ಕೊರೋನಾ ವೈರಸ್ ಲಾಕ್ ಡೌನ್ ಎಫೆಕ್ಟ್: ಐಪಿಎಲ್ 2020 ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಿಸಿಸಿಐ April 17, 2020 ಮುಂಬೈ: ಮಾರಕ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2020 ಕ್ರಿಕೆಟ್ ಟೂರ್ನಿಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅತ್ತ ಪ್ರಧಾನಿ ಮೋದಿ 2ನೇ… Continue Reading
ಕಲಬುರಗಿ: ಕೊರೋನಾ ಬಂದ ತಾಲೂಕಿನಲ್ಲೇ ರಥೋತ್ಸವ ಆಚರಣೆ, 40 ಮಂದಿ ವಿರುದ್ಧ ಕೇಸ್ April 16, 2020 ಕಲಬುರಗಿ: ಕೊರೋನಾ ಕಾಣಿಸಿಕೊಂಡ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಗ್ರಾಮಸ್ಥರು ರಥೋತ್ಸವ ಮಾಡಿದ್ದಾರೆ. ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಗುರುವಾರ ನಸುಕಿನ ವೇಳೆ ಕೆಲವರು ಸಿದ್ಧಲಿಂಗೇಶ್ವರ ರಥವನ್ನು ಎಳೆದಿದ್ದಾರೆ…. Continue Reading
ರಾಜ್ಯದಲ್ಲಿ ಒಂದೇ ದಿನ 36 ಮಂದಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆ April 16, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಒಂದೇ ದಿನವೇ ರಾಜ್ಯದಲ್ಲಿ ಹೊಸದಾಗಿ ೩೬ ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೩೧೫ಕ್ಕೆ ಏರಿಕೆಯಾಗಿದೆ…. Continue Reading
ಮೇ 1ರಿಂದ ಪಡಿತರ ಅಕ್ಕಿ ಜೊತೆ ತೊಗರಿ ಬೇಳೆ ನೀಡಲು ರಾಜ್ಯ ಸರ್ಕಾರ ಆದೇಶ April 16, 2020 ಬೆಂಗಳೂರ: ಕೊರೊನಾ ಲಾಕ್ ಡೌನ್ ಅವಧಿ ಮುಂದುವರೆದಿರುವುದರಿಂದ ರಾಜ್ಯ ಸರ್ಕಾರ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಲು ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ ಏಪ್ರಿಲ್, ಮೇ, ಜೂನ್… Continue Reading
‘ ಮಕ್ಕಳ ವಾಣಿ: ನಲಿಯೋಣ, ಕಲಿಯೋಣ ಯುಟ್ಯೂಬ್ ಚಾನೆಲ್ ಗೆ ಸಿಎಂ ಚಾಲನೆ April 16, 2020 ಬೆಂಗಳೂರು : ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಪ್ರಪ್ರಥಮ ಪ್ರಯೋಗವಾಗಿ ಇಂದಿನಿಂದ ಆರಂಭಿಸಿರುವ ಮಕ್ಕಳ ಯುಟ್ಯೂಬ್ ಚಾನಲ್ ಗೆ ಇಂದು ಮುಖ್ಯಮಂತ್ರಿ ಬಿ.ಎಸ್… Continue Reading
ರಾಜ್ಯದಲ್ಲಿ ಒಂದೇ ದಿನ 34 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 313ಕ್ಕೇರಿಕೆ, 13 ಸಾವು April 16, 2020 ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ 34 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದು ಇಲ್ಲಿಯವರೆಗೆ ಒಂದೇ ದಿನದಲ್ಲಿ ವರದಿಯಾದ ಅತಿ ಹೆಚ್ಚಿನ ಪ್ರಕರಣವಾಗಿವೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 313ಕ್ಕೇರಿಕೆಯಾಗಿದ್ದು, 13… Continue Reading
ಕೊವಿಡ್-19: ರಾಜ್ಯದ 8 ಜಿಲ್ಲೆ ಸೇರಿ ದೇಶದ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ April 15, 2020 ಬೆಂಗಳೂರು: ರಾಜ್ಯದಲ್ಲಿ 8 ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಸೋಂಕಿನ ಹಾಟ್ ಸ್ಪಾಟ್ ಎಂದು ಗುರುತಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್,… Continue Reading
ಮಾಸ್ಕ್, ಸ್ಯಾನಿಟೈಸರ್ ದರ ಹೆಚ್ಚಳ- ಔಷಧಿ ಅಂಗಡಿಗಳ ವಿರುದ್ಧ ಮೊಕದ್ದಮೆ April 15, 2020 ಹುಬ್ಬಳ್ಳಿ: ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್ ದರವನ್ನು ಬೇಕಾಬಿಟ್ಟಿಯಾಗಿ ಹೆಚ್ಚಳ ಮಾಡಿದ್ದ ಔಷಧಿ ಅಂಗಡಿಗಳ ಮೇಲೆ ಕಾನೂನು ಮಾಪನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮೊಕದ್ದಮೆ ದಾಖಲಿಸಿ 75 ಸಾವಿರ ರೂ. ದಂಡ ವಿಧಿಸಿದ್ದಾರೆ…. Continue Reading
ಕೇಂದ್ರದ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಷೇಧಾಜ್ಞೆ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ April 15, 2020 ಬೆಂಗಳೂರು: ನಗರದಲ್ಲಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ದೃಷ್ಟಿಯಿಂದ ನಗರದಲ್ಲಿ ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 20ರ ಮಧ್ಯರಾತ್ರಿ 12ರವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ… Continue Reading
ಗಾಂಜಾ ನಶೆಯಲ್ಲಿದ್ದ ದುಷ್ಕರ್ಮಿಗಳಿಂದ ಚಾಕು ಇರಿತ: ಯುವಕ ಗಂಭೀರ April 15, 2020 ಬೆಂಗಳೂರು: ಕೊರೊನಾ ಲಾಕ್ಡೌನ್ ಸಮಯದಲ್ಲಿ ಗಾಂಜಾ ಸೇರಿಸಿದ ಮೂವರು ಯುವಕರು ಯುವಕನೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ಮಂಗಳವಾರ ವಿವೇಕನಗರದಲ್ಲಿ ನಡೆದಿದೆ. ಆಸ್ಟಿನ್ ಟೌನ್ ಬಳಿ ರಾತ್ರಿ ವಿಜಯ್ (20) ಎಂಬ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ. … Continue Reading
ನಿಖಿಲ್ -ರೇವತಿ ಸರಳ ವಿವಾಹ ಏ.17ರಂದು: ಎಚ್.ಡಿ. ಕುಮಾರಸ್ವಾಮಿ April 15, 2020 ಬೆಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಜೆಡಿಎಸ್ ಶಾಸಕಾಂಗ ನಾಯಕ ಎಚ್.ಡಿ.ಕುಮಾರಸ್ವಾಮಿ-ಅನಿತಾ ಕುಮಾರಸ್ವಾಮಿ ದಂಪತಿ ಪುತ್ರ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ ಕುಟುಂಬದವರು ನಿಶ್ಚಯಿಸಿದಂತೆ ಇದೇ… Continue Reading
ಆಗಸ್ಟ್ 1ಕ್ಕೆ ಶಾಲಾ-ಕಾಲೇಜು ಪುನರಾರಂಭ ಎಂಬ ಸುದ್ದಿ ಸತ್ಯವಲ್ಲ:ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ April 15, 2020 ಬೆಂಗಳೂರು: ಕೊರೋನಾ ವೈರಸ್ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಈ ವರ್ಷ ಶಾಲಾ-ಕಾಲೇಜುಗಳು ಎಂದಿನಂತೆ ಜೂನ್ ನಲ್ಲಿ ಆರಂಭವಾಗುವುದಿಲ್ಲ, ಆಗಸ್ಟ್ ನಿಂದ ಪ್ರಾರಂಭವಾಗುತ್ತವೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾದ ಬಗ್ಗೆ ಸ್ವತಃ ಶಿಕ್ಷಣ ಸಚಿವ ಸುರೇಶ್… Continue Reading