಾಗಿ 12 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ! May 7, 2020 ಬೆಂಗಳೂರು : ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ ಇಂದು ಹೊಸದಾಗಿ 12 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ…. Continue Reading
ಶಾಲಾ ಪಠ್ಯಕ್ರಮದಲ್ಲಿ ಕಡಿತ: ಸಚಿವ ಸುರೇಶ್ ಕುಮಾರ್ May 7, 2020 ಬೆಂಗಳೂರು : ಕೋವಿಡ್ ನಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದ್ದು, ಅದಕ್ಕೆ ಸರಿಹೊಂದುವಂತೆ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವುದರಿಂದ ಶಾಲಾ ಶೈಕ್ಷಣಿಕ ಪಠ್ಯವನ್ನು ಆ ಅವಧಿಗೆ ತಕ್ಕಂತೆ ರೂಪಿಸಬೇಕೆಂದು… Continue Reading
ವಿವಿಧ ಸಮುದಾಯಗಳ ಮುಖಂಡರಿಂದ ಸಿದ್ದರಾಮಯ್ಯ ಭೇಟಿ: ಸರ್ಕಾರದ ನಡೆಗೆ ಅಸಮಾಧಾನ May 7, 2020 ಬೆಂಗಳೂರು: ಕೊರೋನಾ ವಿಶೇಷ ಪ್ಯಾಕೇಜ್ ಅಡಿ ಸರ್ಕಾರ ಕೇವಲ ಆಟೋ, ಟ್ಯಾಕ್ಸಿ ಚಾಲಕರಿಗೆ, ಸವಿತಾ, ಮಡಿವಾಳ, ನೇಕಾರರಿಗೆ ಮಾತ್ರ ಸಹಾಯಧನ ಪ್ರಕಟಿಸಿದ್ದಕ್ಕೆ ಜೀವನೋಪಾಯಕ್ಕೆ ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿರುವ ವಿವಿಧ ಸಮುದಾಯಗಳನ್ನು ಕಡೆಗಣಿಸಿರುವುದಕ್ಕೆ ವಿರೋಧ ಪಕ್ಷದ… Continue Reading
ತೆರಿಗೆ ಸೋರಿಕೆ ತಡೆಗಟ್ಟಲು ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಯಡಿಯೂರಪ್ಪ May 7, 2020 ಬೆಂಗಳೂರು: ರಾಜ್ಯದಲ್ಲಿ ಈಗ ಮತ್ತೆ ಆರ್ಥಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿದ್ದು, ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ತೆರಿಗೆ ಸೋರಿಕೆ ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ… Continue Reading