ಬಿಜೆಪಿ ಸೇರುವುದಿಲ್ಲ, ರಾಜಸ್ತಾನದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಕಷ್ಟು ಶ್ರಮಪಟ್ಟಿದ್ದೆ: ಸಚಿನ್ ಪೈಲಟ್ July 15, 2020 ಜೈಪುರ:ನಾನು ಬಿಜೆಪಿಗೆ ಹೋಗುವುದಿಲ್ಲ, ರಾಜಸ್ತಾನದಲ್ಲಿ ಕೆಲವು ನಾಯಕರು ನಾನು ಬಿಜೆಪಿಗೆ ಹೋಗುತ್ತೇನೆ ಎಂದು ಊಹಾಪೋಹ ಹಬ್ಬಿಸುತ್ತಿದ್ದಾರೆ, ಆದರೆ ನಾನು ಬಿಜೆಪಿ ಸೇರುವುದಿಲ್ಲ ಎಂದು ಕಾಂಗ್ರೆಸ್ ನಿಂದ ಉಚ್ಛಾಟಿತಗೊಂಡಿರುವ ಸಚಿನ್ ಪೈಲಟ್ ಹೇಳಿದ್ದಾರೆ. ಈ… Continue Reading
ಕೌಶಲ್ಯ, ಮರುಕೌಶಲ್ಯ ಮತ್ತು ಉನ್ನತ ಕೌಶಲ್ಯ ಪ್ರಸ್ತುತತೆಯ ಮೂಲಮಂತ್ರ: ಪ್ರಧಾನಿ ನರೇಂದ್ರ ಮೋದಿ July 15, 2020 ನವದೆಹಲಿ: ಕೋವಿಡ್-19ನ ಈ ಸಂಕಷ್ಟದ ಈ ಸಮಯದಲ್ಲಿ ಮತ್ತು ಯಾವಾಗಲೂ ನಾವು ಪ್ರಸ್ತುತವಾಗಿರಲು ನಮ್ಮಲ್ಲಿರುವ ಕೌಶಲ್ಯಗಳನ್ನು ಹರಿತಗೊಳಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ವಿಶ್ವ ಯುವಕರ ಕೌಶಲ್ಯ ದಿನದ ಅಂಗವಾಗಿ… Continue Reading
ಶಾಲಾ ಚಟುವಟಿಕೆಗಳು ಮುಂದುವರೆಯಬೇಕು: ಆನ್ಲೈನ್ ಕ್ಲಾಸ್ ಗಳಿಗೆ ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ July 14, 2020 ನವದೆಹಲಿ: ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶಾಲಾ ಮಕ್ಕಳು ವಿದ್ಯಾಭ್ಯಾಸದಿಂದಾಗಿ ವಂಚಿತರಾಗಬಾರದು ಎಂದಿರುವ ಕೇಂದ್ರ ಸರ್ಕಾರ ಆನ್ಲೈನ್ ಕ್ಲಾಸ್ ಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ,… Continue Reading
ಛತ್ತೀಸ್ ಗಢ: 200 ರೂ. ಕದ್ದಿದ್ದಕ್ಕೆ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ ಅಮಾನುಷ ಹಲ್ಲೆ July 14, 2020 ರಾಯಪುರ:ಅಂಗಡಿಯಿಂದ ಬಿಸ್ಕತ್ ಹಾಗೂ 200 ರೂಪಾಯಿ ಕದ್ದಿದ್ದಕ್ಕೆ ಏಳು ವರ್ಷದ ಬಾಲಕನನ್ನು ಮರಕ್ಕೆ ಕಟ್ಟಿ ಹಾಕಿ,ಅಮಾನುಷ ರೀತಿಯಲ್ಲಿ ಹಲ್ಲೆ ನಡೆಸಿರುವ ಘಟನೆ ಜಸ್ಪುರ್ ಜಿಲ್ಲೆಯ ಕೊಟ್ಬಾ ಬಳಿ ನಡೆದಿದೆ.ಬಿಸ್ಕತ್ ಕೊಳ್ಳಲು ಬಂದ ಬಾಲಕ… Continue Reading
ನಾಳೆ ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ July 14, 2020 ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ (ಸಿಬಿಎಸ್ಇ) 10ನೇ ತರಗತಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಲಾಗುವುದು. ‘ನನ್ನ ಪ್ರೀತಿಯ ಮಕ್ಕಳು, ಪೋಷಕರು ಮತ್ತು ಶಿಕ್ಷಕರೇ, ಸಿಬಿಎಸ್ಇ ಮಂಡಳಿಯ 10ನೇ ತರಗತಿ ಪರೀಕ್ಷಾ ಫಲಿತಾಂಶಗಳನ್ನು ನಾಳೆ… Continue Reading
ಡಿಸಿಎಂ ಸ್ಥಾನದ ಜೊತೆಗೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯದಿಂದಲೂ ಸಚಿನ್ ಪೈಲಟ್ ವಜಾ July 14, 2020 ನವದೆಹಲಿ: ರಾಜಸ್ಥಾನ ರಾಜ್ಯ ಕಾಂಗ್ರೆಸ್’ನಲ್ಲಿ ರಾಜಕೀಯ ಬಿಕ್ಕಟ್ಟು ತಾರಕ್ಕೇರಿರುವ ನಡುವಲ್ಲೇ ರಾಜಸ್ಥಾನ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಸ್ಥಾನದಿಂದ ಸಚಿನ್ ಪೈಲಟ್ ಅವರನ್ನು ವಜಾಗೊಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಬಂಡಾಯ ನಾಯಕರ… Continue Reading
ವಿಶಾಖಪಟ್ಟಣದಲ್ಲಿ ಮತ್ತೊಂದು ದುರಂತ: ಔಷಧಿ ತಯಾರಿಕಾ ಘಟಕದಲ್ಲಿ ಸ್ಫೋಟ; ಓರ್ವನಿಗೆ ಗಾಯ July 14, 2020 ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಪರವಾಡ ಬಳಿ ಇರುವ ಜೆ.ಎನ್ ಫಾರ್ಮಾ ಸಿಟಿಯಲ್ಲಿರುವ ಔಷಧ ತಯಾರಕ ಘಟಕದಲ್ಲಿ ಸೋಮವಾರ ಬೃಹತ್ ಸ್ಫೋಟ ಸಂಭವಿಸಿದ್ದು, ಕಾರ್ಮಿಕರೊಬ್ಬರು ಗಾಯಗೊಂಡಿದ್ದಾರೆ. ಸ್ಫೋಟ ಸಂಭವಿಸಿದಾಗ ಘಟಕದಲ್ಲಿ ಒಟ್ಟು ಆರು ಕಾರ್ಮಿಕರಿದ್ದು ಉಳಿದ… Continue Reading
ಡಿಜಿಟಲ್ ಇಂಡಿಯಾ ಅಭಿವೃದ್ಧಿಗಾಗಿ 75 ಸಾವಿರ ಕೋಟಿ ಹೂಡಿಕೆ: ಗೂಗಲ್ ಸಿಇಒ ಸುಂದರ್ ಪಿಚೈ July 13, 2020 ನವದೆಹಲಿ: ಭಾರತದ ಡಿಜಿಟಲೀಕರಣಕ್ಕಾಗಿ ಬರೋಬ್ಬರಿ 75 ಸಾವಿರ ಕೋಟಿ ರುಪಾಯಿಯನ್ನು ಹೂಡಿಕೆ ಮಾಡುವುದಾಗಿ ಗೂಗಲ್ ಸಿಇಒ ಸುಂದರ್ ಪಿಚೈ ಹೇಳಿದ್ದಾರೆ. ಡಿಜಿಟಲ್ ಇಂಡಿಯಾ ಅಭಿವೃದ್ಧಿಗಾಗಿ ಮುಂದಿನ 5-7 ವರ್ಷಗಳ ಕಾಲ ಭಾರತದಲ್ಲಿ 75 ಸಾವಿರ… Continue Reading
ರಾಜಸ್ಥಾನ ರಾಜಕೀಯ ಬಿಕ್ಕಟ್ಟು;ನಾನು ಬಿಜೆಪಿ ಸೇರುತ್ತಿಲ್ಲ ಎಂದು ಸಚಿನ್ ಪೈಲಟ್ ಸ್ಪಷ್ಟನೆ July 13, 2020 ರಾಜಸ್ಥಾನದ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಬಂಡಾಯ ರಾಜಸ್ಥಾನದ ಸರ್ಕಾರವನ್ನು ಪತನದ ಅಂಚಿಗೆ ಕೊಂಡೊಯ್ದಿದೆ. ಇದೇ ವೇಳೆ ಪ್ರತಿಕ್ರಿಯಿಸಿರುವ ಸಚಿನ್ ಪೈಲಟ್ ತಾವು ಯಾವುದೇ ಕಾರಣಕ್ಕೂ ಬಿಜೆಪಿ ಸೇರುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಭವಿಷ್ಯದಲ್ಲೂ… Continue Reading
ಮಧ್ಯಪ್ರದೇಶ ಕಾಂಗ್ರೆಸ್ ಶಾಸಕ ರಾಜೀನಾಮೆ, ಬಿಜೆಪಿ ಸೇರ್ಪಡೆ July 12, 2020 ಭೋಪಾಲ್: ಮಧ್ಯಪ್ರದೇಶದಲ್ಲಿ ಈಗಾಗಲೇ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಗೆ ಭಾನುವಾರ ಮತ್ತೊಂದು ಹೊಡೆತ ಬಿದ್ದಿದೆ. ಬುಂದೇಲ್ಖಂಡ್ ಪ್ರದೇಶದ ಮಲ್ಹರಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಪ್ರದ್ಯುಮ್ನ ಸಿಂಗ್… Continue Reading
ಕೋವಿಡ್-19 ವಿರುದ್ಧ ಭಾರತ ಹೇಗೆ ಯಶಸ್ವಿಯಾಗಿ ಹೋರಾಡುತ್ತಿದೆ ಎಂದು ಇಡೀ ವಿಶ್ವವೇ ನೋಡುತ್ತಿದೆ: ಅಮಿತ್ ಶಾ July 12, 2020 ಗುರುಗ್ರಾಮ್(ಹರ್ಯಾಣ):ಕೋವಿಡ್-19 ಸಾಂಕ್ರಾಮಿಕ ರೋಗ ವಿರುದ್ಧ ಭಾರತ ದೇಶದ ಹೋರಾಟವನ್ನು ಇಡೀ ವಿಶ್ವ ಪ್ರಶಂಸಿಸುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರ ಸೇನಾ ಪೊಲೀಸ್ ಪಡೆ(ಸಿಎಪಿಎಫ್)ನ ಗಿಡ ನೆಡುವ ಅಭಿಯಾನವನ್ನು ಹರ್ಯಾಣದ… Continue Reading
ಅಮಿತಾಭ್ ಬಚ್ಚನ್ ಆರೋಗ್ಯವಾಗಿದ್ದಾರೆ, ಸೌಮ್ಯ ಲಕ್ಷಣಗಳು ಕಂಡು ಬಂದಿದೆ: ಆಸ್ಪತ್ರೆಯ ವೈದ್ಯರು July 12, 2020 ಮುಂಬೈ: ಕೊರೋನಾ ಸೋಂಕಿಗೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಆರೋಗ್ಯ ಸ್ಥಿರವಾಗಿದ್ದು, ಸೌಮ್ಯ ಲಕ್ಷಣಗಳು ಕಂಡು ಬಂದಿವೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಮಿತಾಭ್ ಹಾಗೂ ಅಭಿಷೇಕ್… Continue Reading