ಮಂಗಳೂರಿಗೆ ಆಗಮಿಸಿದ ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್ ಧೋನಿ January 8, 2023 ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ… Continue Reading
ಕಾಸರಗೋಡು : ಆನ್ ಲೈನ್ ಹೊಟೇಲ್ ಫುಡ್ ಸೇವಿಸಿ ವಿದ್ಯಾರ್ಥಿನಿ ಮೃತ್ಯು January 8, 2023 ಕಾಸರಗೋಡು : ಕೇರಳದಲ್ಲಿ ಇತ್ತೀಚಿನ ದಿನಗಳಲ್ಲಿ ವಿಷಾಹಾರ ಸೇವನೆಯ ಪ್ರಕರಣಗಳು ಜಾಸ್ತಿಯಾಗುತ್ತಿದ್ದು ಇದೀಗ ಆನ್ ಲೈನ್ನಲ್ಲು ಫುಡ್ ತರಿಸಿ ಸೇವಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಕಾಸರಗೋಡಿನ ಪೆರುಂಬಳ ಬೇನೂರಿನಲ್ಲಿ ನಡೆದಿದೆ. ಬೇನೂರು ತಲಕ್ಲಾಯಿಯ… Continue Reading
ಸುಬ್ರಹ್ಮಣ್ಯ : ಹಿಂದೂ ಹುಡುಗಿ ಜತೆ ತಿರುಗಾಡುತ್ತಿದ್ದ ಮುಸ್ಲಿಂ ಯುವಕನಿಗೆ ಥಳಿತ January 7, 2023 ಸುಬ್ರಹ್ಮಣ್ಯ: ಹಿಂದೂ ಹುಡುಗಿಯೊಂದಿಗೆ ತಿರುಗಾಡುತ್ತಿದ್ದನೆನ್ನಲಾದ ಮುಸ್ಲಿಂ ಯುವಕನನ್ನು ಅರೆ ಬೆತ್ತಲೆಗೊಳಿಸಿ ಗುಂಪೊಂದು ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಹಲ್ಲೆಗೊಳಗಾದ ಯುವಕ ಆಸ್ಪತ್ತೆಗೆ ದಾಖಲಾಗಿದ್ದಾನೆ. ಈ ಕುರಿತಂತೆ ಆತ ಸುಬ್ರಹ್ಮಣ್ಯ… Continue Reading
ಮುಲ್ಕಿ : ಗ್ಯಾಸ್ ಸ್ಟವ್ ಉರಿಸುವಾಗ ಆಕಸ್ಮಿಕ ಅಗ್ನಿ ಅವಘಡ : ಕ್ಯಾಂಟೀನ್ ಭಸ್ಮ January 7, 2023 ಮುಲ್ಕಿ : ಮಂಗಳೂರು ಹೊರವಲಯದ ಮುಲ್ಕಿಯ ಕ್ಯಾಂಟೀನ್ ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾಂಟೀನ್ ನ ಮಾಲಕ ಅಪಾಯದಿಂದ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾನೆ. ಮುಲ್ಕಿಯ ಕಾರ್ನಾಡು ಎಂಬಲ್ಲಿ ಈ ದುರ್ಘಟನೆ ಸಂಭವಿಸಿದೆ…. Continue Reading
ಉಡುಪಿ : ದೇಶದಲ್ಲಿ ಹಿಂದೂಗಳು ಮತಾಂತರವಾಗಲು ಬಡತನವೇ ಕಾರಣ-ವಿನಯ್ ಗುರೂಜಿ January 7, 2023 ಉಡುಪಿ: ದೇಶದಲ್ಲಿ ಹಿಂದೂಗಳು ಮತಾಂತರ ಆಗಲು ನಮ್ಮ ಮೇಲು ಕೀಳು ಹಾಗೂ ಬಡತನವೇ ಕಾರಣ ಎಂದು ಚಿಕ್ಕಮಗಳೂರು ಗೌರಿಗದ್ದೆಯ ಅವಧೂತ್ ವಿನಯ ಗುರೂಜಿ ಅಭಿಪ್ರಾಯಪಟ್ಟಿದ್ದಾರೆ. ಸಮಾರಂಭವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಮತಾಂತರ ಆಗಲು… Continue Reading
ಪುತ್ತೂರು : ಅಪ್ರಾಪ್ತೆ ಮತ್ತು ಕಾಲೇಜ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ -ಆರೋಪಿ ನಿತೀಶ್ ರೈ ವಿರುದ್ದ ದೂರು ದಾಖಲು January 7, 2023 ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ… Continue Reading
ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ, ಇಬ್ಬರ ಬಂಧನ January 6, 2023 ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆಗೆ ದಾಳಿ ನಡೆಸಿದ ಉಡುಪಿ ನಗರ ಮಹಿಳಾ ಠಾಣಾ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿ ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ. ಎರ್ಮಾಳ್ ನಿವಾಸಿ ಜಯಂತ್ ಸಾಲಿಯಾನ್… Continue Reading
ಉಡುಪಿ: ಮೂರು ಕಾರು ಹಾಗೂ ಲಾರಿ ನಡುವೆ ಸರಣಿ ಅಪಘಾತ-ಮಹಿಳೆ ಸ್ಥಿತಿ ಗಂಭೀರ January 6, 2023 ಉಡುಪಿ: ಮೂರು ಕಾರು ಹಾಗು ಒಂದು ಲಾರಿ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕರಾವಳಿ ಬೈಪಾಸ್ನ ಅಂಬಲಪಾಡಿ ಬಳಿಯ ರಾಷ್ಟ್ರೀಯ… Continue Reading
ಉಳ್ಳಾಲ: ಚಲಿಸುತ್ತಿದ್ದ ರಿಕ್ಷಾ ಏಕಾಏಕಿ ಪಲ್ಟಿ-ನಾಲ್ವರು ಪ್ರಯಾಣಿಕರು ಪಾರು January 4, 2023 ಉಳ್ಳಾಲ: ಸಮಾರಂಭವೊಂದರಿಂದ ವಾಪಸ್ಸಾಗುತ್ತಿದ್ದ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಅಸೈಗೋಳಿ ವೈಭವ್ ಬಾರ್ ಎದುರುಗಡೆ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದೊಳಗಿದ್ದ… Continue Reading
ಮಂಗಳೂರು: ಖೋಟಾ ನೋಟು ಜಾಲದ ಇಬ್ಬರ ಸೆರೆ – 4.5 ಲಕ್ಷ ರೂ. ವಶ January 3, 2023 ಮಂಗಳೂರು : ಖೋಟಾ ನೋಟು ದ್ವಿಚಕ್ರ ವಾಹನದಲ್ಲಿ ಸಾಗಿಸಿ ಚಲಾವಣೆಗೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಅವರಲ್ಲಿದ್ದ 500 ರೂ ಮುಖಬೆಲೆಯ 4.5 ಲಕ್ಷ ರೂ. ಖೋಟಾ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಬಿ.ಸಿ ರೋಡ್… Continue Reading
ಮಂಗಳೂರು: ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್ ಬಗ್ಗೆ ಯೋಚಿಸಿ’ – ನಳಿನ್ ಕುಮಾರ್ January 3, 2023 ಮಂಗಳೂರು : ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಲವ್ ಜಿಹಾದ್ನಿಂದ ರಕ್ಷಿಸಿ ಎಂದು ನಳಿನ್ ಕುಮಾರ್ ಕಟೀಲು ಕರೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ… Continue Reading
ಮಂಗಳೂರು: ಪಣಂಬೂರು ಬೀಚ್ ನಲ್ಲಿ ಗಬ್ಬು ನಾರುವ ಫಾಸ್ಟ್ ಫುಡ್ ಸೆಂಟರ್ ಗಳಿಗೆ ಜಿಲ್ಲಾಧಿಕಾರಿ ದಾಳಿ January 3, 2023 ಮಂಗಳೂರು: ನಗರ ಹೊರವಲಯದ ಪ್ರಸಿದ್ಧ ಪಣಂಬೂರು ಬೀಚ್ ನಲ್ಲಿ ಗಬ್ಬು ನಾರುವ ಫಾಸ್ಟ್ ಫುಡ್ ಸೆಂಟರ್ ಗಳಿಗೆ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ದಿಢೀರ್ ದಾಳಿ ನಡೆಸಿ 8-10 ಅಂಗಡಿ ಬಂದ್ ಮಾಡಿದ್ದರು. ವರ್ಷಾನುಗಟ್ಟಲೆ ಲೈಸೆನ್ಸ್… Continue Reading