ಮಂಗಳೂರು : ಪಬ್ಬಾಸ್ನಲ್ಲಿ ಐಸ್ ಕ್ರೀಮ್ ಸವಿದ ರಾಹುಲ್ ಗಾಂಧಿ April 28, 2023 ಮಂಗಳೂರು : ಕರಾವಳಿಯ ಪ್ರಖ್ಯಾತ ಮಂಗಳೂರಿನ ಪ್ರಖ್ಯಾತ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್ ನಲ್ಲಿ ಕಾಂಗ್ರೆಸ್ ನಾಯಕ ಐಸ್ ಕ್ರೀಮ್ ಸವಿದಿದ್ದಾರೆ. ನಗರದ ಲಾಲ್ ಬಾಗ್ ನಲ್ಲಿರುವ ಪಬ್ಬಾಸ್ ಐಸ್ ಕ್ರೀಮ್ ಪಾರ್ಲರ್… Continue Reading
ಬಂಟ್ವಾಳ : ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ April 28, 2023 ಎರಡು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಯುವತಿಯೋರ್ವರು ತವರು ಮನೆಯಲ್ಲಿ ವಿಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಗುಡ್ಡಕೋಡಿ ಬಾಳಪ್ಪ ಎಂಬವರ ಪುತ್ರಿ ಹರ್ಷಿತಾ (28) ಮೃತಪಟ್ಟವರು. ಕೆಮ್ಮಿಂಜೆ ದೇಗುಲದ ಮ್ಯಾನೇಜರ್… Continue Reading
ಕೇರಳ : ಮೊಬೈಲ್ ಫೋನ್ ಸ್ಫೋಟಗೊಂಡು 8 ವರ್ಷದ ಬಾಲಕಿ ಮೃತ್ಯು April 26, 2023 ತ್ರಿಶೂರು : ಮೊಬೈಲ್ ಫೋನ್ ಸ್ಫೋಟಗೊಂಡು 8 ವರ್ಷ ಪ್ರಾಯದ ಬಾಲಕಿ ಮೃತ ಪಟ್ಟ ಘಟನೆ ಕೇರಳದ ತೃಶೂರಿನ ತಿರುವಿಲ್ವಾಮಲ ಎಂಬಲ್ಲಿ ನಡೆದಿದೆ. ತೃಶೂರಿನ ಪಝಯನ್ನೂರು ಬ್ಲಾಕ್ ಪಂಚಾಯತಿನ ಮಾಜಿ ಸದಸ್ಯ ಪತ್ತಿಪರಂಬು… Continue Reading
ಮಂಗಳೂರು: ಇನ್ಸ್ಟಾಗ್ರಾಂ ಖಾತೆಯ ಮೂಲಕ ಬಟ್ಟೆ ಆರ್ಡರ್ – 80,560 ರೂ. ವಂಚನೆ April 24, 2023 ಇನ್ಸ್ಟಾಗ್ರಾಂ ಖಾತೆಯ ಮೂಲಕ ಬಟ್ಟೆ ಆರ್ಡರ್ ಮಾಡಿದ ವ್ಯಕ್ತಿಯೋರ್ವರ ಖಾತೆಯಿಂದ 80,560 ರೂ.ಗಳನ್ನು ವರ್ಗಾಯಿಸಿಕೊಂಡಿರುವ ಕುರಿತು ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾ.22ರಂದು P7_allure ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ವ್ಯಕ್ತಿಯೊಬ್ಬರು… Continue Reading
ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆ ಸಾವು April 24, 2023 ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ. ಇಲ್ಲಿನ ಇಂದಬೆಟ್ಟು ಗ್ರಾಮದ ಕೊಪ್ಪದ ಕೋಡಿ ನಿವಾಸಿ ದೇವಕಿ ಎಂಬವರ… Continue Reading
ಮಂಗಳೂರು : ದ.ಕ.ದಲ್ಲಿ ಹೊಸ ಮುಖಗಳಿಗೆ ಮಣೆ March 25, 2023 ಮಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಬಿಡುಗಡೆಯಾಗಿದ್ದು, ಬಿಜೆಪಿ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಕೆಲವು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಎಂಟು ಕ್ಷೇತ್ರಗಳ ಪೈಕಿ ಐದು ಕಡೆ… Continue Reading
ಉಡುಪಿ: ಮಧ್ಯರಾತ್ರಿ ಡಿ.ಜೆ ಹಾಕಿ ಡ್ಯಾನ್ಸ್- ಬಾಕ್ಸ್, ಮಿಕ್ಸರ್ ಹೊತ್ತೊಯ್ದ ಪೊಲೀಸರು March 25, 2023 ಉಡುಪಿ : ಮಧ್ಯ ರಾತ್ರಿ ಪರವಾನಗಿ ಇಲ್ಲದೆ ಡಿ.ಜೆ. ಸೌಂಡ್ ಹಾಕಿ ನೃತ್ಯ ಮಾಡುತ್ತಿದ್ದ ಮನೆಗೆ ದಾಳಿ ನಡೆಸಿದ ನಗರ ಪೊಲೀಸರು ಸೌಂಡ್ ಬಾಕ್ಸ್, ಮಿಕ್ಸರ್ ಸಹಿತ ಹಲವು ಸೊತ್ತುಗಳನ್ನು ವಶಪಡಿಸಿಕೊಂಡ ಘಟನೆ… Continue Reading
ಮಂಗಳೂರು : ಶಾಲೆಗೆ ಹೊರಡಲು ಸಿದ್ದನಾಗುತ್ತಿದ್ದ ಬಾಲಕನಿಗೆ ಹೃದಯಾಘಾತ: ಮೃತ್ಯು January 10, 2023 ಮಂಗಳೂರು : ಮಹಾಮಾರಿ ಕೊರೊನಾ ಸಾಂಕ್ರಾಮಿಕದ ಬಳಿಕ ಹೃದಯಘಾತಗಳು ಹೆಚ್ಚಾಗ್ತಿವೆ. ವಯಸ್ಸಿನ ಮಿತಿ ಇಲ್ಲದೆ ಹಿರಿಯರಿಂದ ಎಳೆಯ ಪ್ರಾಯದ ಮಕ್ಕಳು ಹೃದಯಘಾತದಿಂದ ಸಾವನ್ನಪ್ಪುತಿರುವುದು ಸಹಜವಾಗಿಯೇ ಜನರಲ್ಲಿ ಆತಂಕ ತಂದಿದೆ. ಅದರಲ್ಲೂ ಶಾಲಾ ಮಕ್ಕಳು… Continue Reading
ಮಂಗಳೂರು : ನಮೂದುಗೊಂಡ ಬಣ್ಣ ಹಾಕಿಸುವಂತೆ ಸಾರಿಗೆ ಇಲಾಖೆ ಮನವಿ January 8, 2023 ಮಂಗಳೂರು : ಇಲ್ಲಿನ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಎಲ್ಲಾ ವಿಧದ ಆಟೋರಿಕ್ಷಾಗಳಿಗೆ ಅಂದರೆ ಎಲೆಕ್ರ್ಟಿಕ್ ವಾಹನ (ಇ-ಆಟೋರಿಕ್ಷಾಗಳು) ಗಳು ಒಳಗೊಂಡಂತೆ ಕೆಲವು ಅಗತ್ಯ ಕ್ರಮವಹಿಸುವಂತೆ ಮನವಿ ಮಾಡಿದೆ. ವಲಯ-1: ಎಲ್ಲಾ ವಿಧದ ಆಟೋರಿಕ್ಷಾಗಳಿಗೆ ಅಂದರೆ ಎಲೆಕ್ರ್ಟಿಕ್… Continue Reading
ಮಂಗಳೂರಿಗೆ ಆಗಮಿಸಿದ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ January 8, 2023 ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ… Continue Reading
ಕಾಸರಗೋಡು : ಆನ್ ಲೈನ್ ಹೊಟೇಲ್ ಫುಡ್ ಸೇವಿಸಿ ವಿದ್ಯಾರ್ಥಿನಿ ಮೃತ್ಯು January 8, 2023 ಕಾಸರಗೋಡು : ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಾಹಾರ ಸೇವನೆಯ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಇದೀಗ ಆನ್ ಲೈನ್ನಲ್ಲು ಫುಡ್ ತರಿಸಿ ಸೇವಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ… Continue Reading
ಸುಬ್ರಹ್ಮಣ್ಯ : ಹಿಂದೂ ಹುಡುಗಿ ಜತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿತ January 7, 2023 ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ… Continue Reading