ರಾಮಮಂದಿರ ಶಿಲಾನ್ಯಾಸ: ಹಿಂದುತ್ವವಾದಕ್ಕೆ ಪ್ರಧಾನಿ ಮೋದಿ ಬುನಾದಿ ಹಾಕಿದ್ದಾರೆ: ಒವೈಸಿ ಅಸಮಾಧಾನ August 5, 2020 ಹೈದರಾಬಾದ್: ಅಯೋಧ್ಯೆಯಲ್ಲಿ ರಾಮ ಮಂದಿರ ಭೂ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿರುವುದಕ್ಕೆ ಸಂಸದ ಹಾಗೂ ಎಂಐಎಂ ಪಕ್ಷದ ಮುಖ್ಯಸ್ಥ ಅಸದುದ್ದೀನ್ ಒವೈಸಿ ತೀವ್ರ ಅಸಮಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ದೇಶದಲ್ಲಿ “ಹಿಂದುತ್ವವಾದ” ಕ್ಕೆ… Continue Reading
ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ August 5, 2020 ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಭವ್ಯ ಶಿಲಾನ್ಯಾಸ ಸಮಾರಂಭ ನಡೆದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಗವಾನ್ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ಅನ್ನು ಮಾಡಿದ್ದಾರೆ. … Continue Reading
ರಾಮಮಂದಿರವು ರಾಮರಾಜ್ಯದ ಆದರ್ಶಗಳನ್ನು ಆಧರಿಸಿ ಆಧುನಿಕ ಭಾರತದ ಸಂಕೇತವಾಗಲಿದೆ: ರಾಷ್ಟ್ರಪತಿ ಕೋವಿಂದ್ August 5, 2020 ನವದೆಹಲಿ: ಐತಿಹಾಸಿಕ ರಾಮಮಂದಿರ ದೇಗುಲ ನಿರ್ಮಾಣ ಕಾರ್ಯಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ ಬೆನ್ನಲ್ಲೇ ಅತ್ತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ. ರಾಮಮಂದಿರಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿದ ಬೆನ್ನಲ್ಲೇ… Continue Reading
ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ನರೆವೇರಿಸಿದ ಪ್ರಧಾನಿ ನರೇಂದ್ರ ಮೋದಿ August 5, 2020 ಅಯೋಧ್ಯೆ : ಅಯೋಧ್ಯೆಯ ಐತಿಹಾಸಿಕ ಭವ್ಯ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯು ಬುಧವಾರ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಬೆಳ್ಳಿ ಇಟ್ಟಿಗೆ ಇರಿಸುವ ಮೂಲಕ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡಿದ್ದಾರೆ…. Continue Reading
ಅಯೋಧ್ಯೆಯ ಭೂಮಿ ಪೂಜೆ, ಇದೊಂದು ಐತಿಹಾಸಿಕ ದಿನ: ಯೋಗ ಗುರು ಬಾಬಾ ರಾಮದೇವ್ August 5, 2020 ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಲಿದ್ದು, ಆಗಸ್ಟ್ 5 ‘ಐತಿಹಾಸಿಕ ದಿನ’ ಎಂದು ಯೋಗಗುರು ರಾಮ್ದೇವ್ ಹೇಳಿದ್ದಾರೆ. ಭೂಮಿಪೂಜೆ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ರಾಮ್ದೇವ್ ಅವರು, ಮಂಗಳವಾರ ಮಧ್ಯಾಹ್ನವೇ ಅಯೋಧ್ಯೆಗೆ… Continue Reading
ಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭ: ಉತ್ತರಪ್ರದೇಶದಲ್ಲಿ ಹೆಚ್ಚಿದ ಭದ್ರತೆ August 5, 2020 ಅಯೋಧ್ಯೆ: ಕೋಟ್ಯಾಂತರ ಭಾರತೀಯರ ಕನಸಾಗಿರುವ ಅಯೋಧ್ಯೆ ರಾಮ ಮಂದಿರ ಶಂಕು ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದ ಲಕ್ಷಾಂತರ ರಾಮ ಭಕ್ತರ ಐದು ಶತಮನಾನಗಳ ಕನಸು ನನಸಾಗುವ ಶುಭದನ ಇದೀಗ ಬಂದಿದೆ. ಬಹು ನಿರೀಕ್ಷಿತ… Continue Reading
ಭಾರೀ ಸ್ಫೋಟಕ್ಕೆ ನಡುಗಿ ಹೋದ ಬೈರೂತ್: 70 ಮಂದಿ ಬಲಿ, ಸಾವಿರಾರು ಜನರಿಗೆ ಗಂಭೀರ ಗಾಯ August 5, 2020 ಬೈರೂತ್: ಲೆಬನಾನ್ ರಾಜಧಾನಿ ಬೈರೂತ್ ನಲ್ಲಿ ಮಂಗಳವಾರ ಭಾರೀ ಪ್ರಮಾಣದ ಅವಳಿ ಸ್ಫೋಟ ಸಂಭವಿಸಿದ್ದು. ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಹಲವು ಕಟ್ಟಡಗಳು ಧ್ವಂಸಗೊಂಡಿದ್ದು, ಸಾವಿರಾರು ಕಟ್ಟಡಗಳು ಭಾರೀ ಹಾನಿಗೊಳಗಾಗಿದೆ. ಸ್ಫೋಟಕ್ಕೆ ನಿಖರ ಕಾರಣಗಳು… Continue Reading
ಕೋವಿಡ್-19: ದೇಶದಲ್ಲಿ ಒಂದೇ ದಿನ 52,050 ಮಂದಿಯಲ್ಲಿ ಸೋಂಕು ಪತ್ತೆ, 18.5 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ August 4, 2020 ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 52,050 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. ಇನ್ನು ಒಂದೇ ದಿನ 803… Continue Reading
ರಕ್ಷಾ ಬಂಧನ್: ಸಹೋದರಿ ಮಾತಿಗೆ ತಲೆಬಾಗಿ ಪೊಲೀಸರಿಗೆ ಶರಣಾದ ನಕ್ಸಲ್! August 3, 2020 ದಾಂತೇವಾಡ: ರಕ್ಷಾ ಬಂಧನ್ ಶುಭ ಸಂದರ್ಭದಲ್ಲಿ ಮತ್ತೆ ಕಾಡಿಗೆ ವಾಪಸ್ ಹೋಗದಂತೆ ಸಹೋದರಿ ಮಾಡಿದ ಮನವಿಗೆ ತಲೆಬಾಗಿದ ನಕ್ಸಲ್ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. ಈತನ ತಲೆಗೆ 8 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು. ದಂತವಾಡ ಜಿಲ್ಲೆಯ… Continue Reading
ರಾಮ ಮಂದಿರ ಶಿಲಾನ್ಯಾಸ – ನಿಶಾನ್ ಪೂಜೆ ಮುಂದೂಡಿಕೆ August 3, 2020 ಅಯೋಧ್ಯೆ : ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದ ನಿಶಾನ್ ಪೂಜೆ ಮಂಗಳವಾರಕ್ಕೆ ಮುಂದೂಡಲ್ಪಟ್ಟಿರುವುದಾಗಿ ರಾಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಸದಸ್ಯ ಡಾ. ಅನಿಲ್ ಮಿಶ್ರಾ ಹೇಳಿರುವುದಾಗಿ ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. ಶ್ರೀರಾಮನಿಗೆ ಸಂಬಂಧಿಸಿದಂತೆ… Continue Reading
ಭಾರತಕ್ಕೆ ಆಗಮಿಸುವ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಕೇಂದ್ರ ಸರ್ಕಾರ ಪರಿಷ್ಕೃತ ಮಾರ್ಗಸೂಚಿ ಪ್ರಕಟ August 3, 2020 ನವದೆಹಲಿ: ಭಾರತಕ್ಕೆ ಬರುವ ಅಂತಾರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ಗೃಹ ಸಚಿವಾಲಯ ಪರಿಷ್ಕೃತ ಮಾರ್ಗಸೂಚಿ ಪ್ರಕಟಿಸಿದೆ. ಕಳೆದ ಮೇ 24ರಂದು ಹೊರಡಿಸಲಾಗಿದ್ದ ಮಾರ್ಗಸೂಚಿಗೆ ಕೆಲವು ಬದಲಾವಣೆಗಳನ್ನು ಮಾಡಿ ಪರಿಷ್ಕೃತ ಮಾರ್ಗಸೂಚಿ ಹೊರಡಿಸಲಾಗಿದ್ದು ಅದು ಆಗಸ್ಟ್ 8ರಿಂದ… Continue Reading
ರಕ್ಷಾಬಂಧನ: ದೇಶದ ಜನತೆಗೆ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್, ಪ್ರಧಾನಿ ಮೋದಿ August 3, 2020 ನವದೆಹಲಿ: ಸಹೋದರ, ಸಹೋದರಿಯರ ನಡುವೆ ಬಾಂಧವ್ಯ ಬೆಸೆಯುವ ರಕ್ಷಾಬಂಧನ ಹಬ್ಬವನ್ನು ಸೋಮವಾರ ದೇಶದಾದ್ಯಂತ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೇಶದ ಜನತೆಗೆ ಶುಭಾಶಯಗಳನ್ನು… Continue Reading