ಸುರತ್ಕಲ್: ಸಾಲಭಾದೆ – ಡೆತ್ ನೋಟ್ ಬರೆದಿಟ್ಟು 26ರ ಯುವಕ ಸಾವು January 10, 2022 ಮಂಗಳೂರು : ಯುವಕನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಶರಣಾದ ಘಟನೆ ಸೋಮವಾರ ಜನವರಿ 10 ರಂದು ನಡೆದಿದೆ. ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್… Continue Reading
ಮಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷ ತುಂಬಿದ ಹಿನ್ನೆಲೆ ವನಮಹೋತ್ಸವ ಕಾರ್ಯಕ್ರಮ May 30, 2021 ಮಂಗಳೂರು : ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೇವೆಯೇ ಸಂಘಟನೆ ಕಾರ್ಯಕ್ರಮದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಇಂದು ಮಣ್ಣಗುಡ್ಡೆಯ ಗಾಂಧಿ ಪಾರ್ಕ್ನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಲೇಡಿಹಿಲ್… Continue Reading
ಮಂಗಳೂರು: ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ May 15, 2021 ಮಂಗಳೂರು: ಎಂಜಿನ್ ಸಮಸ್ಯೆಯಿಂದಾಗಿ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಸಂಕಷ್ಟಕ್ಕೆ ಸಿಲುಕಿಗೊಂಡಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ಕಣ್ಣೂರಿನಿಂದ 10 ನಾಟಿಕಲ್ ಮೈಲಿ ದೂರದಲ್ಲಿ ದೋಣಿ ಕೆಟ್ಟು… Continue Reading
ಮಂಗಳೂರು: ಕುತ್ತಿಗೆಗೆ ಶಾಲು ಸಿಲುಕಿ 13 ವರ್ಷದ ಬಾಲಕಿ ಸಾವು April 11, 2021 ಉಳ್ಳಾಲ : ಕುತ್ತಿಗೆಗೆ ಶಾಲು ಸಿಲುಕಿ ಬಾಲಕಿಯೋರ್ವಳು ಮನೆಯೊಳಗೆ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದೆ. ಕಾಸರಗೋಡು ಎಡನೀರು ನಿವಾಸಿ ಕೃಷ್ಣ ನಾಯ್ಕ್ ಎಂಬವರ ಪುತ್ರಿ ಮೇಘಶ್ರೀ (13) ಸಾವನ್ನಪ್ಪಿದ… Continue Reading
ಬಜಪೆ: ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ – ಇಬ್ಬರ ಬಂಧನ April 7, 2021 ಮಂಗಳೂರು : ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿರುವ ಸಲ್ವಾ ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದದ್ದನ್ನು ಬಜಪೆ ಪೊಲೀಸರು ಏ.4 ರಂದು ಪತ್ತೆ ಮಾಡಿದ್ದಾರೆ. ಸುಮಾರು 23 ಕೆ.ಜಿ ದನದ ಮಾಂಸ ವಶಪಡಿಸಿಕೊಳ್ಳಲಾಗಿದೆ…. Continue Reading
ಬಂಟ್ವಾಳ: ಸೇಲ್ಸ್ ಯುವತಿಗೆ ಲೈಂಗಿಕ ದೌರ್ಜನ್ಯ-72ರ ಹರೆಯದ ಆರೋಪಿಯ ಬಂಧನ April 7, 2021 ಬಂಟ್ವಾಳ : ಸೇಲ್ಸ್ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಎಸ್.ಎಚ್.ಅಬ್ದುಲ್ ರಹಮಾನ್(72) ಎಂಬಾತನನ್ನು ಬಂಟ್ವಾಳ ಅಪರಾಧ ವಿಭಾಗದ ಎಸ್.ಐ.ಸಂಜೀವ… Continue Reading
ಮಂಗಳೂರು: ‘ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ’ – ಯು.ಟಿ ಖಾದರ್ April 6, 2021 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲ್ಲಲ್ಲಿ ದರೋಡೆ ಪ್ರಕರಣಗಳು ಜಾಸ್ತಿಯಾಗುತ್ತಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಲ್ಲೆಯಲ್ಲಿ… Continue Reading
ಪುತ್ತೂರು: ಪಿಯು ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ March 24, 2021 ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ. ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ಶ್ರೇಯಾ ಪಕ್ಕಳ ಮೃತ ದುರ್ದೈವಿ. ಉಮಾಪತಿ ಹಾಗೂ… Continue Reading
ಮಂಗಳೂರು ಮೇಯರ್ ಚುನಾವಣೆ: ಬಿಜೆಪಿಯ ಪ್ರೇಮಾನಂದ ಶೆಟ್ಟಿಗೆ ಜಯ March 2, 2021 ಮಂಗಳೂರು: ಬಿಜೆಪಿಯ ಹಿರಿಯ ಮುಖಂಡ ಮತ್ತು ಮಂಗಳಾದೇವಿ ವಾರ್ಡ್ ನ ಐದು ಬಾರಿಯ ಕಾರ್ಪೋರೇಟರ್ ಪ್ರೇಮಾನಂದ ಶೆಟ್ಟಿ ಮಂಗಳೂರಿನ 22 ನೇ ಮೇಯರ್ ಆಗಿ ಮಂಗಳವಾರ ಆಯ್ಕೆಯಾಗಿದ್ದಾರೆ. ಇದೇ ವೇಳೆ ಕುಂಜತ್ಬೈಲ್ ವಾರ್ಡ್ನ… Continue Reading
ಮಂಗಳೂರು: ಎಟಿಎಂ ಸ್ಕಿಮ್ಮಿಂಗ್ ಜಾಲ ಪತ್ತೆ, ನಾಲ್ವರ ಬಂಧನ February 24, 2021 ಮಂಗಳೂರು: ನಗರದಲ್ಲಿ ಎಟಿಎಂ ಸ್ಕಿಮ್ಮಿಂಗ್ ಪ್ರಕರಣಕ್ಕೆ ಸಂಬಂಧಿಸಿ ಸೈಬರ್ ಕ್ರೈಂ ಪೊಲೀಸ್ ಅಧಿಕಾರಿಗಳು ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು ಕೇರಳದ ತ್ರಿಶೂರ್ ಮೂಲದ ಡಿವಿನ್ ಜಿಂಟೋ ಜೋಯ್ ಯಾನೆ ಜಿಂಟು (37),… Continue Reading
ಮಂಗಳೂರು: ಶನಿವಾರ ದ.ಕ.ದಲ್ಲಿ 17, ಉಡುಪಿಯಲ್ಲಿ 16 ಮಂದಿಗೆ ಕೊರೊನಾ ಪಾಸಿಟಿವ್ February 20, 2021 ಮಂಗಳೂರು : ದಕ್ಷಿಣ ಕನ್ನಡ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 17 ಕೊರೊನಾ ವೈರಸ್ ಪ್ರಕರಣಗಳು ಹಾಗೂ ಉಡುಪಿಯ ಆರೋಗ್ಯ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಶನಿವಾರ 16 ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದೆ…. Continue Reading
ಮಂಗಳೂರು: ಖಾಸಗಿ ಸಂಸ್ಥೆಗಳ ಕಚೇರಿಗಳ ಮೇಲೆ ಐಟಿ ರೈಡ್ February 17, 2021 ಮಂಗಳೂರು : ಮಂಗಳೂರಿನ ಕೆಲವು ಖಾಸಗಿ ಸಂಸ್ಥೆಗಳ ಕಚೇರಿಗಳ ಮೇಲೆ ಮಂಗಳವಾರ ಐಟಿ ರೈಡ್ ನಡೆಸಿದೆ. ಮಂಗಳೂರಿನ ಐಟಿ ಅಧಿಕಾರಿಗಳ ಆರು ಪ್ರತ್ಯೇಕ ತಂಡ ಬುಧವಾರ ಮುಂಜಾನೆ ಏಕಕಾಲಕ್ಕೆ ದಾಳಿ ನಡೆಸಿದೆ ಎಂದು ಮಾಹಿತಿ… Continue Reading