ಬೆಂಗಳೂರಿನಲ್ಲಿ ಕೊರೋನಾ ಆರ್ಭಟ: ಕಲಾಸಿಪಾಳ್ಯ, ಕೆಆರ್ ಮಾರ್ಕೆಟ್, ಚಿಕ್ಕಪೇಟೆ ಜೂನ್ 30ರವರೆಗೂ ಸೀಲ್ ಡೌನ್! June 22, 2020 ಬೆಂಗಳೂರು: ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಹಾಟ್ ಸ್ಪಾಟ್ ಪ್ರದೇಶಗಳನ್ನು ಸೀಲ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು… Continue Reading
ಸಚಿವ ಸುಧಾಕರ್ ತಂದೆಗೂ ಕೊರೋನಾ? ಜ್ವರ, ಕೆಮ್ಮಿನ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು June 22, 2020 ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಮಹಾಮಾರಿ ದಿನದಿನಕ್ಕೆ ಹೆಚ್ಚುತ್ತಿದು ಇದೀಗ ವೈದ್ಯಕೀಯ ಶಿಕ್ಷಣ ಸಚಿವರ ಮನೆಗೂ ಕೊರೋನಾ ಆತಂಕ ಆವರಿಸಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ತಂದೆ ಜ್ವರ ಹಾಗೂ… Continue Reading
ಕೊರೊನಾ ರೋಗಿಗಳ ಫೋಟೋ ಸೆರೆಹಿಡಿದರೆ ಕಠಿಣ ಕ್ರಮ: ಭಾಸ್ಕರ್ ರಾವ್ ಎಚ್ಚರಿಕೆ June 22, 2020 ಬೆಂಗಳೂರು: ಇನ್ಮುಂದೆ ಅನುಮತಿ ಇಲ್ಲದೆ ಕೊರೊನಾ ಸೋಂಕಿತ ರೋಗಿಗಳ ಛಾಯಾಚಿತ್ರ ಸೆರೆಹಿಡಿಯದಂತೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ… Continue Reading
ರಾಮನಗರ, ತುಮಕೂರಿಗೆ ನೂತನ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ: ಸಿಎಂ ಆಪ್ತರಿಗೆ ಗೇಟ್ ಪಾಸ್ June 22, 2020 ಬೆಂಗಳೂರು: ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತರಾಗಿದ್ದ ರುದ್ರೇಶ್ ಅವರನ್ನು ಎತ್ತಂಗಡಿ… Continue Reading
ಗ್ರಹಣ ಗಂಡಾಂತರ: ಬೆಂಗಳೂರಿನಲ್ಲಿ ದಾಖಲೆಯ 196 ಪ್ರಕರಣ ಪತ್ತೆ, ಇಂದು 453 ಪಾಸಿಟಿವ್, ಒಟ್ಟಾರೆ 9,150 ಸೋಂಕು! June 21, 2020 ಬೆಂಗಳೂರು: ಕಂಕಣ ಸೂರ್ಯಗ್ರಹಣವಾದ ಇಂದು ಬೆಂಗಳೂರಿನಲ್ಲಿ ದಾಖಲೆಯ 196 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಬರೋಬ್ಬರಿ 453 ಮಂದಿ ಕೊರೋನಾಗೆ ತುತ್ತಾಗಿದ್ದು ಸೋಂಕಿತರ ಸಂಖ್ಯೆ 9,150ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 5 ಮಂದಿ ಮೃತಪಟ್ಟಿದ್ದು… Continue Reading
ಮಡದಿ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ನಿಖಿಲ್ June 21, 2020 ಬೆಂಗಳೂರು: ನಟ ನಿಖಿಲ್ ದಂಪತಿ ಲಾಕ್ಡೌನ್ ಸಮಯವನ್ನು ಫುಲ್ ಎಂಜಾಯ್ ಮಾಡುತ್ತಿದ್ದಾರೆ. ತೋಟದ ಮನೆ ಸುತ್ತಾಟ ಸೇರಿದಂತೆ, ಒಟ್ಟಿಗೆ ಕಾಲ ಕಳೆಯುತ್ತಿದ್ದು, ಇದೀಗ ಪತ್ನಿಯ ಹುಟ್ಟುಹಬ್ಬವನ್ನು ನಿಖಿಲ್ ಕುಮಾರಸ್ವಾಮಿಯವರು ವಿಭಿನ್ನವಾಗಿ ಆಚರಿಸಿದ್ದಾರೆ. ಲಾಕ್ಡೌನ್ ಹಿನ್ನೆಲೆ… Continue Reading
ಅಯ್ಯನಕೆರೆ ಪ್ರವಾಸಿ ತಾಣವಾಗಿಸಲು ಕ್ರಮ ವಹಿಸಿ: ಸಚಿವ ಸಿ.ಟಿ. ರವಿ June 21, 2020 ಚಿಕ್ಕಮಗಳೂರು: ಅಯ್ಯನಕೆರೆಯನ್ನು ಮತ್ತಷ್ಟು ಅಭಿವೃದ್ಧಿ ಪಡಿಸಿ ವಿವಿಧ ಕ್ರೀಡಾ ಚಟುವಟಿಗಳನ್ನು ಆಯೋಜಿಸುವ ಮೂಲಕ ಪ್ರವಾಸಿ ತಾಣವಾಗಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ… Continue Reading
ಬೆಂಗಳೂರು: ನಭೋಮಂಡಲದಲ್ಲಿ ಗೋಚರಿಸಿದ ವರ್ಷದ ಮೊದಲ ವಿಸ್ಮಯ ಕಂಕಣ ಸೂರ್ಯಗ್ರಹಣ June 21, 2020 ಬೆಂಗಳೂರು: ರಾಜ್ಯದ ಹಲವೆಡೆ ವರ್ಷದ ಮೊದಲ ಖಂಡಗ್ರಾಸ ಸೂರ್ಯಗ್ರಹಣ ಗೋಚರವಾಗಿದೆ. ಬೆಳಿಗ್ಗೆ 10ಗಂಟೆ 5 ನಿಮಿಷಕ್ಕೆ ಆರಂಭಗೊಂಡ ಈ ಸೂರ್ಯಗ್ರಹಣ ಮಧ್ಯಾಹ್ನ 1.31ರವರೆಗೆ ಗೋಚರಿಸಿದೆ. ಉಡುಪಿ ಜಿಲ್ಲೆಯಲ್ಲಿ ಕಳೆದ ಹತ್ತು ದಿನಗಳಿಂದ ನಿರಂತರವಾಗಿ… Continue Reading
‘ಸಮಾಜದಲ್ಲಿ ಜನರ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗದ ಕೊಡುಗೆ ದೊಡ್ಡದು’ – ನಳಿನ್ ಕುಮಾರ್ ಕಟೀಲ್ June 21, 2020 ಬೆಂಗಳೂರು : ಸಮಾಜದಲ್ಲಿ ಜನರ ಸ್ವಾಸ್ಥ್ಯ ಕಾಪಾಡುವಲ್ಲಿ ಯೋಗದ ಕೊಡುಗೆ ದೊಡ್ಡದು ಎಂದು ಬಿಜೆಪಿ ರಾಜ್ಯಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಬೆಳಿಗ್ಗೆ 6ರಿಂದಲೇ ಲಾಲ್ಬಾಗ್ನಲ್ಲಿ ಸಾರ್ವಜನಿಕರು ಯೋಗದ ವಿವಿಧ ಆಸನಗಳನ್ನು ಪ್ರದರ್ಶನ… Continue Reading
ಅಂತಾರಾಷ್ಟ್ರೀಯ ಯೋಗ ದಿನ: ಮುಖ್ಯಮಂತ್ರಿ, ಸಚಿವರಿಂದ ಶುಭಾಶಯ; ಮನೆಯಲ್ಲೇ ಯೋಗ ಮಾಡುವಂತೆ ಮನವಿ June 21, 2020 ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಪ್ರಮುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ. ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ದೈಹಿಕ ಹಾಗೂ… Continue Reading
ರಾಜ್ಯದಲ್ಲಿ 416 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 8,697ಕ್ಕೆ ಏರಿಕೆ June 20, 2020 ಬೆಂಗಳೂರು: ಕರ್ನಾಟಕದಲ್ಲಿ ಇಂದು 416 ಜನರಿಗೆ ಕೊರೋನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ. ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ಕ್ ಬುಲೆಟಿನ್… Continue Reading
ರಾಜ್ಯದ ಜಿಡಿಪಿ 500 ಶತಕೋಟಿ ಡಾಲರ್ ಗೆ ಏರಿಸಲು ಕೈಗಾರಿಕೋದ್ಯಮಿಗಳಿಗೆ ಸರ್ವಸಹಕಾರ : ಡಾ. ಸಿ.ಎನ್. ಅಶ್ವತ್ಥ ನಾರಾಯಣ June 20, 2020 ಬೆಂಗಳೂರು: ಮುಂದಿನ 6 ವರ್ಷಗಳಲ್ಲಿ ರಾಜ್ಯವನ್ನು ’ನವ ಕರ್ನಾಟಕ’ವನ್ನಾಗಿ ರೂಪಿಸುವುದೂ ಸೇರಿದಂತೆ, ರಾಜ್ಯದ ಜಿಡಿಪಿ ಪ್ರಮಾಣವನ್ನು 230 ರಿಂದ 500 ಶತಕೋಟಿ ಡಾಲರ್ ಗೆ ಹೆಚ್ಚಿಸುವ ಉದ್ದಿಮೆದಾರರ ಕನಸಿಗೆ ಸರಕಾರ ಸರ್ವರೀತಿಯ ಸಹಕಾರ ನೀಡಲಿದೆ… Continue Reading