ಮಂಗಳೂರು: ‘ಸಾರ್ವಜನಿಕ ಗಣೇಶೋತ್ಸವ ಕಂಡುಬಂದಲ್ಲಿ ಕಠಿಣ ಕ್ರಮ’ – ಡಿಸಿ ರಾಜೇಂದ್ರ August 16, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿಯಿಂದ ಆದೇಶ ಬಿಡುಗಡೆ ಮಾಡಿದ್ದು ಈ… Continue Reading
ಸ್ವಾತಂತ್ರ್ಯ ಪೂರ್ವದ ಅಸಹಕಾರ ಚಳುವಳಿ: ಉಡುಪಿಯಲ್ಲಿ ಮೊದಲ ಸಾಮೂಹಿಕ ಹೋರಾಟ August 15, 2020 ಉಡುಪಿ: ಸ್ವದೇಶಿ ಚಳುವಳಿ ಭಾರತದ ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದು ಬ್ರಿಟಿಷ್ ಸಾಮ್ರಾಜ್ಯದ ಅಧಿಕಾರವನ್ನು ಮೊಟಕುಗೊಳಿಸುವ ಹಾಗೂ ಭಾರತದ ಆರ್ಥಿಕತೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಒಂದು ಯಶಸ್ವೀ ರಣನೀತಿಯಾಗಿತ್ತು. ಈ ಆಂದೋಲನ ಬ್ರಿಟಿಷ್ ಉತ್ಪನ್ನಗಳ ಬಹಿಷ್ಕಾರ… Continue Reading
ಮಂಗಳೂರಿನಲ್ಲಿ ಕ್ಷಿಪ್ರ ಕ್ರಿಯಾ ಪಡೆ ಯೋಧರ ಪಥ ಸಂಚಲನ August 13, 2020 ಮಂಗಳೂರು : ಬೆಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ಗುರುವಾರ ಕ್ಷಿಪ್ರ ಕ್ರಿಯಾ ಪಡೆಯ(ಆರ್ ಎಎಫ್) ಯೋಧರು ಪಥ ಸಂಚಲನ ನಡೆಸಿದರು. ನಗರದ ಆಯಕಟ್ಟಿನ ಪ್ರದೇಶದಲ್ಲಿ ಪಥ ಸಂಚಲನ ನಡೆಸಲಾಯಿತು. ಜಿಲ್ಲಾ… Continue Reading
ಮಂಗಳೂರು: ‘ಪೊಲೀಸ್ ಕಟ್ಟೆಚ್ಚರ’ – ಧಾರ್ಮಿಕ ಅವಹೇಳನ ಪೋಸ್ಟ್ ವಿರುದ್ದ ಕಠಿಣ ಕ್ರಮ – ಆಯುಕ್ತರು August 13, 2020 ಮಂಗಳೂರು : ಸಾಮಾಜಿಕ ಜಾಲತಾಣದ ಮೂಲಕ ಧಾರ್ಮಿಕ ಅವಹೇಳನ ಹಾಗೂ ಸಾಮಾಜಿಕ ಸ್ವಾಸ್ಥ್ಯ ಕದಡುವಂತಹ ಯಾವುದೇ ವಿಚಾರಗಳ ಕುರಿತು ಪೋಸ್ಟ್, ಶೇರ್ ಹಾಗೂ ಕಮೆಂಟ್ ಮಾಡುವುದು ಕಂಡುಬಂದರೆ ಅಂತಹ ವ್ಯಕ್ತಿಗಳ ವಿರುದ್ದ ಕಠಿಣ ಕ್ರಮ… Continue Reading
ಮಂಗಳೂರು: ಎಸೆಸೆಲ್ಸಿ ತುಳು ಭಾಷೆಯಲ್ಲಿ ಅವಿಭಜಿತ ಜಿಲ್ಲೆಯಲ್ಲಿ ಶೇ. 99 ಫಲಿತಾಂಶ ದಾಖಲೆ August 13, 2020 ಮಂಗಳೂರು : 2019-20ರ ಶೈಕ್ಷಣಿಕ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 42 ಶಾಲೆಗಳಲ್ಲಿ 6,7, 8, 9 ಮತ್ತು 10ನೇ ತರಗತಿಗಳಲ್ಲಿ ಒಟ್ಟು 2568 ವಿದ್ಯಾರ್ಥಿಗಳು ತುಳುವನ್ನು ತೃತೀಯ ಭಾಷೆಯಾಗಿ… Continue Reading
ಮಂಗಳೂರಿನಲ್ಲಿ ಶೀಘ್ರವೇ ಪ್ಲಾಸ್ಮಾ ಥೆರಪಿ ಕೇಂದ್ರ ಸ್ಥಾಪನೆ – ಶಾಸಕ ಕಾಮತ್ August 13, 2020 ಮಂಗಳೂರು : ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಪ್ಲಾಸ್ಮಾ ಥೆರಪಿ ಚಿಕಿತ್ಸೆಯು ಅತ್ಯಂತ ಪ್ರಭಾವಶಾಲಿಯಾಗಿರುವುದು ಹಲವೆಡೆ ಸಾಕಾರಗೊಂಡಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಫ್ಲಾಸ್ಮಾ ಥೆರಪಿಯನ್ನು ಬಳಸಿ ವೈದ್ಯಕೀಯ ಸಂಶೋಧನೆ ನಡೆಸಿ ಯಶಸ್ವಿಯಾದ… Continue Reading
ಶೃಂಗೇರಿ: ಲಾಂಗ್ ತೋರಿಸಿ ಕಳ್ಳತನಕ್ಕೆ ಮುಂದಾದ ಯುವಕನಿಗೆ ಕುರ್ಚಿಯಿಂದ ಹೊಡೆದು ಓಡಿಸಿದ ಮಹಿಳೆ, ವಿಡಿಯೋ! August 13, 2020 ಚಿಕ್ಕಮಗಳೂರು: ಶೃಂಗೇರಿ ಪಟ್ಟಣದ ಭಾರತೀ ಬೀದಿಯಲ್ಲಿರುವ ನಾಗಪ್ಪ ಜ್ಯುವೆಲರಿಯಲ್ಲಿ ಹಾಡಹಗಲೇ ಕಳ್ಳತನ ನಡೆದಿದೆ. ಕಳ್ಳನೊಬ್ಬ ಮುಖಕ್ಕೆ ಮಾಸ್ಕ್ ಧರಿಸಿ ಅಂಗಡಿಯೊಳಗೆ ನುಗ್ಗಿದ್ದು ಮಾರಕಾಸ್ತ್ರ ತೋರಿಸಿ, ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾನೆ. ಈ ವೇಳೆ ಚಿನ್ನದ ಅಂಗಡಿಯಲ್ಲಿ… Continue Reading
ಮಂಗಳೂರು: ಆಯುಷ್ಮಾನ್ ಭಾರತ್ ಯೋಜನೆ – ಬಿ.ಪಿ.ಎಲ್ ಕಾರ್ಡ್ದಾರರಿಗೆ 5 ಲಕ್ಷದವರೆಗೆ ಉಚಿತ ಚಿಕಿತ್ಸೆ August 13, 2020 ಮಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯು ಸರ್ವರಿಗೂ ಆರೋಗ್ಯ ಸೇವೆ ಒದಗಿಸುವ ಸಂಯೋಜಿತ ಯೋಜನೆಯಾಗಿದ್ದು, ಈ ಯೋಜನೆಯಲ್ಲಿ ಕೊರೊನಾ ಚಿಕಿತ್ಸೆಯೂ ಸಹ ಸೇರ್ಪಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 240 ಸಾಮಾನ್ಯ… Continue Reading
ಮೂಡುಬಿದ್ರೆ: ಬೈಕ್ ಸ್ಕಿಡ್ – ಸವಾರ ಸ್ಥಳದಲ್ಲೇ ಸಾವು August 12, 2020 ಮೂಡುಬಿದಿರೆ: ವಾಲ್ಪಾಡಿಯ ಕ್ವಯಕುಡೆಯಲ್ಲಿ ಬುಧವಾರ ಬೆಳಗ್ಗೆ ಬೈಕ್ ನಿಂದ ಬಿದ್ದು ಬೈಕ್ ಸವಾರ ಮೃತಪಟ್ಟಿದ್ದಾರೆ.ಅಳಿಯೂರು ವಿಕಾಸನಗರದ ತಿಮ್ಮಪ್ಪ ಮಡಿವಾಳ್( 55) ಮೃತಪಟ್ಟ ಸವಾರ. ತಿಮ್ಮಪ್ಪ ಅವರು ಶಿರ್ತಾಡಿ ಪೇಟೆಯಲ್ಲಿ ಹೊಟೇಲ್ ನಡೆಸುತ್ತಿದ್ದು, ಅವರು… Continue Reading
ಮಂಗಳೂರು: ಕಂಕನಾಡಿ ಠಾಣೆಯ ನಿರ್ಮಾಣ ಕಾಮಗಾರಿಯ ಹೆಚ್ಚುವರಿ ಅನುದಾನಕ್ಕಾಗಿ ಗೃಹ ಸಚಿವರಿಗೆ ಮನವಿ August 12, 2020 ಮಂಗಳೂರು: ಕಂಕನಾಡಿ ನಗರ ಪೋಲಿಸ್ ಠಾಣೆಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿ ಅನುದಾನ ಒದಗಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಅವರು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರಿಗೆ ಆಗಮಿಸಿದ್ದ… Continue Reading
ಅಂತರ್ ರಾಜ್ಯ ಗಾಂಜಾ ಸಾಗಾಟದ ಬೃಹತ್ ಜಾಲ ಪತ್ತೆ-ಮೂವರ ಬಂಧನ August 11, 2020 ಪುತ್ತೂರು : ಕಾರು ಹಾಗೂ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿರುವುದು ಪತ್ತೆ ಹಚ್ಚಿರುವ ಪುತ್ತೂರು ನಗರ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಪಾಟ್ರಕೋಡಿ… Continue Reading
ಮಂಗಳೂರು: ಸೆ. 1 ರಿಂದ ಜಿಲ್ಲೆಯಲ್ಲಿ ಮೀನುಗಾರಿಕೆ ಪ್ರಾರಂಭ – ಸಚಿವ ಕೋಟಾ August 11, 2020 ಮಂಗಳೂರು : ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭವಾಗಲಿದೆ ಎಂದು ಜಿಲ್ಲಾ… Continue Reading