ಕರ್ನಾಟಕಕ್ಕೆ ಕೊರೋನಾಘಾತ: ಇಂದು 299 ಹೊಸ ಪಾಸಿಟಿವ್ ಪ್ರಕರಣ, 2 ಸಾವು May 31, 2020 ಬೆಂಗಳೂರು: ಕೊರೋನಾ ವೈರಸ್ ಗೆ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಬರೊಬ್ಬರಿ 299 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್… Continue Reading
ಜೂನ್ 8ರಿಂದ ಮಾಲ್ ಓಪನ್ – ಸಿನಿಮಾ ಇರಲ್ಲ May 31, 2020 ಬೆಂಗಳೂರು: ಮಾರ್ಚ್ ತಿಂಗಳನಿಂದ ಬಂದ್ ಆಗಿದ್ದ ಶಾಪಿಂಗ್ ಮಾಲ್ಗಳು ಜೂನ್ 8 ರಿಂದ ತೆರೆಯಲಿದೆ. ಮಾಲ್ ತೆರೆದರೂ ಸಿನಿಮಾ ಪ್ರದರ್ಶನ ನಡೆಯುವುದಿಲ್ಲ. 2 ಹಂತಗಳಲ್ಲಿ ಮಾಲ್ ಓಪನ್ಗೆ ಸಮ್ಮತಿ ಸಿಗಲಿದ್ದು, ಮೊದಲ ಹಂತದಲ್ಲಿ ಅಗತ್ಯ… Continue Reading
ಜೂನ್ 8 ರಿಂದ ದೇವಾಲಯ, ಮಸೀದಿ, ಚರ್ಚ್ ಓಪನ್ – ಷರತ್ತುಗಳು ಅನ್ವಯ May 31, 2020 ಬೆಂಗಳೂರು: ಕೇಂದ್ರ ಸರ್ಕಾರ ಜೂನ್ 30 ವರೆಗೂ ಲಾಕ್ಡೌನ್ ವಿಸ್ತರಣೆ ಮಾಡಿದ್ದು, ಹಲವು ವಿನಾಯಿತಿಗಳನ್ನು ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿ ಅನ್ವಯ ಜೂನ್ 8 ರಿಂದ ದೇವಸ್ಥಾನಗಳು, ಚರ್ಚ್, ಮಸೀದಿಗಳು ಸೇರಿದಂತೆ ಧಾರ್ಮಿಕ… Continue Reading
ಕೋವಿಡ್-19 ಲಾಕ್’ಡೌನ್ 5.0: ದೇಗುಲ ಸೇರಿ ಇತರೆ ಪ್ರಾರ್ಥನಾ ಮಂದಿರಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಸರ್ಕಾರ May 31, 2020 ಬೆಂಗಳೂರು: ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಜೂನ್ 8 ರಂದು ದೇವಾಲಯ, ಚರ್ಚ್, ಮಸೀದಿ ಸೇರಿದಂತೆ ಇತರೆ ಪ್ರಾರ್ಥನಾ ಮಂದಿಗಳನ್ನು ತೆರೆಯಲು ರಾಜ್ಯ ಸರ್ಕಾರ ಅನುಮತೀ ನೀಡಿದ್ದು, ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕರ್ನಾಟಕ… Continue Reading
ರಾಜ್ಯಸಭಾ ಚುನಾವಣೆ: ಲಕ್ಷ್ಮಣ್ ಸವದಿ ಟಾರ್ಗೆಟ್, ಕತ್ತಿ ಸಹೋದರರಿಗೆ ಕೈ ಜೋಡಿಸಿದ ಜಾರಕಿಹೊಳಿ ಸಹೋದರರು! May 31, 2020 ಬೆಳಗಾವಿ: ಪ್ರಭಾಕರ್ ಕೊರೆ ಅವರಿಗೆ ಮತ್ತೊಂದು ಅವಧಿಗೆ ರಾಜ್ಯಸಭಾ ಟಿಕೆಟ್ ಕೊಡಿಸಲು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಒಲವು ಹೊಂದಿರುವಂತೆಯೇ ಮುಂಬೈ ಕರ್ನಾಟಕದ ಭಾಗದಲ್ಲಿ ಪಕ್ಷದ ಟಿಕೆಟ್ ವಿಚಾರವಾಗಿ ಇದೀಗ ಬಿಜೆಪಿ ಶಾಸಕರ ನಡುವೆ… Continue Reading
ಒಂದೇ ಕಡೆ ನೂರಾರೂ ಮೌಲ್ಯಮಾಪಕರ ಸೇರಿಸಿ, ಸರ್ಕಾರ ಅನಾಹುತ ಸೃಷ್ಟಿಸುತ್ತಿದೆ: ಹೆಚ್.ಡಿ.ಕುಮಾರಸ್ವಾಮಿ May 31, 2020 ಬೆಂಗಳೂರು: ಒಂದೇ ಕಡೆ ನೂರಾರೂ ಮೌಲ್ಯಮಾಪಕರ ಸೇರಿಸಿ, ಸರ್ಕಾರ ಅನಾಹುತ ಸೃಷ್ಟಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ. ಈ ಕುರಿತು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಪತ್ರ ಬರೆದಿರುವ ಅವರು,… Continue Reading
ಕೇಂದ್ರ ಸರ್ಕಾರ ಮಾರ್ಗಸೂಚಿ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್ ಪ್ರಕಟ: ಸಚಿವ ಸುರೇಶ್ ಕುಮಾರ್ May 31, 2020 ಬೆಂಗಳೂರು: ಕೇಂದ್ರದ ಮಾನವ ಸಂಪನ್ಮೂಲ ಸಚಿವಾಲಯ ಮಾರ್ಗಸೂಚಿಗಳನ್ನು ನೀಡಿದ ಬಳಿಕ ನೂತನ ಶೈಕ್ಷಣಿಕ ವರ್ಷದ ಕ್ಯಾಲೆಂಡರ್’ನ್ನು ಪ್ರಕಟಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಶನಿವಾರ ಹೇಳಿದ್ದಾರೆ. ಎಸ್ಎಸ್ಎಲ್’ಸಿ… Continue Reading
ಮೋದಿಯ 20 ಲಕ್ಷ ಕೋಟಿ ಪ್ಯಾಕೇಜ್ ದೊಡ್ಡ ಜೋಕ್, ಸುಳ್ಳು ಹೇಳಿದ್ದೇ ಒಂದು ವರ್ಷದ ಸಾಧನೆ: ಸಿದ್ದರಾಮಯ್ಯ May 30, 2020 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತೆ ಮತ್ತೆ ಸುಳ್ಳು ಹೇಳಿರುವುದೇ ಒಂದು ವರ್ಷದ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಇಂದು ನಗರದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,… Continue Reading
ಜು.8ಕ್ಕೆ ಪಿಯುಪಿ ಫಲಿತಾಂಶ, ಜುಲೈ ಅಂತ್ಯಕ್ಕೆ ಎಸ್ಎಸ್ಎಲ್’ಸಿ ಫಲಿತಾಂಶ: ಸಚಿವ ಸುರೇಶ್ ಕುಮಾರ್ May 30, 2020 ಮೈಸೂರು: ಲಾಕ್’ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಪಿಯುಸಿ ಇಂಗ್ಲೀಷ್ ಭಾಷೆ ಪರೀಕ್ಷೆಯನ್ನು ಜೂ.18ಕ್ಕೆ ನಡೆಸಿ, ಜು.8ರ ಆಸುಪಾಸಿನಲ್ಲಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಇದೇ ವೇಳೆ ಎಸ್ಎಸ್ಎಲ್’ಸಿ… Continue Reading
ನಾಳೆ ರಾಜ್ಯದಲ್ಲಿ ಕರ್ಫ್ಯೂ ಇಲ್ಲ May 30, 2020 ಬೆಂಗಳೂರು: ಕಳೆದ ಭಾನುವಾರದಂತೆ ಮೇ 31 ರಂದು ಯಾವುದೇ ಕರ್ಪ್ಯೂ ಇರಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ. ಭಾನುವಾರ ಕರ್ಪ್ಯೂ ತೆರವುಗೊಳಿಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೂಚಿಸಿದ್ದು ಈ ಹಿನ್ನಲೆಯಲ್ಲಿ ನಾಳೆ ಸಾರಿಗೆ ವ್ಯವಸ್ಥೆ,… Continue Reading
ಶಾಸಕರ ಜೊತೆ ಮನೆಯಲ್ಲಿ ಊಟ ಮಾಡಿದ್ದೇವೆ: ಬಂಡಾಯ ಚಟುವಟಿಕೆ ನಡೆಸಿಲ್ಲ- ಉಮೇಶ್ ಕತ್ತಿ May 30, 2020 ಬೆಂಗಳೂರು: ಶಾಸಕರ ಜೊತೆ ಮನೆಯಲ್ಲಿ ಊಟ ಮಾಡಿದ್ದು ನಿಜ.ಆದರೆ ಯಾವುದೇ ರೀತಿಯ ಬಂಡಾಯ ಚಟುವಟಿಕೆ ನಡೆಸಿಲ್ಲ ಇಂತಹ ಸಮಯದಲ್ಲಿ ಅಂತಹ ಕೆಲಸ ಮಾಡಲ್ಲ ನಮಗೂ ಜವಾಬ್ದಾರಿ ಇದೆ ಎಂದು ಶಾಸಕ ಉಮೇಶ್ ಕತ್ತಿ… Continue Reading
ಪ್ರತಿಪಕ್ಷಗಳು ಹಗಲು ಗನಸು ಬಿಡಲಿ, 2023ರ ನಂತರವೂ ನಮ್ಮದೇ ಸರ್ಕಾರ- ಡಾ. ಅಶ್ವತ್ ನಾರಾಯಣ May 30, 2020 ರಾಮನಗರ: ಬಿಜೆಪಿಯಲ್ಲಿ ಭಿನ್ನಮತ ಇಲ್ಲ. ಸರ್ಕಾರ ಉರುಳಿಸಿ ಅಧಿಕಾರಕ್ಕೆ ಬರುವ ಬಗ್ಗೆ ಪ್ರತಿಪಕ್ಷಗಳು ಹಗಲುಗನಸು ಕಾಣುವುದನ್ನು ಬಿಡಲಿ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ರಾಮನಗರ ಜಿಲ್ಲಾ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ… Continue Reading