ಮಂಗಳೂರು: ಇನ್ಸ್ಟಾಗ್ರಾಂನಲ್ಲಿ ಕೋಮು ಭಾವನೆ ಕೆರಳಿಸುವ ಹಾಗೂ ಕೊಲೆ ಬೆದರಿಕೆ ಪೋಸ್ಟ್-ಓರ್ವನ ಬಂಧನ April 20, 2022 ಮಂಗಳೂರು: ನಕಲಿ ಇನ್ಸ್ಟಾಗ್ರಾಂ ಖಾತೆ ಮೂಲಕ ಕೋಮು ಭಾವನೆ ಕೆರಳಿಸುವ ಪೋಸ್ಟ್ ಹಾಗೂ ಕೊಲೆ ಬೆದರಿಕೆ ಹಾಕುತ್ತಿದ್ದ ಬೆಳ್ತಂಗಡಿ ಮೂಲದ ಯುವಕನೋರ್ವರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ತಂಗಡಿಯ ಮುಹಮ್ಮದ್ ಅಝಲ್… Continue Reading
ಮಂಗಳೂರು: ಮಹಾನಗರ ಪಾಲಿಕೆ – ಕರ್ತವ್ಯ ಲೋಪ ಇಬ್ಬರ ಅಮಾನತು April 20, 2022 ಮಂಗಳೂರು: ಹೊರಗುತ್ತಿಗೆ ಕಾವಲು ಸಿಬ್ಬಂದಿ ನೇಮಕ ವಿಚಾರದಲ್ಲಿ ಕರ್ತವ್ಯಲೋಪ ಆರೋಪದಲ್ಲಿ ಮಹಾನಗರ ಪಾಲಿಕೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪಾಲಿಕೆಯ ಸಹಾಯಕ ಎಂಜಿನಿಯರ್ ರಾಜೇಶ್ ಮತ್ತು ಆಕೃತಿ ರಚನಾಕಾರ (ಡ್ರಾಫ್ಟ್ಮೆನ್) ಪುಷ್ಪರಾಜ್ ಅಮಾನತಿಗೆ ಒಳಗಾದವರು. ಪಾಲಿಕೆ ಆಯುಕ್ತ ಅಕ್ಷಯ್… Continue Reading
ಬೆಳ್ತಂಗಡಿ: ಆಲ್ಕೋಹಾಲ್ ಎಂದು ಭಾವಿಸಿ ಆಸಿಡ್ ಕುಡಿದು ವ್ಯಕ್ತಿ ಸಾವು April 20, 2022 ಬೆಳ್ತಂಗಡಿ : ಆಲ್ಕೋಹಾಲ್ ಎಂದು ಭಾವಿಸಿ ರಬ್ಬರ್ ಶೀಟ್ ಗೆ ಬಳಸುವ ಆಸಿಡ್ ಕುಡಿದು 62 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದ ಹುಂಬಾಜೆಯ ಹೇರಲ್ ಎಂಬಲ್ಲಿ ನಡೆದಿದೆ. ಮೃತನನ್ನು ಬಾಬು ಎಂದು… Continue Reading
ಮಂಗಳೂರು: ಪೋಸ್ಟರ್ ತಯಾರಿಸಿ ಪ್ರಾಧ್ಯಾಪಕಿಗೆ ಕಿರುಕುಳ – ಮೂವರ ಬಂಧನ April 20, 2022 ಮಂಗಳೂರು : ಕಾಲೇಜಿನ ಪ್ರಾಧ್ಯಾಪಕಿಯೊಬ್ಬರ ಕುರಿತು ಮಾನಹಾನಿಕರ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಕಾಲೇಜಿನ ಸಂಚಾಲಕ ಹಾಗೂ ಇಬ್ಬರು ಪ್ರಾಧ್ಯಾಪಕರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿನ… Continue Reading
ಮಂಗಳೂರಿನ ಮೀನು ಸಂಸ್ಕಾರಣಾ ಘಟಕದಲ್ಲಿ ಐವರು ಕಾರ್ಮಿಕರ ಸಾವು! April 18, 2022 ಮಂಗಳೂರು: ಏಪ್ರಿಲ್ 18 (ಯು.ಎನ್. ಐ.) ಮಂಗಳೂರಿನ ಮೀನು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ ಐವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಐವರು ಕಾರ್ಮಿಕರು ಮೀನು ಸಂಸ್ಕರಣಾ ಘಟಕದಲ್ಲಿ ಉಸಿರುಗಟ್ಟಿ… Continue Reading
ಉಡುಪಿ: ತಾಯಿ, ಎರಡು ವರ್ಷದ ಮಗಳು ನಾಪತ್ತೆ- ದೂರು ದಾಖಲು April 18, 2022 ಉಡುಪಿ : ಮಹಿಳೊಬ್ಬರು ತನ್ನ ಎರಡು ವರ್ಷದ ಮಗಳೊಂದಿಗೆ ಎಂಜಿಎಂ ಕಾಲೇಜು ಬಳಿಯ ಬಾಡಿಗೆ ಮನೆಯಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ಹನುಮಂತ ವಡ್ಡರ ಅವರ ಪತ್ನಿ ಪದ್ಮಾ ಎಂಬುವರು ಏಪ್ರಿಲ್ 15 ರಿಂದ ಮಗಳು… Continue Reading
ಮಂಗಳೂರು: ಪ್ರೇಯಸಿಗಾಗಿ ಟವರ್ ಏರಿ ಕುಳಿತು ಅವಾಂತರ ಸೃಷ್ಟಿಸಿದ ಯುವಕ.! April 18, 2022 ಮಂಗಳೂರು : ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಮೊಬೈಲ್ ಟವರ್ ಏರಿ ಅವಾಂತರ ಸೃಷ್ಟಿಸಿದ ಘಟನೆ ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಏ.18 ರ ಸೋಮವಾರ ಬೆಳಗ್ಗೆ ನಡೆದಿದೆ. ಯುವಕನನ್ನು ಬಂಟ್ವಾಳದ ಕೊಡಮನ್ ಕಂಜಾರದ… Continue Reading
ಕಾರ್ಕಳ: ರಸ್ತೆ ಅಘಘಾತ – ವೃದ್ಧೆ ಮೃತ್ಯು April 17, 2022 ಕಾರ್ಕಳ : ಅಕ್ಷರಾಬ್ಯಾಸಕ್ಕೆ ಶೃಂಗೇರಿಗೆ ತೆರಳುತ್ತಿದ್ದಾಗ ಸಂಭವಿಸದ ರಸ್ತೆ ಅಘಘಾತ ಕಾರಿನಲ್ಲಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಾಳ ಎಸ್.ಕೆ ಬಾರ್ಡರ್ನಲ್ಲಿ ಸ೦ಭವಿಸಿದೆ. ಕಾಬೆಟ್ಟು ನಿವಾಸಿ ಶಾಲಿನಿ ಎಂಬವರ ತಾಯಿ ಅಮ್ಮಣ್ಣಿ, ಮಗಳು ಪ್ರತಿಮಾ ಹಾಗೂ… Continue Reading
ಮಂಗಳೂರು: ಬಟ್ಟೆ ಗುಂಡಿ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ-ವಿಮಾನ ನಿಲ್ದಾಣದಲ್ಲಿ ಆರೋಪಿ ವಶಕ್ಕೆ April 15, 2022 ಮಂಗಳೂರು : ಚಿನ್ನವನ್ನು ಬಟ್ಟೆ ಗುಂಡಿಗಳ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಈತ ದುಬೈನಿಂದ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ… Continue Reading
ಮಂಗಳೂರು: ಹಂಪನಕಟ್ಟೆ ಅಪಘಾತ ಪ್ರಕರಣದಲ್ಲಿ ಬಸ್ ಚಾಲಕನ ಬಂಧನ April 15, 2022 ಮಂಗಳೂರು : ನಗರದ ಹಂಪನಕಟ್ಟೆ ಬಳಿ ಬೈಕ್ಗೆ ಖಾಸಗಿ ಬಸ್ ಢಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಟ್ರಾಫಿಕ್ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಾಲಕ ಬಿಜು ಮೋನು ಬಂಧಿಸಲ್ಪಟ್ಟವರು…. Continue Reading
ಕಡಬ: ಯುವತಿಗೆ ಲೈಂಗಿಕ ಕಿರುಕುಳ ಆರೋಪ – ಆರೋಪಿ ವಶಕ್ಕೆ March 29, 2022 ಕಡಬ : ಐತ್ತೂರು ಗ್ರಾಮದ ಕಲ್ಲಾಜೆಯಲ್ಲಿ ಯುವತಿಯೋರ್ವಳಿಗೆ ಅನ್ಯ ಮತೀಯ ಯುವಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಕೀರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಕೀರ್… Continue Reading
ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ಅಪ್ರಾಪ್ತನ ಮೇಲೆ ಯುವಕನಿಂದ ಮಾರಣಾಂತಿಕ ಹಲ್ಲೆ March 21, 2022 ವಿಟ್ಲ : ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಗಂಭೀರ ಗಾಯಗೊಂಡಿದ್ದು, ಪುತ್ತೂರು… Continue Reading