ಕೋವಿಡ್-19: ಹಾಸನದಲ್ಲಿ ಮತ್ತೊಂದು ಸಾವು; ಮೃತರ ಸಂಖ್ಯೆ 8ಕ್ಕೆ ಏರಿಕೆ July 5, 2020 ಹಾಸನ: ಹಾಸನದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು ನಿನ್ನೆ ಮತ್ತೋರ್ವ ಕೊರೋನಾ ವೈರಸ್ ಸೋಂಕಿತರು ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಅರಸೀಕೆರೆಯ 77 ವರ್ಷದ ವೃದ್ಧರೊಬ್ಬರು ಕಳೆದ ರಾತ್ರಿ 11:45ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಆ… Continue Reading
ಕೊರೋನಾ ವೈರಸ್ ಎಫೆಕ್ಟ್: ಲಾಲ್ ಬಾಗ್ `ಫಲಪುಷ್ಪ’ ಪ್ರದರ್ಶನ ರದ್ದು! July 5, 2020 ಬೆಂಗಳೂರು: ಮಾರಕ ಕೊರೋನಾ ವೈರಸ್ ಅಟ್ಟಹಾಸ ಮುಂದುವರೆದಿರುವಂತೆಯೇ ಇತ್ತ ರಾಜ್ಯ ಸರ್ಕಾರ ಸ್ವಾತಂತ್ರ್ಯೋತ್ಸವ ನಿಮಿತ್ತ ನಡೆಯಬೇಕಿದ್ದ ಫಲಪುಷ್ಪ ಪ್ರದರ್ಶನವನ್ನು ರದ್ದುಪಡಿಸಲು ಮುಂದಾಗಿದೆ. ಹೌದು.. ದಿನೇ ದಿನೇ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ… Continue Reading
ಲಾಕ್’ಡೌನ್ ಸಂಕಷ್ಟದ ವೇಳೆ ವಲಸಿಗರಿಗೆ ಸಹಾಯಹಸ್ತ: ರಾಜ್ಯ ಬಿಜೆಪಿ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ July 5, 2020 ಬೆಂಗಳೂರು: ಕೊರೋನಾ ವೈರಸ್ ಲಾಕ್’ಡೌನ್ ಸಂದರ್ಭದಲ್ಲಿ ಕರ್ನಾಟಕದಲ್ಲಿ ಬಿಜೆಪಿ ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಉತ್ತಮ ಕಾರ್ಯ ನಿರ್ವಹಣೆ ಮಾಡಿವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ. ಮೋದಿ ಹಾಗೂ ಬಿಜೆಪಿ ಅಧ್ಯಕ್ಷ… Continue Reading
‘ಮುಳುಗುವ ಹಡಗಿಗೆ ನಾಯಕರಾದ ಡಿಕೆಶಿ’ – ನಳಿನ್ ಕುಮಾರ್ ಕಟೀಲ್ ವ್ಯಂಗ್ಯ July 5, 2020 ಬೆಂಗಳೂರು : ”ಮುಳುಗುವ ಹಡಗಿಗೆ ಡಿ.ಕೆ.ಶಿವಕುಮಾರ್ ನಾಯಕರಾಗಿದ್ದಾರೆ” ಎಂದು ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಡಿಕೆಶಿ ಆರಂಭದಲ್ಲಿ ಶೌರ್ಯ ಪ್ರದರ್ಶಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್ ಪಕ್ಷದವರೇ ಡಿಕೆಶಿಯವರನ್ನು ಕಾಂಗ್ರೆಸ್… Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 42 ಬಲಿ, ಬೆಂಗಳೂರಿನಲ್ಲಿ 1172 ಸೇರಿ 1839 ಮಂದಿಗೆ ಪಾಸಿಟಿವ್ July 4, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 42 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 335ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ… Continue Reading
ಬೆಂಗಳೂರಿನ ಆರ್ಚ್ಡಯಾಸಿಸ್ನ ಆರ್ಚ್ ಬಿಷಪ್ ಎಮೆರಿಟಸ್ ಬರ್ನರ್ಡ್ ಮೊರಾಸ್ಗೆ ಕೊರೊನಾ July 4, 2020 ಬೆಂಗಳೂರು : ಬೆಂಗಳೂರಿನ ಆರ್ಚ್ಡಯಾಸಿಸ್ನ ಆರ್ಚ್ ಬಿಷಪ್ ಬರ್ನರ್ಡ್ ಎಮೆರಿಟಸ್ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಆರ್ಚ್ ಬಿಷಪ್ ಎಮಿರೆಟಸ್ ಬರ್ನರ್ಡ್ ಮೊರಾಸ್ ಅವರು ಜುಲೈ 2ರಂದು ಪ್ರತಿನಿತ್ಯದಂತೆ ತಪಾಸಣೆಗೆಂದು ಸೈಂಟ್ ಜಾನ್ಸ್ ವೈದ್ಯಕೀಯ… Continue Reading
ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆ: ಮುಖ್ಯಮಂತ್ರಿ, ಸಚಿವರಿಂದ ಗೌರವ ಅರ್ಪಣೆ July 4, 2020 ಬೆಂಗಳೂರು: ಭಾರತದ ಸಂಸ್ಕೃತಿ, ಪರಂಪರೆಗಳನ್ನು ದೇಶ, ವಿದೇಶಗಳಲ್ಲಿ ಬೆಳಗಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆಯಂದು ಅವರ ತತ್ತ್ವ ಮತ್ತು ಆದರ್ಶಗಳನ್ನು ಪಾಲಿಸುವ ಪಣ ತೊಡೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ…. Continue Reading
ಕಳಪೆ ಗುಣಮಟ್ಟದ ಪಿಪಿಇ ಕಿಟ್ಸ್ ನೀಡಲಾಗಿದೆ ಎಂದು ದೂರಿದ್ದ ಕಿಮ್ಸ್ ವೈದ್ಯೆಗೆ ಕೊರೋನಾ ಪಾಸಿಟಿವ್! July 4, 2020 ಬೆಂಗಳೂರು: ಕಳಪೆ ಗುಣಮಟ್ಟದ ಪಿಪಿಇ ಕಿಟ್ಸ್ ನೀಡಲಾಗಿದೆ ಎಂದು ದೂರಿದ್ದ ನಗರ ಕಿಮ್ಸ್ ಆಸ್ಪತ್ರೆಯ ವೈದ್ಯೆಗೆ ಇದೀಗ ಕೊರೋನಾ ಪಾಸಿಟಿವ್ ಬಂದಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಈ ಹಿಂದೆ ಆಸ್ಪತ್ರೆಯಲ್ಲಿ ನೀಡಲಾಗಿರುವ ಪಿಪಿಇ… Continue Reading
ಚಾಮರಾಜನಗರ: ವಿಷಾಹಾರ ಸೇವಿಸಿ 10 ಕ್ಕೂ ಹೆಚ್ಚು ಜಾನುವಾರುಗಳು ಸಾವು July 4, 2020 ಚಾಮರಾಜನಗರ: ವಿಷ ಮಿಶ್ರಿತ ಮೇವನ್ನು ಸೇವಿಸಿ 10 ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿದ್ದು , ೫೦ ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ದಾರುಣ ಘಟನೆ ಹನೂರು ತಾಲ್ಲೂಕಿನ ಹುತ್ತೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ತಾಲೂಕಿನ… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು 21 ಬಲಿ, ಬೆಂಗಳೂರಿನಲ್ಲಿ 994 ಸೇರಿ 1694 ಮಂದಿಗೆ ಪಾಸಿಟಿವ್ July 3, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 21 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 293ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ… Continue Reading
ಮೈಸೂರು ಸಂಚಾರ ಎಸಿಪಿ ಕಚೇರಿ ಸೀಲ್ಡೌನ್ July 3, 2020 ಮೈಸೂರು : ಮಹಿಳಾ ಹೆಡ್ ಕಾನ್ಸ್ಟೇಬಲ್ವೊಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮೈಸೂರಿನ ಶಿವರಾಂಪೇಟೆಯಲ್ಲಿರುವ ಸಂಚಾರ ವಿಭಾಗದ ಎಸಿಪಿ ಕಚೇರಿಯನ್ನು ಸೀಲ್ಡೌನ್ ಮಾಡಲಾಗಿದೆ. ಕಚೇರಿಗೆ ಬೀಗಮುದ್ರೆ ಮಾಡಿ ಕಾಂಪೌಂಡ್ ಮೇಲೆ ಮಾಹಿತಿಯ… Continue Reading
18 ಸಾವಿರ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಆಗ್ರಹ:ಸರ್ಕಾರದ ಮೊರೆ ಹೋಗಲು ಒಕ್ಕೂಟ ನಿರ್ಧಾರ July 3, 2020 ಬೆಂಗಳೂರು: ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ. ಪ್ರಾಜೆಕ್ಟ್… Continue Reading