ಮೂಡುಬಿದಿರೆ ತಾಲೂಕು ಪಂಚಾಯತಿ ಚುನಾವಣೆ-ಅಧ್ಯಕ್ಷರಾಗಿ ರೇಖಾ ಸಾಲ್ಯಾನ್ ಉಪಾಧ್ಯಕ್ಷರಾಗಿ ಸಂತೋಷ್ ಅಯ್ಕೆ August 3, 2020 ಮೂಡುಬಿದಿರೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಮೂಡುಬಿದಿರೆ ತಾಲೂಕಿನ ಪ್ರಥಮ ಅಧ್ಯಕ್ಷರಾಗಿ ರೇಖಾ ಸಾಲ್ಯಾನ್ ಹಾಗೂ ಉಪಾಧ್ಯಕ್ಷರಾಗಿ ಸಂತೋಷ್ ಆಯ್ಕೆಯಾಗಿದ್ದಾರೆ. ಸೋಮವಾರ ನಡೆದ ಅಧ್ಯಕ್ಷರ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯ ನಾಲ್ಕು ಮಂದಿ ಹಾಗೂ ಕಾಂಗ್ರೆಸ್ನ… Continue Reading
ರಾಮಮಂದಿರ ಭೂಮಿ ಪೂಜೆಗೆ ಪೇಜಾವರ ಶ್ರೀ, ವಿರೇಂದ್ರ ಹೆಗ್ಗಡೆ ಸೇರಿ ರಾಜ್ಯದ ಐವರಿಗೆ ಆಹ್ವಾನ August 3, 2020 ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಮತ್ತು ಧರ್ಮಸ್ಥಳ ಧರ್ಮಾಧಿಕಾರಿ… Continue Reading
ಉಡುಪಿಯಲ್ಲಿ 182 ಮಂದಿಗೆ ಕೊರೊನಾ ಸೋಂಕು ಪತ್ತೆ August 2, 2020 ಉಡುಪಿ : ಉಡುಪಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಭಾನುವಾರ 182 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4672ಕ್ಕೆ ಏರಿಕೆಯಾಗಿದೆ. ಭಾನುವಾರ 182 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, 625… Continue Reading
ವಿಟ್ಲ: ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ August 2, 2020 ವಿಟ್ಲ : ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಗ್ರಾಮದಲ್ಲಿ ನಡೆದಿದೆ. ಮದಕ ನಿವಾಸಿ ಸಾಧಿಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ರಾತ್ರಿ ಸಮಯದಲ್ಲಿ… Continue Reading
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 163 ಮಂದಿಗೆ ಕೊರೊನಾ ಸೋಂಕು ದೃಢ August 2, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ದಿನದಿಂದ ಕೊರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮತ್ತೆ 163 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ರವಿವಾರದಂದು 45 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ರವಿವಾರ ಮತ್ತೆ 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ 3116… Continue Reading
ಮಂಗಳೂರು: ವಿಧಾನ ಪರಿಷತ್ನ ಮಾಜಿ ಸದಸ್ಯ ಐವನ್ ಡಿಸೋಜಾ ಹಾಗೂ ಪತ್ನಿಗೆ ಕೊರೊನಾ ಪಾಸಿಟಿವ್ August 1, 2020 ಮಂಗಳೂರು : ವಿಧಾನ ಪರಿಷತ್ನ ಮಾಜಿ ಸದಸ್ಯ ಐವನ್ ಡಿಸೋಜಾ ಹಾಗೂ ಅವರ ಪತ್ನಿ ಡಾ. ಕವಿತಾ ಅವರಿಗೆ ಕೊರೊನಾ ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಅವರೇ ಫೇಸ್ಬುಕ್ನಲ್ಲಿ ಮಾಹಿತಿ ನೀಡಿದ್ದು, ”ನನಗೆ ಮತ್ತು… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ 139 ಜನರಿಗೆ ಕೊರೊನಾ ಪಾಸಿಟಿವ್ August 1, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿದ್ದು ಇಂದು 139 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,852 ಕ್ಕೆ ಏರಿಕೆಯಾಗಿದೆ. ಇನ್ನು ಶನಿವಾರ 6… Continue Reading
ಶೀಘ್ರ ಸಚಿವ ಸಂಪುಟ ವಿಸ್ತರಣೆ- ನಳೀನ್ ಕುಮಾರ್ ಕಟೀಲ್ August 1, 2020 ಸುಳ್ಯ: ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟಕ್ಕೆ ಹೊಸದಾಗಿ ಮೂವರು ಶಾಸಕರನ್ನು ಸೇರಿಸಿಕೊಳ್ಳಲಾಗುವುದು. ಈ ಮೂಲಕ ವಿಸ್ತರಣೆ… Continue Reading
ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ 17ವರ್ಷದ ಯುವಕ ಸಾವು August 1, 2020 ಬಂಟ್ವಾಳ: ಇಲ್ಲಿನ ಮಂಚಿ ಮಸೀದಿಯ ಬಳಿ ಶುಕ್ರವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆ July 31, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮತ್ತೆ 204 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಆ ಮೂಲಕ ಸೋಂಕಿತರ ಸಂಖ್ಯೆ 5713ಕ್ಕೆ ಏರಿಕೆಯಾಗಿದೆ. ಶುಕ್ರವಾರದಂದು ಮತ್ತೆ 70 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿಯ ತನಕ 2631 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ…. Continue Reading
ಮಂಗಳೂರು: ಕಂಟೈನ್ಮೆಂಟ್ ವಲಯಗಳಿಗೆ ನೂತನ ಜಿಲ್ಲಾಧಿಕಾರಿ ಭೇಟಿ July 31, 2020 ಮಂಗಳೂರು : ನೂತನ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಅವರು ಶುಕ್ರವಾರ ಮಹಾನಗರಪಾಲಿಕೆ ವ್ಯಾಪ್ತಿಯ ಕಂಟೈನ್ಮೆಂಟ್ ವಲಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಂಗಳಾದೇವಿ ಪರಿಸರದ ಕಂಟೈನ್ಮೆಂಟ್ ವಲಯಕ್ಕೆ ಭೇಟಿ ನೀಡಿದ ಅವರು ಕೈಗೊಂಡಿರುವ ಕ್ರಮಗಳ… Continue Reading
ಮಂಗಳೂರು: ಜಿಲ್ಲೆಗೆ ಆಗಮಿಸಿದ ಕೆ.ಪಿ.ಸಿ.ಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ July 31, 2020 ಮಂಗಳೂರು : ಕೆ.ಪಿ.ಸಿ.ಸಿ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್ ಮುಖಂಡ ಡಿ.ಕೆ ಶಿವಕುಮಾರ್ ಅವರು ಜು.31ರ ಶುಕ್ರವಾರ ಜಿಲ್ಲೆಗೆ ಆಗಮಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಕೆಪಿಸಿಸಿ… Continue Reading