ಬೀದಿದೀಪಗಳ ಖರೀದಿಯಲ್ಲಿ ಅವ್ಯವಹಾರ; 3 ಪಿಡಿಒಗಳಿಗೆ 61,796 ರೂ ದಂಡ ವಿಧಿಸಿದ ಸಿಇಓ! August 7, 2020 ಮಂಡ್ಯ: ಬೀದಿ ದೀಪಗಳ ಖರೀದಿಯಲ್ಲಿ ನಡೆದಿದ್ದ ಅವ್ಯವಹಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮಂಡ್ಯ ತಾಲೂಕಿನ ಬೂದನೂರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯದಲ್ಲಿದ್ದ ಮೂವರು ಪಿಡಿಒಗಳಿಗೆ 61,796 ರೂ ಗಳ ದಂಡವನ್ನು ವಿಧಿಸಿ ಜಿಪಂ ಸಿಇಓ… Continue Reading
ದರೋಡೆಗೆ ತಂದಿದ್ದ ಡ್ರಿಲ್ಲಿಂಗ್ ಮೆಷಿನ್ ಕೆಟ್ಟು ಗೋಲ್ಡ್ ಲೋನ್ ಅಂಗಡಿ ಬಚಾವ್! August 6, 2020 ಬೆಂಗಳೂರು: ಡ್ರಿಲ್ಲಿಂಗ್ ಮೆಷಿನ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿಲ್ಲ. ಇದರಿಂದಾಗಿ ದರೋಡೆ ಪ್ರಕರಣವೊಂದು ವಿಫಲವಾಗಿರುವ ಆಶ್ಚರ್ಯಕರ ಘಟನೆ ನಗರದ ದೊಡ್ಡ ಗೊಲ್ಲರಹಟ್ಟಿ ಬಳಿ ವರದಿಯಾಗಿದೆ. ನಗರದ ಮಣಪ್ಪುರಂ ಗೋಲ್ಡ್ ಲೋನ್ ಅಂಗಡಿಯು ದರೋಡೆಕೋರರ ದಾಳಿ ನಂತರವೂ… Continue Reading
ಕರ್ನಾಟಕದಲ್ಲಿಂದು ಕೊರೋನಾಗೆ 93 ಬಲಿ, ದಾಖಲೆಯ 6,805 ಪ್ರಕರಣ ಪತ್ತೆ 1.58 ಲಕ್ಷ ಸೋಂಕು! August 6, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾಗೆ 93 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,805 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,58,254ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು… Continue Reading
ಭಟ್ಕಳ ಪೋಲೀಸರ ಭರ್ಜರಿ ಕಾರ್ಯಾಚರಣೆ: 60 ಲಕ್ಷ ರೂ. ಮೌಲ್ಯದ ಚಿನ್ನ, 61 ಲಕ್ಷ ರೂ. ನಗದು ವಶ, ಇಬ್ಬರ ಬಂಧನ August 6, 2020 ಭಟ್ಕಳ: ಉತ್ತರ ಕನ್ನಡ ಜಿಲ್ಲೆ ಹೆಬ್ಬಾಗಿಲು ಎನಿಸಿರುವ ಭಟ್ಕಳ ಪೋಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಕುಖ್ಯಾತ ಕಳ್ಲರನ್ನು ಬಂಧಿಸಿದ್ದು 60 ಲಕ್ಷ ರೂ.ಮೌಲ್ಯದ ಚಿನ್ನಾಭರಣ, 61 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಹೂವಿನ… Continue Reading
ಕೋವಿಡ್ ರೋಗಿಗಳ ಸಹಾಯಕ್ಕೆ ಎಚ್ ಎಎಲ್ ನಿಂದ ಎರಡು ಆಂಬ್ಯುಲೆನ್ಸ್ ಕೊಡುಗೆ August 6, 2020 ಬೆಂಗಳೂರು: ಕೋವಿಡ್ ರೋಗಿಗಳಿಗೆ ನೆರವಾಗಲು ಎಚ್ಎಎಲ್ ಸಂಸ್ಥೆಯು ಎರಡು ಆಂಬ್ಯುಲೆನ್ಸ್ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಕೊಡುಗೆಯಾಗಿ ನೀಡಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಆಂಬ್ಯುಲೆನ್ಸ್ ಗಳನ್ನು ಇಂದು ಹಸ್ತಾಂತರಿಸಿಕೊಂಡರು.. ಓಲ್ಡ್… Continue Reading
ಬೆಂಗಳೂರು: ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ಯುವಕನ ಬರ್ಬರ ಹತ್ಯೆ, 3 ಆರೋಪಿಗಳ ಸೆರೆ August 6, 2020 ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಮೂವರು ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ನಿನ್ನೆ ರಾತ್ರಿ ನೆಲಮಂಗಲದ ಜಯನಗರದಲ್ಲಿ ನೆಡೆದಿದೆ. ಜಯನಗರ ನಿವಾಸಿ ಅರುಣ್ (23) ಕೊಲೆಯಾದವರು. ಸಲ್ಮಾನ್, ಇಮ್ರಾನ್ ಹಾಗೂ… Continue Reading
ಸೋಂಕಿತರ ಜೊತೆ ಬೇಕಂತಲೇ ಕೆಲವರಿಗೆ ಬಲವಂತದ ಕ್ವಾರೆಂಟೈನ್: ಡಿಕೆಶಿ ಗಂಭೀರ ಆರೋಪ August 6, 2020 ಬಳ್ಳಾರಿ: ಕೋವಿಡ್ ಆಸ್ಪತ್ರೆಯಲ್ಲಿ ನಡೆಯುವ ಹಗರಣಗಳು ಹಾಗೂ ಅಲ್ಲಿನ ಎಷ್ಟೋ ಜನರ ನೋವಿನ ಕುರಿತು ಸಿನಿಮಾ ನಿರ್ಮಿಸಬಹು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಇಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿವಕುಮಾರ್ , ಕೋವಿಡ್… Continue Reading
ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ August 6, 2020 ಬೆಳಗಾವಿ: ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ. ಖಾನಾಪುರ ತಾಲೂಕಿನ ಕಾಪೋಳಿ ಗ್ರಾಮದ ವಿಲಾಸ್ ದತ್ತಾತ್ರೇಯ ದೇಸಾಯಿ ಪ್ರವಾಹದಲ್ಲಿ ಸಿಲುಕಿದ್ದ… Continue Reading
ಕೊಡಗು: ಭಾರೀ ಮಳೆಗೆ ಭೂಕುಸಿತ, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕರ ಕುಟುಂಬ ನಾಪತ್ತೆ August 6, 2020 ಮಡಿಕೇರಿ: ಇಲ್ಲಿನ ಕಾವೇರಿ ತೀಥ೯ಕ್ಷೇತ್ರ ತಲಕಾವೇರಿಯಲ್ಲಿ ಭಾರೀ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅಚ೯ಕ ಟಿ.ಎಸ್.ನಾರಾಯಣ ಆಚಾರ್, ಅವರ ಪತ್ನಿ, ಆನಂದತೀಥ೯ ಮತ್ತು ಇಬ್ಬರು ಅಚ೯ಕರು ನಾಪತ್ತೆಯಾಗಿದ್ದಾರೆ. ತಲಕಾವೇರಿ ಪುಣ್ಯ… Continue Reading
ಎಸ್ಎಸ್ಎಲ್ಸಿ ಫಲಿತಾಂಶ: ಇನ್ನೂ ದಿನಾಂಕ ನಿಶ್ಚಯವಾಗಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ August 6, 2020 ಬೆಂಗಳೂರು: ನಾಳೆ ಅಂದರೆ ಆಗಸ್ಟ್ 6ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ ಎಂಬ ಸುದ್ದಿ ಸತ್ಯವಲ್ಲ. ಇನ್ನೂ ದಿನಾಂಕ ನಿಶ್ಚಯವಾಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ… Continue Reading
ಸೋಷಿಯಲ್ ಮೀಡಿಯಾಗಳನ್ನು ಯುಪಿಎಸ್ಸಿ ಟಾಪರ್ ಗಳು ಎಷ್ಟು, ಯಾವ ರೀತಿ ಬಳಕೆ ಮಾಡುತ್ತಿದ್ದರು? August 6, 2020 ಬೆಂಗಳೂರು:ಈಗ ಸೋಷಿಯಲ್ ಮೀಡಿಯಾಗಳದ್ದೇ ಜಮಾನ, ಸೋಷಿಯಲ್ ಮೀಡಿಯಾಗಳಿಗೆ ಮಾರು ಹೋಗದವರಿಲ್ಲ, ಅದರಿಂದ ದೂರವುಳಿಯುವವರು ಬೆರಳೆಣಿಕೆಯಲ್ಲಿರಬಹುದಷ್ಟೆ. ಕೇಂದ್ರ ಲೋಕ ಸೇವಾ ಆಯೋಗ ಯುಪಿಎಸ್ಸಿ ಪರೀಕ್ಷೆಯಲ್ಲಿ ರಾಜ್ಯದಿಂದ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದವರು ಸಾಮಾಜಿಕ ಮಾಧ್ಯಮವನ್ನು… Continue Reading
21 ಜಿಲ್ಲೆಗಳ ಗ್ರಾಮ ಪಂಚಾಯತ್ ಚುನಾವಣಾ ಮೀಸಲಾತಿ ಪಟ್ಟಿ ಸಿದ್ಧ: ಹೈಕೋರ್ಟ್ ಗೆ ಆಯೋಗದ ಮಾಹಿತಿ August 6, 2020 ಬೆಂಗಳೂರು: ಮೀಸಲು ಪ್ರಕ್ರಿಯೆ ಪೂರ್ಣಗೊಂಡಿರುವ 21 ಜಿಲ್ಲೆಗಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ವೇಳಾಪಟ್ಟಿ ಪ್ರಕಟಿಸಬಹುದೆಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಈ ಬಗ್ಗೆ ನಿಲುವು ತಿಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿದೆ. ಪರಿಷತ್ತಿನ ಕಾಂಗ್ರೆಸ್ ಸದಸ್ಯ… Continue Reading