‘ಪ್ರತ್ಯೇಕಿತ’ ಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿ: ಸಿಎಂ ಜಗನ್ ಸರ್ಕಾರದ ಪ್ರಸ್ತಾವನೆಗೆ ರಾಜ್ಯಪಾಲರ ಅಂಕಿತ August 1, 2020 ಅಮರವಾತಿ: ತೀವ್ರ ವಿರೋಧ ಮತ್ತು ತೀವ್ರ ಚರ್ಚೆಗಳ ನಡುವೆಯೇ ‘ಪ್ರತ್ಯೇಕಿತ’ ಆಂಧ್ರ ಪ್ರದೇಶ ರಾಜ್ಯಕ್ಕೆ ಮೂರು ರಾಜಧಾನಿಗಳನ್ನು ನೀಡುವ ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರದ ಪ್ರಸ್ತಾವನೆಗೆ ಆಂಧ್ರ ಪ್ರದೇಶ ರಾಜ್ಯಪಾಲ ಬಿಸ್ವಾಭೂಸನ್ ಹರಿಚಂದನ್… Continue Reading
ಸುಶಾಂತ್ ಸಿಂಗ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ, ಸಾಕ್ಷಿ ಇದ್ದರೆ ತನ್ನಿ, ತನಿಖೆ ಮಾಡುತ್ತೇವೆ:ಉದ್ಧವ್ ಠಾಕ್ರೆ August 1, 2020 ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣವನ್ನು ರಾಜಕೀಯಗೊಳಿಸಬೇಡಿ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರೋಧ ಪಕ್ಷದ ನಾಯಕರಿಗೆ ಮನವಿ ಮಾಡಿಕೊಂಡಿದ್ದಾರೆ. ಮರಾಠಿ ಸುದ್ದಿ ವಾಹಿನಿಯೊಂದರ ಜೊತೆ ಮಾತನಾಡಿದ ಅವರು,… Continue Reading
ತ್ರಿವಾಳಿ ತಲಾಖ್ ಮಸೂದೆ ಮುಸ್ಲಿಂ ಮಹಿಳೆಯರಿಗೆ ಮೋದಿ ಸರ್ಕಾರದ ಈದ್ ಮತ್ತು ರಕ್ಷಾ ಬಂಧನ ಗಿಫ್ಟ್ :ಸ್ಮೃತಿ ಇರಾನಿ August 1, 2020 ನವದೆಹಲಿ: ತ್ರಿವಳಿ ತಲಾಖ್ ರದ್ದು ಕಾನೂನು ಜಾರಿಗೆ ಬಂದು ಒಂದು ವರ್ಷವಾದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಮೂವರು ಸಚಿವರು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ತ್ರಿವಳಿ ತಲಾಖ್ ನಿಷೇಧ ಕಾನೂನನ್ನು… Continue Reading
ಕಲರ್ ಟಿವಿ ಆಮದನ್ನು ನಿರ್ಬಂಧಿತ ಪಟ್ಟಿಗೆ ಸೇರಿಸಿದ ಭಾರತ July 31, 2020 ಚೀನಾದಿಂದ ಆಮದು ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಲು ಭಾರತ ಸರ್ಕಾರ ಕಲರ್ ಟಿವಿಗಳನ್ನು ನಿರ್ಬಂಧಿತ ಪಟ್ಟಿಗೆ ಸೇರಿಸಿದೆ. ಸ್ಥಳೀಯ ಉತ್ಪಾದಕರ ಉತ್ಪನ್ನಗಳನ್ನು ಉತ್ತೇಜಿಸುವುದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. 2020 ರ ಮಾ.31 ಕ್ಕೆ ಮುಕ್ತಾಯಗೊಂಡ ಆರ್ಥಿಕ… Continue Reading
ಮೊದಲ ತ್ರೈಮಾಸಿಕದಲ್ಲಿ ಎಸ್ ಬಿಐಗೆ 4,189 ಕೋಟಿ ರೂ.ನಿವ್ವಳ ಲಾಭ July 31, 2020 ನವದೆಹಲಿ: ಕೆಟ್ಟ ಸಾಲಗಳು ಇಳಿಮುಖವಾದ ಕಾರಣ ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ. 81% ರಷ್ಟು ನಿವ್ವಳ ಲಾಭ ಕಂಡಿದೆ. ಈ… Continue Reading
ಕೊರೋನಾ ನಡುವೆ ಅಯೋಧ್ಯೆಯಲ್ಲಿ ರಾಮಮಂದಿರ ‘ಭೂಮಿಪೂಜೆ’ ಅಗತ್ಯವಿರಲಿಲ್ಲ: ಎಂಎನ್ ಎಸ್ ಮುಖ್ಯಸ್ಥ ರಾಜ್ ಠಾಕ್ರೆ July 31, 2020 ಮುಂಬೈ: ಕೋವಿಡ್-19 ಸಾಂಕ್ರಾಮಿಕ ರೋಗದ ನಡುವೆ ಅಯೋಧ್ಯೆಯಲ್ಲಿ ರಾಮ ಮಂದಿರ ಭೂಮಿಪೂಜೆಯ ಅಗತ್ಯವಿರಲಿಲ್ಲ. ಪರಿಸ್ಥಿತಿ ಸಹಜತೆಗೆ ಬಂದಾಗ ಆಯೋಜನೆ ಮಾಡಬಹುದಿತ್ತು ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಹೇಳಿದ್ದಾರೆ. ಮಹಾರಾಷ್ಟ್ರ… Continue Reading
ದೆಹಲಿ ಜನತೆಗೆ ಗುಡ್ ನ್ಯೂಸ್: ಡೀಸೆಲ್ ದರ 8 ರು. ಇಳಿಸಿದ ಕೇಜ್ರಿವಾಲ್ ಸರ್ಕಾರ July 31, 2020 ನವದೆಹಲಿ: ಕಳೆದ ಕೆಲವು ದಿನಗಳಿಂದ ಏರಿಕೆಯಾಗುತ್ತಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆ ಕಂಡು ಬಂದಿಲ್ಲ. ಆದರೆ ದೆಹಲಿ ಸರ್ಕಾರ ಪ್ರತಿ ಲೀಟರ್ ಡಿಸೇಲ್ ಗೆ ಎಂಟು ರೂ. ಇಳಿಸಿ ಜನರಿಗೆ ಗುಡ್ನ್ಯೂಸ್ ನೀಡಿದೆ…. Continue Reading
ಕನ್ನಡ ಭಾಷೆಯಲ್ಲೂ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್: ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ July 31, 2020 ತಿರುಮಲ: ಶೀಘ್ರದಲ್ಲಿಯೇ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್ (ಎಸ್ ವಿಬಿಸಿ)ಯನ್ನು ಹಿಂದಿ, ಕನ್ನಡ ಭಾಷೆಗಳಲ್ಲೂ ಪ್ರಾರಂಭಿಸಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ) ಅಧ್ಯಕ್ಷ ವೈ.ವಿ.ಸುಬ್ಬಾರೆಡ್ಡಿ ಪ್ರಕಟಿಸಿದ್ದಾರೆ. ಎಸ್ ವಿ ಬಿಸಿ ಇನ್ನೂ ಮುಂದೆ ಜಾಹೀರಾತು… Continue Reading
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು July 30, 2020 ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಗುರುವಾರ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ 7 ಗಂಟೆಯ ಸುಮಾರಿಗೆ ಸೋನಿಯಾ ಗಾಂಧಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳವಳ… Continue Reading
ಸಿನಿಮಾ ರಂಗಕ್ಕೆ ಮತ್ತೊಂದು ಆಘಾತ: ಮರಾಠಿ ನಟ ಅಶುತೋಷ್ ಭಾಕ್ರೆ ಆತ್ಮಹತ್ಯೆ July 30, 2020 ಮುಂಬಯಿ: ಮರಾಠಿ ನಟ ಅಶುತೋಷ್ ಭಾಕ್ರೆ ಮರಾಠವಾಡ ಪ್ರಾಂತ್ಯದ ನಾಂದೇಡ್ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಸಂಜೆ 32 ವರ್ಷದ ಅಶುತೋಷ್ ಗಣೇಶನಗರದ ಅವರ ಪೋಷಕರ ಪ್ಲ್ಯಾಟ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ… Continue Reading
ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ: 3 ಭಾರತೀಯ ಯೋಧರು ಹುತಾತ್ಮ July 30, 2020 ಇಂಫಾಲ್: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ. ಮ್ಯಾನ್ಮಾರ್ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ… Continue Reading
ಅನಿಲ್ ಅಂಬಾನಿ ಒಡೆತನದ ಕೇಂದ್ರ ಕಚೇರಿಯನ್ನು ವಶಕ್ಕೆ ಪಡೆದುಕೊಂಡ ಯೆಸ್ ಬ್ಯಾಂಕ್ July 30, 2020 ಮುಂಬೈ: ಸಾಲವನ್ನು ಹಿಂತಿರುಗಿಸಲಾಗದ ಹಿನ್ನೆಲೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಒಡೆತನದ ಮುಂಬೈಯ ಉಪನಗರ ಸಾಂತಕ್ರೂಝ್ ನಲ್ಲಿರುವ ಕೇಂದ್ರ ಕಚೇರಿಯನ್ನು ಯಸ್ ಬ್ಯಾಂಕ್ ಸ್ವಾಧೀನಪಡಿಸಿಕೊಂಡಿದೆ. ಅನಿಲ್ ಅಂಬಾನಿ ಗ್ರೂಪ್ ಕಂಪೆನಿ ಯಸ್ ಬ್ಯಾಂಕಿನಿಂದ 2 ಸಾವಿರದ… Continue Reading