ಮಂಗಳೂರು: ಜೂ. 10 ರಿಂದ ಪಿಲಿಕುಳ ನಿಸರ್ಗಧಾಮ ಸಾರ್ವಜನಿಕ ವೀಕ್ಷಣೆಗೆ ಮುಕ್ತ June 9, 2020 ಮಂಗಳೂರು : ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಜೂನ್ 10 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ ಎಂದು ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ… Continue Reading
ಕಾಸರಗೋಡು : ಇಂದು 8 ಮಂದಿಗೆ ಕೊರೋನ ಪಾಸಿಟಿವ್ June 8, 2020 ಕಾಸರಗೋಡು : ಜಿಲ್ಲೆಯಲ್ಲಿ ಸೋಮವಾರ 8 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಅಲ್ಲದೆ ಈ ನಡುವೆ 7 ಮಂದಿಯ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆ 109ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ… Continue Reading
ದ.ಕ. ಜಿಲ್ಲೆಯಲ್ಲಿ ಮೂವರಲ್ಲಿ, ಉಡುಪಿಯಲ್ಲಿ ಮತ್ತೆ 45 ಮಂದಿಯಲ್ಲಿ ಕೊರೊನಾ ದೃಢ June 8, 2020 ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ವರದಿ ಮತ್ತೆ ಮುಂದುವರೆದಿದ್ದು, ಸೋಮವಾರದಂದು ಉಡುಪಿ ಜಿಲ್ಲೆಯಲ್ಲಿ 45 ಮಂದಿಯಲ್ಲಿ ಹಾಗೂ ದ.ಕ. ಜಿಲ್ಲೆಯಲ್ಲಿ ಮೂವರಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದೆ. ದ.ಕ. ಜಿಲ್ಲೆಯಲ್ಲಿ ಇಬ್ಬರು… Continue Reading
ಬೆಳ್ತಂಗಡಿ: ರಾಜ ಕೇಸರಿ ಅಧ್ಯಕ್ಷರಾಗಿ ಕಾರ್ತಿಕ್ ಉಜಿರೆ ಆಯ್ಕೆ June 8, 2020 ಬೆಳ್ತಂಗಡಿ: ಏಳು ವರ್ಷಗಳಿಂದ ಬಡವರ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ರಾಜ ಕೇಸರಿ ಸಂಘಟನೆಯ ಬೆಳ್ತಂಗಡಿ ತಾಲೂಕು ಪದಗ್ರಹಣ ಅಖಿಲ ಕರ್ನಾಟಕ ರಾಜ ಕೇಸರಿಯ ಸಂಸ್ಥಾಪಕರಾದ ದೀಪಕ್ ಜಿ. ಅವರ ನೇತೃತ್ವದಲ್ಲಿ ನಡೆಯಿತು… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಗುಣಮುಖ-113 ಮಂದಿಯ ವರದಿ ನೆಗೆಟಿವ್ June 7, 2020 ಮಂಗಳೂರು: ದ.ಕ. ಜಿಲ್ಲೆಯಲ್ಲಿ ರವಿವಾರ ಐವರು ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 13 ವರ್ಷದ ಬಾಲಕಿ, 25 ವರ್ಷದ ಯುವಕ, 30 ವರ್ಷದ ವ್ಯಕ್ತಿ, 49 ವರ್ಷದ ವ್ಯಕ್ತಿ ಹಾಗೂ 54 ವರ್ಷದ ವ್ಯಕ್ತಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ… Continue Reading
ಉಡುಪಿ ಕೃಷ್ಣಮಠದಲ್ಲಿ ದೇವರ ದರ್ಶನ ಸದ್ಯಕ್ಕಿಲ್ಲ: ಅದಮಾರು ಶ್ರೀ June 7, 2020 ಉಡುಪಿ: ಲಾಕ್ಡೌನ್ ಸಡಿಲಿಸಿರುವ ಕೇಂದ್ರ ಸರಕಾರ ಜೂ.8ರ ಬಳಿಕ ದೇವಸ್ಥಾನ ಸೇರಿದಂತೆ ಎಲ್ಲ ಪ್ರಾರ್ಥನಾಲಯ ತೆರೆಯಲು ಅವಕಾಶ ನೀಡಿದ್ದರೂ ಕೃಷ್ಣಮಠದಲ್ಲಿ ಇನ್ನೂ ಇಪ್ಪತ್ತರಿಂದ ಮೂವತ್ತು ದಿನ ದೇವರ ದರ್ಶನಕ್ಕೆ ಅವಕಾಶ ಇಲ್ಲ. ಆ ಬಳಿಕ… Continue Reading
ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ. 13 ರಿಂದ ಪ್ರಾರ್ಥನೆ ಆರಂಭ – ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾ June 7, 2020 ಮಂಗಳೂರು: ಮಂಗಳೂರು ಧರ್ಮಪ್ರಾಂತ್ಯದಲ್ಲಿ ಜೂ 13ರಿಂದ ಸರಕಾರದ ನಿಯಮಗಳನ್ನು ಪಾಲಿಸಿ ಚರ್ಚುಗಳಲ್ಲಿ ಪ್ರಾರ್ಥನೆ ಗಳನ್ನು ಆರಂಭಿಸಲಾಗುವುದು ಎಂದು ಧರ್ಮಾಧ್ಯಕ್ಷರಾದ ಅತಿ ವಂ ಡಾ ಪೀಟರ್ ಪಾವ್ಲ್ ಸಲ್ದಾನ್ಹಾ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ… Continue Reading
ಮೂಲ್ಕಿ ಉದ್ಯಮಿಯ ಹತ್ಯೆ ಪ್ರಕರಣ – ನಾಲ್ವರ ಬಂಧನ June 6, 2020 ಮೂಲ್ಕಿ : ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂಲ್ಕಿ ಜಂಕ್ಷನ್ ಸಮೀಪದ ಬ್ಯಾಂಕ್ ಮುಂಭಾಗ ಶುಕ್ರವಾರ ಸಂಜೆ ಮುನೀರ್ ಎಂಬವರ ಅಳಿಯ ಹಾಗೂ ಮೂಡಬಿದ್ರೆಯ ಜ್ಯುವೆಲ್ಲರಿ ಮಾಲಕ ಲತೀಫ್ ಎಂಬವರನ್ನು ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ… Continue Reading
ಮಂಗಳೂರು :ಮೂಲ್ಕಿ ಯುವ ಉದ್ಯಮಿಯ ಹತ್ಯೆ ಕೊಲೆಗಾರರು ಪರಾರಿ June 6, 2020 ಮೂಲ್ಕಿ : ದ.ಕ. ಜಿಲ್ಲೆಯಲ್ಲಿ ಹಾಡು ಹಗಲಲ್ಲೇ ಉದ್ಯಮಿಯ ಬರ್ಬರ ಹತ್ಯೆ ನಡೆದಿದೆ.ಮಂಗಳೂರಿನ ಮೂಲ್ಕಿಯಲ್ಲಿ ದುಷ್ಕರ್ಮಿಗಳು ಯುವ ಉದ್ಯಮಿಯನ್ನು ಹತ್ಯೆಗೈದಿದ್ದಾರೆ. ಮೂಡಬಿದ್ರೆಯಲ್ಲಿ ಉದ್ಯಮಿಯಾಗಿರುವ ಅಬ್ದುಲ್ ಲತೀಫ್(38) ಎಂಬವರು ಹತ್ಯೆಯಾದ ಉದ್ಯಮಿಯಾಗಿದ್ದಾರೆ. ತಲ್ವಾರ್ ಹಾಗೂ… Continue Reading
ತಬ್ಲಿಘಿಗಳು ಕ್ಷಮೆಗೆ ಅರ್ಹರಲ್ಲ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕು: ಶೋಭಾ ಕರಂದ್ಲಾಜೆ June 5, 2020 ಉಡುಪಿ: “ದೇಶಾದ್ಯಂತ ಕೊರೋನಾವೈರಸ್ ಹರಡುವಂತೆ ಮಾಡುವುದು ತಬ್ಲಿಘಿ ಜಮಾತ್ ಸದಸ್ಯರ ವ್ಯವಸ್ಥಿತ ಯೋಜನೆಯಾಗಿದೆ. . ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು. ಅವರು ಕ್ಷಮೆಗೆ ಅರ್ಹರಲ್ಲ. ಈ ವಿಷಯದ ಬಗ್ಗೆ ಸಮಗ್ರ ತನಿಖೆ… Continue Reading
ರಾಜ್ಯದಲ್ಲಿ ಒಂದೇ ದಿನ 515 ಕೊರೋನಾ ಸೋಂಕಿತರು ಪತ್ತೆ,ಉಡುಪಿಯೊಂದರಲ್ಲೇ 204 ಪ್ರಕರಣಗಳು June 5, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 515 ಪ್ರಕರಣಗಳು ವರದಿಯಾಗಿವೆ. ಇದು ಇಲ್ಲಿಯವರೆಗೂ ದಾಖಲಾಗಿರುವ ಅತಿ ಹೆಚ್ಚಿನ ಪ್ರಕರಣಗಳಾಗಿವೆ. ಈ ಪೈಕಿ 482… Continue Reading
ಕೊರೊನಾದಲ್ಲಿ ಉಡುಪಿಗೆ ನಂಬರ್ 1 ಪಟ್ಟ- 92ರ ಪೈಕಿ ಐವರಿಗೆ ಮಾತ್ರ ರೋಗ ಲಕ್ಷಣ June 4, 2020 ಉಡುಪಿ: ಮಹಾರಾಷ್ಟ್ರದಿಂದ ಬಂದ ಜನರು ಉಡುಪಿಯಲ್ಲಿ ಕೊರೊನಾ ಪಾಸಿಟಿವ್ ಸ್ಫೋಟ ಮಾಡುತ್ತಲೇ ಇದ್ದಾರೆ. ಉಡುಪಿಯಲ್ಲಿ ಇಂದು 92 ಜನರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆಯ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 564ಕ್ಕೆ… Continue Reading