ಮಂಗಳೂರು: ಉಳ್ಳಾಲದ ಮಹಿಳೆ ಸೇರಿ ಕೊರೊನಾಗೆ ಮೂವರ ಬಲಿ – ಸಾವಿನ ಸಂಖ್ಯೆ 29ಕ್ಕೆ ಏರಿಕೆ July 8, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ,… Continue Reading
ಜುಲೈ 8ರಿಂದ ಸ್ವಯಂ ಪ್ರೇರಿತವಾಗಿ ಅರ್ಧ ದಿನ ‘ಮೂಡುಬಿದಿರೆ ಬಂದ್’ ನಿರ್ಧಾರ July 8, 2020 ಮೂಡುಬಿದಿರೆ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 8ರಿಂದ ಜುಲೈ 20ರವರೆಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಅರ್ಧ ದಿನ ಸ್ವಯಂಪ್ರೇರಿತರಾಗಿ ಲಾಕ್ ಡೌನ್ ಹೇರಲು ವ್ಯಾಪಾರಿಗಳು ನಿರ್ಧರಿಸಿದ್ದಾರೆ.ಸ್ವರ್ಣ ಮಂದಿರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ… Continue Reading
ಮೂಡುಬಿದಿರೆ: ಮಾಸ್ಕ್ ಧರಿಸದ,ಸಾಮಾಜಿಕ ಅಂತರ ಮರೆತ 100ಕ್ಕೂ ಅಧಿಕ ಮಂದಿಗೆ ದಂಡ July 8, 2020 ಮೂಡುಬಿದಿರೆ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮೂಡುಬಿದರೆ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಜಂಟಿಯಾಗಿ… Continue Reading
ಕುವೈತ್ನಲ್ಲಿರುವ 50 ಸಾವಿರ ಕನ್ನಡಿಗರ ಉದ್ಯೋಗಕ್ಕೆ ಕುತ್ತು! July 8, 2020 ಮಂಗಳೂರು: ಕೋವಿಡ್ ಭೀತಿಯಿಂದ ಉದ್ಯೋಗ ಕಳೆದುಕೊಳ್ಳುವ ಸಂಕಷ್ಟ ಒಂದೆಡೆಯಾಗಿದ್ದರೆ, ಇದೀಗ ಕುವೈತ್ನ ರಾಷ್ಟ್ರೀಯ ಅಸೆಂಬ್ಲಿಯ ಕಾನೂನು ಮತ್ತು ಸಂಸದೀಯ ಸಮಿತಿ ವಿದೇಶಿ ವಲಸೆ ಮೀಸಲಾತಿ ಮಸೂದೆಗೆ ಅಂಗೀಕಾರ ನೀಡಿದೆ. ಇದರಿಂದಾಗಿ ಎಂಟು ಲಕ್ಷ… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 83 ಮಂದಿಗೆ ಕೊರೊನಾ July 7, 2020 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇಂದು 83 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇಂದು ಮಧ್ಯಾಹ್ನ ಸೋಂಕು ಪೀಡಿತ… Continue Reading
ಚಿನ್ನ ಕಳ್ಳಸಾಗಣೆ ಪ್ರಕರಣ: ಕೇರಳ ಸಿಎಂ ಕಾರ್ಯದರ್ಶಿ ಎಂ ಶಿವಶಂಕರ್ ವಜಾ July 7, 2020 ತಿರುವನಂತಪುರಂ: ಯುಎಇ ರಾಯಭಾರಿ ಕಚೇರಿ ಹೆಸರಿಗೆ ಬಂದ ಪಾರ್ಸೆಲ್ ಮೂಲಕ ಚಿನ್ನಕಳ್ಳಸಾಗಣೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್ನೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಾರ್ಯದರ್ಶಿ… Continue Reading
ಮೂಡಬಿದ್ರೆ: ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ – ಸಾವಿನ ಸಂಖ್ಯೆ 26 ಕ್ಕೆ ಏರಿಕೆ July 7, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ… Continue Reading
ಮಂಗಳೂರಲ್ಲಿ ಕೊರೋನಾತಂಕ: ಡೈಲಿ ಪಾಸ್ ರದ್ದು ಮಾಡಿದ ಕೇರಳ ಸರ್ಕಾರ! July 7, 2020 ಮಂಗಳೂರು: ಕೇರಳಿಗರು ಪ್ರತಿನಿತ್ಯ ಮಂಗಳೂರು ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೇರಿದೆ. ಮಂಗಳೂರು ಪ್ರವೇಶಕ್ಕೆ ಕೇರಳದಿಂದ ಕೊಡುತ್ತಿದ್ದ ನಿತ್ಯದ ಪಾಸ್ ರದ್ದು ಮಾಡಿದೆ. ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರ ಈ… Continue Reading
ಬ್ರಹ್ಮಾವರ: ಸೈಕಲ್ ಸವಾರನಿಗೆ ಕಾರು ಡಿಕ್ಕಿ, ಸವಾರನ ಆರೋಗ್ಯ ಸ್ಥಿತಿ ಗಂಭೀರ July 6, 2020 ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ದೂಪದಕಟ್ಟೆ ಬಳಿ ಹೆದ್ದಾರಿ ದಾಟುತ್ತಿದ್ದ ಸೈಕಲ್ ಸವಾರನಿಗೆ ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡವರು ಬೈಕಾಡಿ ನಿವಾಸಿ… Continue Reading
ಉಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ July 6, 2020 ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಉಪ್ಪಳದಲ್ಲಿ ಸರಕು ಲಾರಿ ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದ್ದು , ಇದರಿಂದ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಕಡೆಯಿಂದ ಮೊಬೈಲ್ ಟವರ್ ನಿರ್ಮಾಣದ… Continue Reading
ಮಂಗಳೂರು ಜು.8 ರಿಂದ ಮತ್ತೆ ಲಾಕ್ಡೌನ್ ಎನ್ನುವುದು ಸುಳ್ಳು ಸುದ್ದಿ: ಜಿಲ್ಲಾಧಿಕಾರಿ ಸ್ಪಷ್ಟನೆ July 6, 2020 ಮಂಗಳೂರು: ಇಂದು ಬೆಳಗ್ಗಿನಿಂದ ದ.ಕ. ಜಿಲ್ಲೆಯಲ್ಲಿ ಜು.8ರಿಂದ 25ರವರೆಗೆ ಸ್ವಯಂಪ್ರೇರಿತ ಲಾಕ್ಡೌನ್ ಇರಲಿದೆ ಎಂಬ ಮೆಸೇಜ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಆದರೆ ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪ ಇರುವುದಿಲ್ಲ, ಇದೊಂದು ಸುಳ್ಳು ಸಂದೇಶ… Continue Reading
ಮಂಗಳೂರು: ಪರಾರಿಯಾದ ಸೋಂಕಿತನನ್ನು 24 ಗಂಟೆಯೊಳಗೆ ಬಂಧಿಸಿ ರಿಯಲ್ ಹೀರೊಗಳಾದ ಪೊಲೀಸರು July 6, 2020 ಮಂಗಳೂರು : ನಗರದ ಕೊವೀಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ದೇವರಾಜು(18)ನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. “ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ವೆನ್ಲಾಕ್ ಆಸ್ಪತ್ರೆಯಿಂದ ಓಡಿಹೋದ… Continue Reading