ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಆರ್.ಅಶೋಕ್ July 7, 2020 ಬೆಂಗಳೂರು: ರಾಜ್ಯದ ಯಾವುದೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಕೊರೋನಾ ಪಾಸಿಟಿವ್ ಇರುವ ರೋಗಿಗಳನ್ನು ಹಾಸಿಗೆ ಖಾಲಿಯಿದ್ದರೂ ದಾಖಲಿಸಿಕೊಳ್ಳದೆ ಇದ್ದರೆ ಅಥವಾ ವಾಪಸ್ ಕಳುಹಿಸಿದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕಂದಾಯ… Continue Reading
ಕಾಂಗ್ರೆಸ್ ನಾಯಕ ಗುಂಡೂರಾವ್’ರ ಗನ್ ಮ್ಯಾನ್ ಸೇರಿ 4 ನೌಕರರಲ್ಲಿ ಕೊರೋನಾ ವೈರಸ್ ಪತ್ತೆ! July 7, 2020 ಬೆಂಗಳೂರು: ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಗನ್’ಮ್ಯಾನ್ ಸೇರಿ ನಾಲ್ವರು ನೌಕರರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ. ಈ ಕುರಿತು ಸ್ವತಃ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು… Continue Reading
ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ನಿಷೇಧಿಸಲಾಗಿದೆ:ಹೈಕೋರ್ಟ್ ಗೆ ರಾಜ್ಯ ಸರ್ಕಾರ ಹೇಳಿಕೆ July 7, 2020 ಬೆಂಗಳೂರು: ಮಕ್ಕಳ ಆರೋಗ್ಯ ಹಿತದೃಷ್ಟಿಯಿಂದ ಆನ್ ಲೈನ್ ಕ್ಲಾಸ್ ಗಳನ್ನು ರದ್ದುಪಡಿಸಲಾಗುವುದು ಎಂದು ರಾಜ್ಯ ಸರ್ಕಾರ ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಆದರೆ ಇದು ತಾತ್ಕಾಲಿಕ ನಿರ್ಬಂಧವಷ್ಟೆ ಎಂದು ಕೂಡ ಹೇಳಿದೆ. ರಾಜ್ಯಸರ್ಕಾರ ಮಕ್ಕಳಿಗೆ ಆನ್ ಲೈನ್… Continue Reading
ಹೋಮ್ ಕ್ವಾರಂಟೈನ್ ನಲ್ಲಿ ಸಿದ್ದರಾಮಯ್ಯ ?: ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಮಾಜಿ ಸಿಎಂ ವಾಸ್ತವ್ಯ! July 7, 2020 ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮಧುಮೇಹದಿಂದ ಬಳಲುತ್ತಿದ್ದು, ಇತ್ತೀಚೆಗೆ ಅವರು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರ ಸಂಪರ್ಕದಿಂದ ದೂರವಿರಲು ಸಿದ್ದರಾಮಯ್ಯ ಮೈಸೂರು ಸಮೀಪವಿರುವ ಫಾರ್ಮ್ ಹೌಸ್ ಗೆ… Continue Reading
ಗ್ರಾಹಕರ ಮಾಹಿತಿ ನಿರ್ವಹಣೆಯಲ್ಲಿ ಲೋಪ: 110 ಔಷಧಾಲಯಗಳ ಲೈಸೆನ್ಸ್ ರದ್ದುಪಡಿಸಿದ ಸರ್ಕಾರ July 7, 2020 ಬೆಂಗಳೂರು: ಐಎಲ್ ಐ, ಸಾರಿ (Sari)ಯಂತಹ ಇನ್ ಫ್ಲುಯೆಂಜಾಕ್ಕೆ ಸಂಬಂಧಿಸಿದ ಔಷಧ ಖರೀದಿಸುವ ಗ್ರಾಹಕರ ಮಾಹಿತಿಯನ್ನು ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ 110 ಔಷಧಾಲಯಗಳ ಪರವಾನಗಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಿದೆ. ಐಎಲ್ ಐ, ತೀವ್ರ ಉಸಿರಾಟ… Continue Reading
ಮೋದಿ ಇಲ್ಲದಿದ್ದರೆ ದೇಶ ಈ ಮಟ್ಟದಲ್ಲಿ ಕೊರೋನಾದಿಂದ ಬಚಾವಾಗುತ್ತಿರಲಿಲ್ಲ-ಬಿ.ಎಲ್. ಸಂತೋಷ್ July 7, 2020 ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳಲ್ಲಿ ಭಾರತ ಮೂರನೇ ಸ್ಥಾನಕ್ಕೇರಿದ್ದು, ಅಮೆರಿಕ ದೇಶದ ಮೂರು ಪಟ್ಟು ಜನ ನಮ್ಮಲ್ಲಿದ್ದಾರೆ. ಹೀಗಾಗಿಯೇ ಸೋಂಕು ಹೆಚ್ಚಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಹೇಳಿದ್ದಾರೆ. ದೇಶದಲ್ಲಿ ನರೇಂದ್ರ… Continue Reading
ಜನರ ಸೋಂಕು ಪರೀಕ್ಷೆ ನಡೆಸದ ಕೊಲೆಗಡುಕ ಸರ್ಕಾರ- ಸಿದ್ದರಾಮಯ್ಯ July 6, 2020 ಬೆಂಗಳೂರು: ಸರಿಯಾಗಿ ಸೋಂಕು ಪರೀಕ್ಷೆ ನಡೆಸದೇ ಜನರ ಸಾವಿಗೆ ಕಾರಣವಾಗಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವನ್ನು ಕೊಲೆಗುಡಕ ಸರ್ಕಾರ ಎಂದರೆ ತಪ್ಪಾಗುತ್ತದೆಯೇ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾರ್ಮಿಕವಾಗಿ ಪ್ರಶ್ನಿಸಿದ್ದಾರೆ. ಸರ್ಕಾರ ಕೊರೊನಾ ಸೋಂಕು… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 30 ಬಲಿ, ಬೆಂಗಳೂರಿನಲ್ಲಿ 981 ಸೇರಿ 1843 ಮಂದಿಗೆ ಪಾಸಿಟಿವ್ July 6, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 30 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 402ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ… Continue Reading
ಸಂಸದೆ ಸುಮಲತಾ ಅವರಿಗೂ ಕೊರೋನಾ ಪಾಸಿಟಿವ್ ದೃಢ! July 6, 2020 ಮಂಡ್ಯ: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೂ ಕೊರೋನಾ ವೈರಸ್ ವಕ್ಕರಿಸಿದೆ. ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು… Continue Reading
ನೇಕಾರರಿಗೆ 2000 ರೂ. ಆರ್ಥಿಕ ನೆರವು ನೀಡುವ ನೇಕಾರ ಸಮ್ಮಾನ್ ಯೋಜನೆಗೆ ಮುಖ್ಯಮಂತ್ರಿ ಚಾಲನೆ July 6, 2020 ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ನೇಕಾರ ಸಮ್ಮಾನ್ ಯೋಜನೆಯಡಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಿದರು. ಕೈಮಗ್ಗ ನೇಕಾರರಿಗೆ ಮೊದಲನೇ ಹಂತದಲ್ಲಿ 19,744 ಕೈಮಗ್ಗ… Continue Reading
ಹಾಸನ ಯೋಧ ಅರುಣಾಚಲ ಪ್ರದೇಶದಲ್ಲಿ ದುರ್ಮರಣ July 5, 2020 ಹಾಸನ: ಅರುಣಾಚಲದಲ್ಲಿ ಜಿಲ್ಲೆಯ ಯೋಧರೊಬ್ಬರು ದುರ್ಮರಣಕ್ಕೀಡಾಗಿದ್ದಾರೆ. 38 ವರ್ಷದ ಹವಾಲ್ದಾರ ಮಲ್ಲೇಶ್ ಮೃತ ಯೋಧನಾಗಿದ್ದು, ಇವರು ಅರಕಲಗೂಡು ತಾಲ್ಲೂಕು ಕಸಬಾ ಹೋಬಳಿಯ ಅಥಣಿ ಸಿದ್ದಾಪುರ ಗ್ರಾಮದ ಮಂಜೇಗೌಡ ಅವರ ಮಗ. ಮಲ್ಲೇಶ್ ಅವರ ಕರ್ತವ್ಯದ… Continue Reading
ರಾಜ್ಯದಲ್ಲಿ ಇಂದು 1925 ಕೊರೋನಾ ಪ್ರಕರಣ ಪತ್ತೆ, 38 ಬಲಿ, 23,474ಕ್ಕೇರಿದ ಸೋಂಕಿತರ ಸಂಖ್ಯೆ! July 5, 2020 ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1,925 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 38 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಹೊಸದಾಗಿ 1,235 ಮಂದಿ ಕೊರೋನಾಗೆ ತುತ್ತಾಗಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 23,474ಕ್ಕೇ… Continue Reading