ಪುತ್ತೂರು: ಮಹಿಳೆಯ ಕರಿಮಣಿ ಸರ ಎಳೆದು ಪರಾರಿ – ಪ್ರಕರಣ ದಾಖಲು June 9, 2022 ಪುತ್ತೂರು : ಬೈಕ್ನಲ್ಲಿ ಬಂದ ಇಬ್ಬರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಎಳೆದುಕೊಂಡು ಪರಾರಿಯಾದ ಘಟನೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಕೋನಡ್ಕದಲ್ಲಿ ನಡೆದಿದೆ. ರತ್ನಾ ಎಂಬವರು ಮನೆಗೆ ಹೋಗುತ್ತಿದ್ದ… Continue Reading
ಕಾಸರಗೋಡು: ಜಲ್ಲಿ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಬೆಂಕಿಗಾಹುತಿ June 9, 2022 ಕಾಸರಗೋಡು: ಲಾರಿಯೊಂದು ಸಂಚರಿಸುತ್ತಿರುವಾಗಲೇ ಬೆಂಕಿಗೆ ಆಹುತಿಯಾದ ಘಟನೆ ಇಂದು ಮಧ್ಯಾಹ್ನ ಪೆರ್ಲ ಸಮೀಪದ ನಲ್ಕದಲ್ಲಿ ನಡೆದಿದೆ. ಲಾರಿಯಲ್ಲಿ ಜಲ್ಲಿ ತುಂಬಿಸಿಕೊಂಡು ವಿಟ್ಲ ಕಡೆಯಿಂದ ಬದಿಯಡ್ಕಕ್ಕೆ ಹೋಗುತ್ತಿದ್ದ ಲಾರಿಯಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು… Continue Reading
ಮಂಗಳೂರು: ಮಳಲಿ ಮಸೀದಿ ವಿವಾದ – ವಿಚಾರಣೆ ನಾಳೆಗೆ ಮುಂದೂಡಿಕೆ June 9, 2022 ಮಂಗಳೂರು : ಮಳಲಿ ಮಸೀದಿ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಶುಕ್ರವಾರಕ್ಕೆ(ನಾಳೆಗೆ) ಮೂರನೇ ಸಿವಿಲ್ ನ್ಯಾಯಾಲಯ ಮುಂದೂಡಿದೆ. ಇಂದು ವಾದ ಮಂಡಿಸಿದ ವಿಶ್ವ ಹಿಂದೂ ಪರಿಷತ್ ಪರ ವಕೀಲ ವಕೀಲ ಚಿದಾನಂದ ಕೆದಿಲಾಯ, ಮಳಲಿ… Continue Reading
ಪುತ್ತೂರು: ಗಾಯಾಳುವಂತೆ ರಸ್ತೆಯಲ್ಲಿ ಬಿದ್ದು ಹೈಡ್ರಾಮ ಸೃಷ್ಟಿಸಿದ ಯುವಕ.! June 9, 2022 ಪುತ್ತೂರು : ಇಲ್ಲಿನ ಸಮೀಪದ ಕೊಂಬೆಟ್ಟು ಎಂಬಲ್ಲಿ ಯುವಕನೊಬ್ಬ ರಸ್ತೆಯಲ್ಲಿ ಬಿದ್ದು ಹೈಡ್ರಾಮ ಸೃಷ್ಟಿಸಿದ ಘಟನೆ ನಡೆದಿದೆ.ಗದಗ ಮೂಲದ ಯುವಕ ಕಂಠ ಪೂರ್ತಿ ಕುಡಿದು ಕೈಗೆ, ಹೊಟ್ಟ್ರೆಗೆ ಬ್ಯಾಂಡೇಜ್ ಕಟ್ಟಿಕೊಂಡು ಪ್ರಜ್ಞೆ ತಪ್ಪಿ ರಸ್ತೆಯಲ್ಲಿ… Continue Reading
ಮಂಗಳೂರು: ವಿದೇಶದಲ್ಲಿ ಹೆಚ್ಚುತ್ತಿರುವ ಮಂಕಿ ಪಾಕ್ಸ್ ಕಾಯಿಲೆ – ದ.ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ June 9, 2022 ಮಂಗಳೂರು : ವಿದೇಶದಲ್ಲಿ ಮಂಕಿ ಪಾಕ್ಸ್ ಕಾಯಿಲೆ ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ನಿಗಾ ವಹಿಸಲು ಸೂಚಿಸಲಾಗಿದೆ. ಇದಕ್ಕಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಎರಡು ಬೆಡ್ ಗಳ ಐಸೊಲೇಶನ್ ವಾರ್ಡ್ ಸಿದ್ದಗೊಳಿಸಲಾಗಿದೆ. ರಾಜ್ಯ ಸರ್ಕಾರ… Continue Reading
ಉಡುಪಿ: ಹಿಜಾಬ್ ವಿವಾದ ಶುರುವಾದ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರ ದಾಖಲಾತಿ ಹೆಚ್ಚಳ June 9, 2022 ಉಡುಪಿ : ಆಶಾದಾಯಕ ಬೆಳವಣಿಗೆಯೆಂಬಂತೆ ಹಿಜಾಬ್ ವಿವಾದ ಶುರುವಾದ ಉಡುಪಿ ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪಡೆಯುತ್ತಿರುವ ಮುಸ್ಲಿಂ ಹೆಣ್ಮಕ್ಕಳ ಸಂಖ್ಯೆ ಹೆಚ್ಚಾಗಿದೆ. ಹಿಜಾಬ್ ತೆಗೆದಿರಿಸಿ ತರಗತಿಯೊಳಗೆ ಹಾಜರಾಗುವುದಾಗಿ ಇವರೆಲ್ಲರೂ ಒಪ್ಪಿಗೆ… Continue Reading
ಉಡುಪಿ : ಮಲ್ಪೆ ಮನೆ ಮಹಡಿಯಲ್ಲಿ ಅಚಾನಕ್ ಬೆಂಕಿ-ಲಕ್ಷಾಂತರ ರೂ. ನಷ್ಟ June 9, 2022 ಮಲ್ಪೆ: ಮನೆಯೊಂದರ ಮಹಡಿಗೆ ಅಚಾನಕ್ ಆಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಉಡುಪಿಯ ಮಲ್ಪೆ ಸಮೀಪದ ಕಲ್ಮಾಡಿಯಲ್ಲಿ ನಡೆದಿದೆ. ಕಲ್ಮಾಡಿ ನಿವಾಸಿ ವಿಠ್ಠಲ್ ಕೋಟ್ಯಾನ್ ಎಂಬವರ ಮನೆಯ ಮಹಡಿಯಲ್ಲಿ… Continue Reading
ಮಂಗಳೂರು : ಉಪ್ಪಿನಂಗಡಿ ಬೆಂಕಿ ನಂದಿಸಲು ಹೋಗಿ ಚಿನ್ನಾಭರಣ ಎಗರಿಸಿದ್ದ ಆರೋಪಿಯ ಬಂಧನ June 9, 2022 ಉಪ್ಪಿನಂಗಡಿ : ಕಳೆದ ಮೇ 16ರಂದು ಮನೆಗೆ ಬೆಂಕಿ ಬಿದ್ದ ಸಂದರ್ಭ ಕಪಾಟಿನಲ್ಲಿದ್ದ 2.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕು ಕಣಿಯೂರು… Continue Reading
ಮಂಗಳೂರು: ಕೊಣಾಜೆ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ಸೆರೆಹಿಡಿದ ಪೊಲೀಸರು June 9, 2022 ಉಳ್ಳಾಲ: ದನ ಕಳವು ಪ್ರಕರಣದ ಮೂವರು ಆರೋಪಿಗಳನ್ನು ಕೊಣಾಜೆ ನಾಟೆಕಲ್ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗಾಗಿ ಪೊಲೀಸರು ಕರೆತಂದ ಸಂದರ್ಭ ಓರ್ವ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಬನ್ನಟ್ಟಿ… Continue Reading
ಮಂಗಳೂರು: ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ-ಆರೋಪಿ ಬಂಧನ June 9, 2022 ಮಂಗಳೂರು : ಬೆಂಗಳೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನೋರ್ವ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಯುವತಿಯೊಂದಿಗೆ ಅನುಚಿತವಾಗಿ… Continue Reading
ದುಬೈ ಯಕ್ಷೋತ್ಸವ 2022 ಲಲಿತೋಪಖ್ಯಾನ- ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಸಿದ್ದತೆ ಪೂರ್ಣ June 9, 2022 ದುಬೈ : ದುಬೈ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಜೂನ್ 11ರ ಶನಿವಾರದಂದು ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ. ಅಭ್ಯಾಗತರಾಗಿ ಯುವ ಮಹಿಳಾ ಭಾಗವತೆ… Continue Reading
ಸುಳ್ಯದಲ್ಲಿ ನಡೆದ ಶೂಟೌಟ್ ಪ್ರಕರಣದ ಶಂಕಿತ ಆರೋಪಿಗಳು ಪೊಲೀಸ್ ವಶ June 9, 2022 ಸುಳ್ಯ : ಸುಳ್ಯದ ಮೊಗರ್ಪಣೆಯಲ್ಲಿ ರವಿವಾರ ರಾತ್ರಿ ನಡೆದ ಶೂಟೌಟ್ ಪ್ರಕರಣದ ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿಯಾಗಿದೆ. ಸುಳ್ಯ ಜಯನಗರದ ಮಹಮ್ಮದ್ ಶಾಹಿ ಎಂಬವರು ಮೊಗರ್ಪಣೆ ವೆಂಕಟರಮಣ ಸೊಸೈಟಿಯ ಬಳಿ ತನ್ನ… Continue Reading