ಅವಧಿಗೂ ಮುನ್ನ ರಾಜ್ಯಕ್ಕೆ ಮುಂಗಾರು ಪ್ರವೇಶ, ಭಾರಿ ಮಳೆ ಮುನ್ಸೂಚನೆ June 5, 2020 ಬೆಂಗಳೂರು: ಅವಧಿಗೂ ಮುನ್ನವೇ ಮುಂಗಾರು ರಾಜ್ಯ ಪ್ರವೇಶಿಸಿದ್ದು, ಪರಿಣಾಮ ಭಾನುವಾರದಿಂದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಡಿಕೆಯಂತೆ ಜೂನ್ 1ರಂದು ನೈಋತ್ಯ ಮುಂಗಾರು ಕೇರಳವನ್ನು ಪ್ರವೇಶ ಮಾಡಿತ್ತು…. Continue Reading
ಇಂದಿನಿಂದ ಕೆಎಸ್ ಆರ್ ಟಿಸಿ ರಾತ್ರಿ ಬಸ್ ಸೇವೆ ಆರಂಭ June 5, 2020 ಬೆಂಗಳೂರು: ಪ್ರಯಾಣಿಕರ ಒತ್ತಡ ಮತ್ತು ನಷ್ಟ ಸರಿದೂಗಿಸುವ ಉದ್ದೇಶದಿಂದ ಇಂದಿನಿಂದ ಕೆ.ಎಸ್.ಆರ್.ಟಿ.ಸಿಯಿಂದ ರಾತ್ರಿ ಬಸ್ ಸೇವೆ ಆರಂಭಿಸಲಾಗಿದೆ. ಬಸ್ ಗಳು ಎಂದಿನಂತೆ ಕಾರ್ಯಾಚರಣೆ ಮಾಡಲಿದ್ದು, ಇದಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಸಾರಿಗೆ… Continue Reading
ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದ ಸೋನಿಯಾ June 5, 2020 ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ… Continue Reading
ವಿಧಾನ ಪರಿಷತ್ ಗೆ ಆಯ್ಕೆ ಮಾಡುವಂತೆ ವಿಶ್ವನಾಥ್- ಎಂಟಿಬಿ ನಾಗರಾಜ್ ಪಟ್ಟು! June 5, 2020 ಬೆಂಗಳೂರು: ಪರಿಷತ್ ಚುನಾವಣೆ ಸಮೀಪಿಸುತ್ತಿದ್ದಂತೆಯೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಕೊರೊನಾ ವೈರಸ್, ಲಾಕ್ಡೌನ್ನಿಂದಾಗಿ ಬಿಜೆಪಿಯಲ್ಲಿ ಕಳೆಗುಂದಿದ್ದ ರಾಜಕೀಯ ಮತ್ತೆ ಶುರುವಾಗಿದೆ. ಕಳೆದ ವಿಧಾನಸಭೆಯ ಉಪಚುನಾವಣೆಯಲ್ಲಿ ಪರಾಭವಗೊಂಡವರನ್ನು ವಿಧಾನಪರಿಷತ್ಗೆ ಆಯ್ಕೆ ಮಾಡದಿದ್ದರೆ ಮುಂದೆ ಏನು… Continue Reading
ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ June 5, 2020 ಬೆಂಗಳೂರು: ಬಿಪಿಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು ನಾಲ್ವರು ಬಲಿ, ಹೊಸದಾಗಿ 257 ಪ್ರಕರಣ, ಸೋಂಕಿತರ ಸಂಖ್ಯೆ 4320ಕ್ಕೆ ಏರಿಕೆ June 4, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆಸಿದ್ದು, ಮಹಾಮಾರಿಗೆ ಗುರುವಾರ ಒಂದೇ ದಿನ ನಾಲ್ವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನಲ್ಲಿ ಇಬ್ಬರು ಹಾಗೂ ದಾವಣಗೆರೆ… Continue Reading
ಸದ್ಯಕ್ಕೆ ಶಾಲೆ ಆರಂಭವಿಲ್ಲ, ಆತಂಕ ಬೇಡ: ಸಚಿವ ಎಸ್. ಸುರೇಶ್ ಕಮಾರ್ June 4, 2020 ಬೆಂಗಳೂರು: ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ, ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಕೇಂದ್ರ ಸರ್ಕಾರ ಮೇ 30 ರಂದು ಶಾಲೆಗಳನ್ನು ಆರಂಭಿಸುವ ಬಗ್ಗೆ ಪೋಷಕರ ಅಭಿಪ್ರಾಯವನ್ನು ಕೇಳಿ… Continue Reading
ಬೆಂಗಳೂರು: ತಮ್ಮನ ಕೊಲೆಗೆ ಸುಪಾರಿ ನೀಡಿದ್ದ ಅಕ್ಕ ಸೇರಿ ಆರು ಜನರ ಬಂಧನ June 4, 2020 ಬೆಂಗಳೂರು: ಆಸ್ತಿ ಮಾರಾಟ ಮಾಡಿ ಜೈಲಿನಲ್ಲಿರುವ ಗಂಡನನ್ನು ಬಿಡಿಸಿಲು ಹಣ ನೀಡಲಿಲ್ಲ ಎಂದು ಆಕ್ರೋಶಗೊಂಡ ರೌಡಿಶೀಟರ್ ಗಂಡನೊಂದಿಗೆ ಸೇರಿ ತಮ್ಮನ ಹತ್ಯೆಗೆ ಸುಪಾರಿ ನೀಡಿದ್ದ ಅಕ್ಕ ಹಾಗೂ ನಾಲ್ವರು ಆರೋಪಿಗಳನ್ನು ಯಲಹಂಕ ಪೊಲೀಸರು… Continue Reading
ಕೊರೊನಾ ಸಂಕಷ್ಟದ ವೇಳೆ ಸಮ್ಮಿಶ್ರ ಸರ್ಕಾರವಿರುತ್ತಿದ್ದರೆ, ಅನಾಹುತ ಸಂಭವಿಸುತ್ತಿತ್ತು – ಎಚ್.ವಿಶ್ವನಾಥ್ June 4, 2020 ಬೆಂಗಳೂರು : ಕೊವೀಡ್ -19 ವೈರಸ್ ನಂತಹ ಸಂಕಷ್ಟದ ಸಮಯದಲ್ಲಿ ಒಂದು ವೇಳೆ ರಾಜ್ಯದಲ್ಲಿ ಏನಾದರೂ ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಸೋಂಕಿಗೆ ತುತ್ತಾಗಿ 50,000ಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದರು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು…. Continue Reading
ಬಿಜೆಪಿ ಪಟ್ಟಿಗೆ ಮತ್ತೆರಡು ಹೆಸರು ಸೇರ್ಪಡೆ: ರಾಜ್ಯಸಭೆ ಚುನಾವಣೆಗೆ ಕಾಮತ್, ಸಂಕೇಶ್ವರ್? June 4, 2020 ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇನ್ನು ಕೆಲವೇ ದಿನಗಳು ಬಾಕಿಯಿದೆ, ಆದರೆ ಬಿಜೆಪಿ ಕೋರ್ ಕಮಿಟಿ ಇನ್ನೂ ಸಭೆ ನಡೆಸಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ ಹೈಕಮಾಂಡ್ ಗೆ ರವಾನಿಸಿಲ್ಲ, ಇದರ ಜೊತೆಗೆ… Continue Reading
ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಸಿದ್ಧತೆ, ವರ ಯಾರು ಗೊತ್ತಾ? June 4, 2020 ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹಿರಿಯ ಪುತ್ರಿ ಐಶ್ವರ್ಯಾ ವಿವಾಹಕ್ಕೆ ಭರ್ಜರಿ ಸಿದ್ಧತೆ ನಡೆದಿದ್ದು, ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಅಳಿಯ, ಕಾಫಿ ಡೇ ಮಾಲೀಕ… Continue Reading
ಹಾಸನ ಸಂಸದರಿಗೆ ಮತ್ತೆ ಸಂಕಷ್ಟ: ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ June 4, 2020 ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಸಂಕಷ್ಟ ಎದುರಾಗಿದೆ. ಕಳೆದ ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಸುಳ್ಲು ಮಾಹಿತಿ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿಮಾಡಿದೆ…. Continue Reading