ಮಂಗಳೂರು: ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವಂತಿಲ್ಲ: ಕೋಟ ಶ್ರೀನಿವಾಸ ಪೂಜಾರಿ July 20, 2020 ಮಂಗಳೂರು: ಖಾಸಗಿ ಆಸ್ಪತ್ರೆಗಳು ಕೊರೋನಾ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ನಗರದ… Continue Reading
ಉಡುಪಿ: ಲಾಕ್ಡೌನ್ನಿಂದ ವ್ಯವಹಾರ ಸ್ಥಗಿತ – ನೊಂದ ಯುವಕ ಆತ್ಮಹತ್ಯೆಗೆ ಶರಣು July 20, 2020 ಉಡುಪಿ : ಬೆಂಗಳೂರಿನಲ್ಲಿ ಉದ್ಯೋಗ ಹೊಂದಿದ್ದ ಯುವಕ ಲಾಕ್ಡೌನ್ ಕಾರಣದಿಂದ ವ್ಯವಹಾರವಿಲ್ಲವೆಂದು ನೊಂದು ನೇಣಿಗೆ ಶರಣಾದ ಘಟನೆ ಕೋಟದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಾಲೂಕಿನ ಗಿಳಿಯಾರು ಗ್ರಾಮದ ರಾಜಶೇಖರ ದೇವಸ್ಥಾನ ಸಮೀಪದ ನಿವಾಸಿ… Continue Reading
ತಿರುವನಂತಪುರಂನ ಕರಾವಳಿಯಲ್ಲಿ 10 ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಕೇರಳ ಸರ್ಕಾರ July 18, 2020 ತಿರುವನಂತಪುರಂ: ತಿರುವನಂತಪುರಂನ ಕೆಲವು ಪ್ರದೇಶಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಹೇಳಿದ ಮಾರನೇ ದಿನವೇ ತಿರುವನಂತಪುರಂನ ಕರಾವಳಿ ಪ್ರದೇಶದಲ್ಲಿ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ… Continue Reading
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 237 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆ July 18, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಶನಿವಾರದಂದು ಮತ್ತೆ 237 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3311ಕ್ಕೆ ಏರಿಕೆಯಾಗಿದೆ…. Continue Reading
ಉಡುಪಿ: ವಿದ್ಯುತ್ ಶಾಕ್ ತಗುಲಿ ಎಸೆಸೆಲ್ಸಿ ಬಾಲಕ ಸಾವು July 18, 2020 ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಷ್ಮೀನಗರ ಆರನೆ ಕ್ರಾಸ್ ನ ಮನೆಯೊಂದರ ಬಾವಿಯ ಪಂಪ್ ಸೆಟ್ ದುರಸ್ತಿ ಸಮಯದಲ್ಲಿ ನಡೆದ ವಿದ್ಯುತ್ ಅವಘಡದಿಂದಾಗಿ ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಿನ್ನೆ ತಡರಾತ್ರಿ ನಡೆದಿದೆ…. Continue Reading
ಕುಂದಾಪುರ: ಸೌದಿ ಅರೇಬಿಯಾದಿಂದ ಮೂರುವರೆ ತಿಂಗಳ ನಂತರ ಊರು ತಲುಪಿರುವ ಮೃತ ದೇಹ July 18, 2020 ಕುಂದಾಪುರ: ಸತತ ಯತ್ನದಿಂದ ಬರೋಬ್ಬರಿ ಮೂರುವರೆ ತಿಂಗಳ ನಂತರ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ವ್ಯಕ್ತಿಯ ಮೃತ ದೇಹವು ಇಂದು (ಜು.18) ಬ್ರಹ್ಮಾವರದ ಹಾರಾಡಿಗೆ ತಲುಪಲಿದೆ ಎಂದು ಹೇಳಲಾಗಿದೆ. ಫ್ರಾನ್ಸಿಸ್ ಪೌಲ್… Continue Reading
ತುಳು ನಿಘಂಟು ತಜ್ಞ ಸಂಶೋಧಕ ಯು. ಪಿ ಉಪಾಧ್ಯಾಯ ವಿಧಿವಶ July 18, 2020 ಉಡುಪಿ: ತುಳು ನಿಘಂಟುತಜ್ಞ , ಭಾಷಾ ವಿದ್ವಾಂಸರಾದ ಯುಪಿ ಉಪಾದ್ಯಾಯ (85) ವಯೋಸಹಜ ಅನಾರೋಗ್ಯದಿಂದ ಉಡುಪಿಯಲ್ಲಿ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ಉಡುಪಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ… Continue Reading
ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಾಳೆ ಲಾಕ್ಡೌನ್ ವಿನಾಯಿತಿ ಇಲ್ಲ July 18, 2020 ಮಂಗಳೂರು : ದ.ಕದಲ್ಲಿ ಜು 19ರ ಭಾನುವಾರದಂದು ಪೂರ್ತಿ ಲಾಕ್ಡೌನ್ ಇರಲಿದ್ದು, ಪ್ರತಿ ದಿನದಂತೆ ಬೆಳಿಗ್ಗೆ 8 ರಿಂದ 11 ಗಂಟೆಯವರೆಗೆ ಲಾಕ್ ಡೌನ್ ರಿಯಾಯಿತಿ ನಾಳೆ ಇರುವುದಿಲ್ಲ. ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆ ಪ್ರತೀ… Continue Reading
ಬೆಳ್ತಂಗಡಿ: ಪೊಲೀಸರಂತೆ ನಟಿಸಿ 10 ಲಕ್ಷ ಜೂಜು ಹಣ ದರೋಡೆ -ಆರೋಪಿಗಳಿಗೆ ನ್ಯಾಯಾಂಗ ಬಂಧನ July 18, 2020 ಬೆಳ್ತಂಗಡಿ : ಲಾಯಿಲಾ ಗ್ರಾಮದ ಪಡ್ಲಾಡಿ ಸಮೀಪ ಮೇ 29ರಂದು ಜೂಜು ಅಡ್ಡೆಯಲ್ಲಿ ಪೊಲೀಸರು ಬಂದಂತೆ ನಟಿಸಿ ಸ್ಥಳದಿಂದ ಚಿಕ್ಕಮಗಳೂರು ಮಳಲೂರು ನಿವಾಸಿ ಹೊಯ್ಸಳ ಜೆ.ಪಿ. ಎಂಬವರ 10 ಲಕ್ಷ ರೂ. ನಗದು ಇದ್ದ… Continue Reading
ಮೊದಲ ಬಾರಿ ಕೊರೋನಾ ಸಮುದಾಯಕ್ಕೆ ಹರಡಿದೆ ಎಂದು ಖಚಿತಪಡಿಸಿದ ಕೇರಳ ಸಿಎಂ July 17, 2020 ತಿರುವನಂತಪುರಂ: ಇದೇ ಮೊದಲ ಬಾರಿಗೆ ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ತಿರುವನಂತಪುರಂನಲ್ಲಿ ಮಹಾಮಾರಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡಿದೆ ಎಂದು ಶುಕ್ರವಾರ ಖಚಿತಪಡಿಸಿದ್ದಾರೆ. ತಿರುವನಂತಪುರಂನ ಪುಲ್ಲುವಿಲಾ ಮತ್ತು ಪೂಂಟುರಾ ಎಂಬ ಗ್ರಾಮಗಳಲ್ಲಿ ಕೊರೋನಾ… Continue Reading
ಕಾಂಗ್ರೆಸ್ ಯುವ ನಾಯಕ ಮಿಥುನ್ ರೈಗೆ ಕೊರೋನಾ ಪಾಸಿಟಿವ್ July 17, 2020 ಮಂಗಳೂರು: ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ, ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಮಿಥುನ್… Continue Reading
ಮೂಡುಬಿದಿರೆ: ಮೀನು ವ್ಯಾಪಾರಿಯಿಂದ ಅಪ್ರಾಪ್ತೆಯ ರೇಪ್! July 17, 2020 ಮೂಡುಬಿದಿರೆ:ಅಪ್ರಾಪ್ತೆಯನ್ನು ಅತ್ಯಾಚಾವೆಸಗಿದ ಆರೋಪದಲ್ಲಿ ಮಾರ್ಪಾಡಿಯ ಮೀನು ವ್ಯಾಪಾರಿಯನ್ನು ಪೊಲೀಸರು ಬಂಧಿಸಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಆರೋಪಿ ಸ್ಥಳೀಯ ನಿವಾಸಿ ಆಸಿಫ್ ಎಂದು ತಿಳಿದುಬಂದಿದೆ. ಈತ ವೃತ್ತಿಯಲ್ಲಿ ಮೀನುವ್ಯಾಪಾರಿ. ಹತ್ತಿರದಲ್ಲಿ ವಾಸ್ತವ್ಯವಿದ್ದ… Continue Reading