ಬಿಜೆಪಿಯಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ March 26, 2025 ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ… Continue Reading
ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ : ಧರ್ಮಸ್ಥಳ ಪೊಲೀಸ್ ಠಾಣೆಯ PSI ವಿರುದ್ಧ ಎಫ್ಐಆರ್ March 26, 2025 ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಕಿಶೋರ್ ಅವರ… Continue Reading
ಬೆಕ್ಕನ್ನು ಸಾಕುತ್ತಿರುವಿರಾದರೆ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ವೈರಸ್ March 25, 2025 ಹಕ್ಕಿ ಜ್ವರದ ಆತಂಕದಿಂದ ಇನ್ನೇನು ಕರ್ನಾಟಕ ಜನತೆ ನಿಟ್ಟುಸಿರುಬಿಟ್ಟರು ಎನ್ನುವಾಗಲೇ ಮತ್ತೊಂದು ಮಾರಕ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ…. Continue Reading
ಕರ್ನಾಟಕ ಬಂದ್ಗೆ ಕಾರಣವೇನು? ಏನೇನಿದೆ, ಏನೇನಿಲ್ಲ? March 22, 2025 ಬೆಂಗಳೂರು: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ, ಕನ್ನಡ ಪರ ಸಂಘಟನೆಗಳು ಇಂದು (ಮಾರ್ಚ್ 22, ಶನಿವಾರ) ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ 12 ಗಂಟೆಗಳ ಕಾಲ… Continue Reading
ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ – ವಿಪಕ್ಷಗಳ 18 ಸದಸ್ಯರು ಸಸ್ಪೆಂಡ್ March 21, 2025 ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ್ದ ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್ ಯು.ಟಿ ಖಾದರ್ ರೂಲಿಂಗ್ ಹೊರಡಿಸಿದ್ದಾರೆ. ವಿಧಾನಸಭೆ ನಡಾವಳಿಯ 348ನೇ ನಿಯಮದಡಿ ಶಾಸಕರಾದ ದೊಡ್ಡನಗೌಡ ಪಾಟೀಲ್,… Continue Reading
ಬೆಂಗಳೂರಲ್ಲಿ ಪತ್ನಿ ಕಿರಿಕ್ಗೆ ಬೇಸತ್ತು ಹೋದ ಪತಿರಾಯ ; ಹೈಫೈ ಕಾರ್ಪೊರೇಟ್ ಹೆಂಡತಿಯ ಡಿಮ್ಯಾಂಡ್ ಒಂದೆರಡಲ್ಲ! March 19, 2025 ಬೆಂಗಳೂರು: ನನ್ನ ಮುಟ್ಟಬೇಡ, ಬ್ಯೂಟಿ ಹಾಳಾಗುತ್ತೆ ಅಂತ ಗಂಡನಿಗೆ ಹೆಂಡತಿಯೊಬ್ಬಳು ಡಿಮ್ಯಾಂಡ್ ಮೇಲೆ ಡಿಮ್ಯಾಂಡ್ ಮಾಡಿರೋ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿ ಪ್ರತಿದಿನ ಕೊಡುವ ಕಾಟಕ್ಕೆ ಬೆಸತ್ತು ಆಕೆಯ… Continue Reading
9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನೀತಾ ವಿಲಿಯಮ್ಸ್ March 19, 2025 ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಬಾಹ್ಯಾಕಾಶದಿಂದ ಭೂಮಿಗೆ ಮರಳಿದ್ದಾರೆ. ನಿನ್ನೆ ಅಂತಾರಾಷ್ಟ್ರಿಯ ಬಾಹ್ಯಾಕಾಶ ವಿಮಾನ ನಿಲ್ದಾಣದಿಂದ ಹೊರಟಿದ್ದ ಎಲ್ಲಾ ಗಗನಯಾತ್ರಿಗಳು ಸುರಕ್ಷಿತವಾಗಿ… Continue Reading
ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್ಐಆರ್ ದಾಖಲು March 17, 2025 ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ… Continue Reading
ಹಾಸನ : ‘ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ’- ಸೂರಜ್ ರೇವಣ್ಣ March 8, 2025 ಹಾಸನ : ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ… Continue Reading
ಬೆಂಗಳೂರು : ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭ February 28, 2025 ರಾಜ್ಯದಲ್ಲಿ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ಮಾರ್ಚ್ 20ರ ವರೆಗೆ ಪರೀಕ್ಷೆ ನಡೆಯಲಿದೆ. Continue Reading
ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ January 4, 2024 ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕುಟುಂಬದವರ… Continue Reading
ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ಮದುವೆ ಕ್ಯಾನ್ಸಲ್ December 27, 2023 ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ವರನ ಕಡೆಯವರು ಮದುವೆ ರದ್ದು ಮಾಡಿದ ಘಟನೆ ತೆಲಂಗಾನದಲ್ಲಿ ನಡೆದಿದೆ. ನಿಜಾಮಾಬಾದ್ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೆ ಈ ಹಿಂದೆ ನಿಶ್ಚಿತಾರ್ಥವಾಗಿದ್ದು,… Continue Reading