ಕಾಂಗ್ರೆಸ್ ತೊರೆದಿದ್ದ ಐವರು ಮಣಿಪುರ ಶಾಸಕರು ಬಿಜೆಪಿಗೆ ಸೇರ್ಪಡೆ August 19, 2020 ಮಣಿಪುರ: ಇತ್ತೀಚಿಗೆ ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಐವರು ಮಾಜಿ ಕಾಂಗ್ರೆಸ್ ಶಾಸಕರು ಇಂದು ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಸಮ್ಮುಖದಲ್ಲಿ ಆಡಳಿತರೂಢ ಬಿಜೆಪಿ ಪಕ್ಷವನ್ನು ಸೇರ್ಪಡೆಯಾದರು. ಮಾಜಿ ಕಾಂಗ್ರೆಸ್ ಶಾಸಕರನ್ನು ಪಕ್ಷಕ್ಕೆ ಬರಮಾಡಿಕೊಂಡ ಬಿಜೆಪಿ… Continue Reading
ಗುರುವಾರ ಪ್ರಧಾನಿ ಮೋದಿಯಿಂದ ಸ್ವಚ್ಛ ಸರ್ವೇಕ್ಷಣಾ 2020 ಫಲಿತಾಂಶ ಘೋಷಣೆ August 18, 2020 ನವದೆಹಲಿ: ದೇಶದ ವಾರ್ಷಿಕ ಸ್ವಚ್ಛ ಸರ್ವೇಕ್ಷಣಾ ಸರ್ವೆ 2020ರ ಫಲಿತಾಂಶವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಬೆಳಗ್ಗೆ ಪ್ರಕಟಿಸಲಿದ್ದಾರೆ ಎಂದು ಪ್ರಧಾನ ಮಂತ್ರಿಗಳ ಕಚೇರಿ ಮಂಗಳವಾರ ಪ್ರಕಟಿಸಿದೆ. ಅತ್ಯುತ್ತಮ ಕಾರ್ಯಕ್ಷಮತೆ ತೋರಿದ… Continue Reading
ಪ್ರಧಾನಿ ಮೋದಿ ಭಾಷಣಕ್ಕೆ ವ್ಯಂಗ್ಯವಾಡಿದ್ದ ರಾಹುಲ್ ಗಾಂಧಿಗೆ ರಾಮ್ ಮಾಧವ್ ತಿರುಗೇಟು! August 16, 2020 ಪಾಟ್ನಾ(ಬಿಹಾರ): ಸ್ವಾತಂತ್ರೋತ್ಸವದಂದು ಕೆಂಪು ಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಭಾಷಣಕ್ಕೆ ವ್ಯಂಗ್ಯವಾಡಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ತಿರುಗೇಟು ನೀಡಿದ್ದಾರೆ. ಮೋದಿ ಅವರು ಕೆಂಪು… Continue Reading
ಹೆಣ್ಣುಮಕ್ಕಳಿಗೆ 1 ರೂ.ಗೆ ಸ್ಯಾನಿಟರಿ ಪ್ಯಾಡ್:ಕೆಂಪುಕೋಟೆಯ ಭಾಷಣದಲ್ಲಿ ಪ್ರಧಾನಿ ಮೋದಿ ಮಾತಿಗೆ ಪ್ರಶಂಸೆ August 15, 2020 ನವದೆಹಲಿ: ಶನಿವಾರ 74ನೇ ಸ್ವಾತಂತ್ರ್ಯ ದಿನಾಚರಣೆ ಭಾಷಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹಿಳಾ ಸಶಕ್ತೀಕರಣ ಬಗ್ಗೆ ಮಾತನಾಡಿದರು. ಅದರಲ್ಲಿ ಮಹಿಳೆಯರು ಬಳಸುವ ಸ್ಯಾನಿಟರಿ ಪ್ಯಾಡ್ ಬಗ್ಗೆ ಪ್ರಸ್ತಾಪಿಸಿದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ… Continue Reading
ಆತ್ಮನಿರ್ಭರ ಭಾರತ, ಪ್ರತಿ ಭಾರತೀಯರ ದಿವ್ಯ ಮಂತ್ರವಾಗಿದೆ: ಪ್ರಧಾನಿ ಮೋದಿ August 15, 2020 ನವದೆಹಲಿ: ಆತ್ಮನಿರ್ಭರ ಭಾರತ ಪರಿಕಲ್ಪನೆ ಪ್ರತೀ ಭಾರತೀಯರ ಮನಸ್ಸಿನಲ್ಲಿದ್ದು, ಈ ಕನಸು ಪ್ರತಿಜ್ಞೆಯಾಗಿ ಬದಲಾಗುತ್ತಿದೆ. ಇಂದು 130 ಕೋಟಿ ಭಾರತೀಯರ ಮನಸ್ಸಿನಲ್ಲಿ ಆತ್ಮನಿರ್ಭರ್ ಭಾರತ ಜನತೆಯ ದಿವ್ಯ ಮಂತ್ರವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ… Continue Reading
ಕೋವಿಡ್-19 ಗೆ ಭಾರತದಲ್ಲಿ ಮೂರು ಲಸಿಕೆಗಳು ವಿವಿಧ ಅಭಿವೃದ್ಧಿ ಹಂತದಲ್ಲಿವೆ: ಪ್ರಧಾನಿ ನರೇಂದ್ರ ಮೋದಿ August 15, 2020 ನವದೆಹಲಿ: ಕೋವಿಡ್-19ಗೆ ಮೂರು ಲಸಿಕೆಗಳು ವಿವಿಧ ಪ್ರಾಯೋಗಿಕ ಹಂತಗಳಲ್ಲಿದ್ದು ಸದ್ಯದಲ್ಲಿಯೇ ದೇಶದ ಜನತೆಗೆ ತಲುಪಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಇಂದು 74ನೇ ಸ್ವಾತಂತ್ರ್ಯ ದಿನಾಚರಣೆ… Continue Reading
ದೇಶಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ಸಂಭ್ರಮ – ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ August 15, 2020 ನವದೆಹಲಿ: ಇಂದು 74 ಸ್ವಾತಂತ್ರ್ಯ ದಿನಾಚರಣೆ. ಕೊರೊನಾ ಭೀತಿ ನಡುವೆ ಮುನ್ನೆಚ್ಚರಿಕೆ ವಹಿಸಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಅವರು ಧ್ವಜಾರೋಹಣ ಮಾಡಿದ್ದಾರೆ. ಈ ಬಾರಿ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು… Continue Reading
ರಾಜಸ್ಥಾನ ರಾಜಕೀಯ, ಬಿಜೆಪಿಗೆ ಮುಖಭಂಗ - ವಿಶ್ವಾಸ ಮತ ಗೆದ್ದ ಗೆಹ್ಲೋಟ್ ಸರ್ಕಾರ August 15, 2020 ಜೈಪುರ : ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಶುಕ್ರವಾರ ರಾಜಸ್ಥಾನದ ವಿಧಾನಸಭೆಯಲ್ಲಿ ವಿಶ್ವಾಸಾರ್ಹ ಮತವನ್ನು ಗೆದ್ದಿದ್ದು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ರಾಜಸ್ಥಾನ ವಿಧಾನಸಭೆಯ ವಿಶೇಷ ಅಧಿವೇಶನ ಇಂದು ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್… Continue Reading
ಜಮ್ಮು-ಕಾಶ್ಮೀರದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಉಗ್ರರ ದಾಳಿ, ಓರ್ವ ಯೋಧನಿಗೆ ಗಾಯ August 14, 2020 ನವದೆಹಲಿ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ಭಯೋತ್ಪಾದಕರ ದಾಳಿ ನಡೆದಿದ್ದು ಓರ್ವ ಯೋಧನಿಗೆ ಗಾಯಗಳಾಗಿವೆ. ಗಾಯಗೊಂಡ ಯೋಧನನ್ನು ಶ್ರೀನಗರದಲ್ಲಿರುವ ಬೇಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. 30 ಸಿಬ್ಬಂದಿಗಳಿದ್ದ ಮೂರು ಸೇನಾ… Continue Reading
ಕಾಂಗ್ರೆಸ್ ನಲ್ಲಿರುವ ಭಿನ್ನಾಭಿಪ್ರಾಯವನ್ನು ಕ್ಷಮಿಸಿ ಮುನ್ನಡೆಯಬೇಕು: ಅಶೋಕ್ ಗೆಹ್ಲೋಟ್ August 13, 2020 ಜೈಪುರ: ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯ ಏನೇ ಇದ್ದರೂ ಸಹ ಅದನ್ನು ಕ್ಷಮಿಸಿ ಮುನ್ನಡೆಯಬೇಕೆಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ಕಾಂಗ್ರೆಸ್ ನ ಹಿರಿಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ… Continue Reading
ಭಾರತೀಯರಿಗೆ 2021ರ ಪ್ರಾರಂಭದಲ್ಲಿ ದೊರೆಯಲಿದೆ ಇ- ಪಾಸ್ ಪೋರ್ಟ್ August 13, 2020 ನವದೆಹಲಿ : ಕೇಂದ್ರ ಸರ್ಕಾರವು ಎಲ್ಲಾ ನಾಗರಿಕರಿಗೆ 2021ರ ಪ್ರಾರಂಭದಲ್ಲಿ ಇ- ಪಾಸ್ ಪೋರ್ಟ್ ವಿತರಣೆಗೆ ಸಿದ್ದತೆ ನಡೆಸಿದೆ ಎಂದು ವರದಿಯಾಗಿದೆ. 2021ರ ಪ್ರಾರಂಭದಲ್ಲಿ ಭಾರತೀಯರು ಇ – ಪಾಸ್ ಪೋರ್ಟ್ ಪಡೆಯುವ ಪ್ರಕ್ರಿಯೆ… Continue Reading
ಕೋವಿಡ್-19: ದೇಶದಲ್ಲಿ ಒಂದೇ ದಿನ ದಾಖಲೆಯ 66,999 ಕೇಸ್ ಪತ್ತೆ, ಸಾವಿನ ಸಂಖ್ಯೆಯಲ್ಲಿ ಬ್ರಿಟನ್ ಹಿಂದಿಕ್ಕಿ 4ನೇ ಸ್ಥಾನಕ್ಕೇರಿದ ಭಾರತ August 13, 2020 ನವದೆಹಲಿ: ಕೊರೋನಾ ವೈರಸ್ ಪ್ರಕರಣಗಳು ಮತ್ತೊಮ್ಮೆ ಭಾರೀ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಗುರುವಾರ ಒಂದೇ ದಿನ ದೇಶದಲ್ಲಿ ಬರೋಬ್ಬರಿ ದಾಖಲೆಯ 66,999 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 23,96,638ಕ್ಕೆ ಏರಿಕೆಯಾಗಿದೆ. ಇದೇ… Continue Reading