ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ: ಪ್ರವಾಹ ಪರಿಸ್ಥಿತಿ ನಿರ್ಮಾಣ, ಮತ್ತಷ್ಟು ಮಳೆಯಾಗುವ ಸಾಧ್ಯತೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ August 6, 2020 ಬೆಂಗಳೂರು: ರಾಜ್ಯದ ಕರಾವಳಿ, ಮಲನೆನಾಡು ಸೇರಿ ಹಲವೆಡೆ ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಲೇ ಇದ್ದು, ಪ್ರವಾಹದ ಆತಂಕ ಶುರುವಾಗಿದೆ. ಇನ್ನೂ ಮೂರು ದಿನ ರಾಜ್ಯದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ… Continue Reading
ಬೆಳಗಾವಿ: ಮಗಳ ಆನ್ಲೈನ್ ಶಿಕ್ಷಣಕ್ಕಾಗಿ ಕಿವಿಯೊಲೆಯನ್ನು ಮಾರಿದ ತಾಯಿ August 6, 2020 ಬೆಳಗಾವಿ: ತನ್ನ ಮಗಳು ಎಸ್ಎಸ್ಎಲ್ಸಿ ಆನ್ಲೈನ್ ಶಿಕ್ಷಣಕ್ಕಾಗಿ ತಾಯಿಯೊಬ್ಬಳು ಕಿವಿಯೊಲೆ ಮಾರಿದ ಕಣ್ಣೀರಿನ ಕಥೆ ಬೆಳಗಾವಿಯಲ್ಲಿ ನಡೆದಿದೆ. ಮಹಾನಗರದ ಕ್ಲಬ್ ರಸ್ತೆಯಲ್ಲಿರುವ ತಗಡಿನ ಶೆಡ್ನಲ್ಲಿ ವಾಸವಿರುವ ದೇವದಾಸಿ ಜೋಗಮ್ಮ ಸರೋಜಿನಿ ಬೇವಿನಕಟ್ಟಿ ಮಕ್ಕಳಿಗಾಗಿ ಕಿವಿಯೊಲೆ… Continue Reading
ಅಯೋಧ್ಯೆಯಂತೆ ಕಾಶಿ, ಮಥುರಾಗಳಲ್ಲಿ ಮಸೀದಿ ತೆರವಾಗಬೇಕು: ಕೆ.ಎಸ್. ಈಶ್ವರಪ್ಪ August 5, 2020 ಶಿವಮೊಗ್ಗ: ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ. ಅದನ್ನು ಮಾಡಿಯೇ ತೀರುತ್ತೇವೆ ಎಂದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಶಂಕುಸ್ಥಾಪನೆ ಪ್ರಯುಕ್ತ ಕೋಟೆ… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 100 ಬಲಿ, 5,619 ಪ್ರಕರಣ ಪತ್ತೆ 1.51 ಲಕ್ಷ ದಾಟಿದ ಸೋಂಕು! August 5, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು 5,619 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 100 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ… Continue Reading
ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಬರಹ; ಪೊಲೀಸರಿಗೆ ದೂರು August 5, 2020 ಬೆಂಗಳೂರು: ಕೊರೊನಾ ಸೋಂಕಿತರಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನ ಕಾರಿಯಾಗಿ ಬರೆದಿರುವ ಕಿಡಿಗೇಡಿಗಳ ವಿರುದ್ಧ ಕೆಪಿಸಿಸಿ ಕಾನೂನು ಘಟಕದಿಂದ ನಗರ ಪೊಲೀಸರಿಗೆ ದೂರು ನೀಡಲಾಗಿದೆ…. Continue Reading
ರಾಮಮಂದಿರ ನಿರ್ಮಾಣ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ: ಕುಮಾರಸ್ವಾಮಿ August 5, 2020 ಬೆಂಗಳೂರು: ರಾಮಮಂದಿರ ನಿರ್ಮಾಣ ಸಾಂಸ್ಕೃತಿಕ ಪರಂಪರೆಯ ಬೆಸುಗೆ ಹಾಗೂ ರಾಷ್ಟ್ರೀಯ ಏಕತೆಯ ಪ್ರತಿಬಿಂಬವಾಗಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಶಯ ವ್ಯಕ್ತಪಡಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಬೇಕೆಂಬ ಭಾರತೀಯರ ಶತಮಾನಗಳ ಕನಸು ನನಸಾಗಲು ಇಂದು ಕಾಲ… Continue Reading
ಸಂಕಷ್ಟಗಳ ನಡುವೆಯೂ ಐಪಿಎಸ್ ಆದ ರೈತ ಪುತ್ರ ವಿವೇಕ್ ಹೆಚ್.ಬಿ.! August 5, 2020 ತುಮಕೂರು: ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ 2019ರ ಜನವರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನೀಡಿದ ಮೀಸಲಾತಿಯು ರಾಜ್ಯದ ವಿವೇಕ್ ಹೆಚ್.ಬಿಯವರಿಗೆ ವರವಾಗಿ ಪರಿಣಮಿಸಿದೆ. ವಿವೇಕ್ ಅವರು ಈ ಹಿಂದೆ ಕೂಡ… Continue Reading
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು, ಹಲವೆಡೆ ಪ್ರವಾಹ ಭೀತಿ August 5, 2020 ಬೆಂಗಳೂರು: ಕರಾವಳಿ, ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯ ಆರ್ಭಟ ಮುಂದುವರೆದಿದ್ದು, ಪ್ರಮುಖ ನದಿ, ಕೆರೆಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಪ್ರವಾಹ ಭೀತಿ ಶುರುವಾಗಿದೆ. ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ ಕಂಡಿದ್ದು, ಒಳಹರಿವು… Continue Reading
ಕೊರೋನಾ ಚಿಕಿತ್ಸೆಯ ನಡುವೆಯೂ ಸಿಎಂ ಕರ್ತವ್ಯ ನಿಷ್ಠೆ: ಆಸ್ಪತ್ರೆಯಿಂದಲೇ ವೆಂಟಿಲೇಟರ್ ಗಳ ಬಗ್ಗೆ ಮಾಹಿತಿ August 5, 2020 ಬೆಂಗಳೂರು: ಕೊರೋನಾ ಸೋಂಕಿನ ನಡುವೆಯೂ ಕರ್ತವ್ಯ ನಿಷ್ಠೆ ಮೆರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನಾರೋಗ್ಯದ ನಡುವೆಯು ತಮ್ಮ ಕೆಲಸವನ್ನು ಆಸ್ಪತ್ರೆಯಿಂದಲೇ ನಿರ್ವಹಿಸಿದ್ದಾರೆ. ಕೋವಿಡ್ ದೃಢಪಟ್ಟ ಕಾರಣಕ್ಕೆ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯಡಿಯೂರಪ್ಪ,… Continue Reading
ರಾಜ್ಯದಲ್ಲಿ ಇಂದು 6,259 ಹೊಸ ಪ್ರಕರಣ- 6,777 ಮಂದಿ ಡಿಸ್ಚಾರ್ಜ್ August 4, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು ದಾಖಲೆಯ 6,259 ಕೊರೋನಾ ಸೋಂಕು ಪತ್ತೆಯಾಗಿದ್ದು ಕೊರೋನಾಘಾತದ ನಡುವೆ ದಾಖಲೆಯ 6,777 ಮಂದಿ ಡಿಸ್ಚಾರ್ಚ್ ಆಗಿದ್ದಾರೆ. ಇಂದು ರಾಜ್ಯದಲ್ಲಿ ಹೊಸದಾಗಿ 6,259 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು ಈ ಮೂಲಕ ರಾಜ್ಯದಲ್ಲಿ… Continue Reading
ನಾಳೆ ರಾಮಮಂದಿರ ಭೂಮಿ ಪೂಜೆ: ಪ್ರತಿ ಮನೆಯಲ್ಲಿ ಪೂಜೆ ಸಲ್ಲಿಸಲು ಬಿಎಸ್ ಯಡಿಯೂರಪ್ಪ ಮನವಿ August 4, 2020 ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದು ರಾಜ್ಯದ ಜನತೆ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಮತ್ತು ಪ್ರತಿ ಮನೆಗಳಲ್ಲಿ ಇಷ್ಟದೇವರಿಗೆ ವಿಶೇಷ ಪೂಜೆ ಸಲ್ಲಿಸಿ… Continue Reading
ಆಗಸ್ಟ್ 5ರಂದು ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ: ರಾಜ್ಯಾದ್ಯಂತ ಪೊಲೀಸ್ ಬಿಗಿ ಭದ್ರತೆ August 4, 2020 ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಾಳೆ ಭೂಮಿ ಪೂಜೆ ನೆರೆವೇರಲಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದು ಅತಿ ಸೂಕ್ಷ್ಮ ವಿಚಾರವಾಗಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಡಿಜಿಐಜಿಪಿ ಪ್ರವೀಣ್ ಸೂದ್ ಮತ್ತು… Continue Reading