ಚಿನ್ನದ ಬೆಲೆ ದಾಖಲೆಯ ಏರಿಕೆ, ಮೊದಲ ಬಾರಿ 50 ಸಾವಿರದ ಗಡಿ ದಾಟಿದ ಹಳದಿ ಲೋಹ July 22, 2020 ನವದೆಹಲಿ: ದೇಶದಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಲೇ ಇದ್ದು, ಬುಧವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 430 ರೂ. ದಾಖಲೆ ಏರಿಕೆಯಾಗುವ ಮೂಲಕ ಇದೆ ಮೊದಲ ಬಾರಿಗೆ 10. ಗ್ರಾಂ ಚಿನ್ನದ ಬೆಲೆ 50… Continue Reading
ಕೋವಿಡ್ ಸಂಕಷ್ಟ ಕಾಲದಲ್ಲಿ ಉತ್ತಮ ಸೇವೆ: ಭಾರತೀಯ ಮೂಲದ ದಾದಿಗೆ ಸಿಂಗಾಪುರ ಪ್ರೆಸಿಡೆಂಟ್ ಅವಾರ್ಡ್ July 22, 2020 ಸಿಂಗಾಪುರ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಅತ್ಯಂತ ಮುತುವರ್ಜಿಯಿಂದ ಸೇವೆ ಸಲ್ಲಿಸಿದ್ದಕ್ಕಾಗಿ ಸಿಂಗಾಪುರದ 59 ವರ್ಷದ ಭಾರತೀಯ ಮೂಲದ ದಾದಿಯೊಬ್ಬರಿಗೆ ದಾದಿಯರಿಗೆ ನೀಡಲಾಗುವ ಅತ್ಯುನ್ನತ ಪುರಸ್ಕಾರದಲ್ಲಿ ಒಂದಾದ ಪ್ರೆಸಿಡೆಂಟ್ ಅವಾರ್ಡ್ ಫಾರ್ ನರ್ಸ್… Continue Reading
ಕಾಕ್ರಪರ್ ಪರಮಾಣು ವಿದ್ಯುತ್ ಸ್ಥಾವರ-3 ರ ಯಶಸ್ವಿ ನಿರ್ಮಾಣ: ವಿಜ್ಞಾನಿಗಳನ್ನು ಅಭಿನಂದಿಸಿದ ಪ್ರಧಾನಿ July 22, 2020 ನವದೆಹಲಿ: ಕಾಕ್ರಪರ್ ಪರಮಾಣು ವಿದ್ಯುತ್ ಸ್ಥಾವರ -3ರ ಯಶಸ್ವಿ ಸಾಧನೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸ್ವದೇಶಿ ವಿನ್ಯಾಸದ 700 ಮೆಗಾ ವಾಟ್ ಕೆಎಪಿಪಿ-3… Continue Reading
ಕೋವಿಡ್-19 ಲಸಿಕೆಯ ಪ್ರತಿ ಡೋಸ್ ಗೆ 1,000 ರೂಪಾಯಿ: ಸೆರಮ್ ಇನ್ಸ್ಟಿಟ್ಯೂಟ್ ಸಿಇಒ July 22, 2020 ಕೋವಿಡ್-19 ಲಸಿಕೆಗೆ ಜಗತ್ತೇ ಎದುರುನೋಡುತ್ತಿದ್ದು, ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಮುಂಚೂಣಿಯಲ್ಲಿರುವ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನ ಸಿಇಒ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಸಿಕೆ ಕುರಿತು ಸಂದರ್ಶನ ನೀಡಿದ್ದಾರೆ. ಇ-ಮೇಲ್ ಸಂದರ್ಶನದ ಮೂಲಕ… Continue Reading
ಹಣದ ಆಮಿಷ ಆರೋಪ: ಕಾಂಗ್ರೆಸ್ ಶಾಸಕ ಗಿರಿರಾಜ್ ಮಾಲಿಂಗಗೆ ಲೀಗಲ್ ನೊಟೀಸ್ ಕಳುಹಿಸಿದ ಸಚಿನ್ ಪೈಲಟ್ July 22, 2020 ಜೈಪುರ: ಬಿಜೆಪಿಗೆ ಸೇರಲು ಸಚಿನ್ ಪೈಲಟ್ ತಮಗೆ ಹಣದ ಆಮಿಷವೊಡ್ಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿ ಕಾಂಗ್ರೆಸ್ ಶಾಸಕ ಗಿರಿರಾಜ್ ಸಿಂಗ್ ಮಾಲಿಂಗ ಅವರಿಗೆ ಸಚಿನ್ ಪೈಲಟ್ ಲೀಗಲ್ ನೊಟೀಸ್ ಕಳುಹಿಸಿದ್ದಾರೆ. ಶಾಸಕ ಮಾಲಿಂಗ ಮಾಧ್ಯಮಗಳಿಗೆ… Continue Reading
ಕೋವಿಡ್ 19 ಹಿನ್ನೆಲೆಯಲ್ಲಿ ಜಾಗತಿಕವಾಗಿ 960 ಉದ್ಯೋಗ ಕಡಿತಕ್ಕೆ ಮುಂದಾದ ಲಿಂಕ್ಡ್ ಇನ್! July 22, 2020 ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ಜಾಗತಿಕವಾಗಿ ಸುಮಾರು 960 ಉದ್ಯೋಗಿಗಳನ್ನು ಕಡಿತಗೊಳಿಸುತ್ತಿರುವುದಾಗಿ ಎಂದು ವೃತ್ತಿಪರ ನೆಟ್ವರ್ಕಿಂಗ್ ಸೈಟ್ ಲಿಂಕ್ಡ್ಇನ್ ಮಂಗಳವಾರ ತಿಳಿಸಿದೆ. ಮೈಕ್ರೋಸಾಫ್ಟ್ನ ಭಾಗವಾಗಿರುವ ಈ ಕಂಪನಿಯು ಭಾರತದಲ್ಲಿ ಸುಮಾರು 1,200… Continue Reading
ಆಂಧ್ರ ಪ್ರದೇಶ: ಸೆಪ್ಟಂಬರ್ 5 ರಿಂದ ಶಾಲೆಗಳ ಪುನಾರಂಭಕ್ಕೆ ಚಿಂತನೆ July 22, 2020 ಅಮರಾವತಿ: ಆಂಧ್ರ ಪ್ರದೇಶ ಸರ್ಕಾರ ಶಾಲೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಸೆಪ್ಟೆಂಬರ್ 5ರಿಂದ ಶಾಲೆಗಳನ್ನು ತೆರೆಯಲು ಚಿಂತಿಸಿದೆ. ಕೋವಿಡ್ ಸಾಂಕ್ರಾಮಿಕದ ನಡುವೆ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಶಿಕ್ಷಣ ಸಚಿವ… Continue Reading
ಕೊರೋನಾ ವೈರಸ್ ಎಫೆಕ್ಟ್: ಇಂಗ್ಲೆಂಡ್ ಪ್ರವಾಸ ಕೈಬಿಟ್ಟ ಭಾರತ ಮಹಿಳಾ ಕ್ರಿಕೆಟ್ ತಂಡ! July 21, 2020 ನವದೆಹಲಿ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಇಂಗ್ಲೆಂಡ್ ಪ್ರವಾಸ ರದ್ದಾಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬಿಬಿಸಿ ವರದಿ ಮಾಡಿದ್ದು, ಜೂನ್ ತಿಂಗಳಲ್ಲಿ ಭಾರತ, ಇಂಗ್ಲೆಂಡ್ ಮತ್ತು ದಕ್ಷಿಣ… Continue Reading
ಕಾಂಗ್ರೆಸ್ ಶಾಸಕನಿಗೆ ಹಣದ ಆಮಿಷ ಆರೋಪದಿಂದ ನೋವಾಗಿದೆ: ಸಚಿನ್ ಪೈಲಟ್ July 20, 2020 ಜೈಪುರ: ಬಿಜೆಪಿ ಸೇರಲು ಕಾಂಗ್ರೆಸ್ ಶಾಸಕರೊಬ್ಬರಿಗೆ ತಾವು 35 ಕೋಟಿ ರೂ. ನೀಡುವುದಾಗಿ ಹಣದ ಆಮಿಷವೊಡ್ಡಿ ಆರೋಪವನ್ನು ಕಾಂಗ್ರೆಸ್ ಬಂಡಾಯ ನಾಯಕ, ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದು, ಈ… Continue Reading
ಪ್ಯಾಕೇಜ್ ವಸ್ತುಗಳನ್ನು ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಮಾರಿದರೆ ಕಠಿಣ ಕ್ರಮ July 20, 2020 ನವದೆಹಲಿ: ಪ್ಯಾಕೇಜ್ ಮಾಡಿದ ವಸ್ತುಗಳನ್ನು ಗರಿಷ್ಠ ಚಿಲ್ಲರೆ ಬೆಲೆಗಿಂತ (ಎಂಆರ್ಪಿ) ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತಹವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಸಚಿವಾಲಯ ಎಚ್ಚರಿಸಿದೆ. ಇಂತಹ ಮೊದಲ ಅಪರಾದಕ್ಕೆ… Continue Reading
ಸಚಿನ್ ಪೈಲಟ್ ‘ನಿಷ್ಪ್ರಯೋಜಕ’ ಅಂತ ಗೊತ್ತಿತ್ತು, ಆದರೆ ಪಕ್ಷದ ಹಿತಕ್ಕಾಗಿ ಸುಮ್ಮನಿದ್ದೆ: ಗೆಹ್ಲೋಟ್ July 20, 2020 ಜೈಪುರ: ಕಾಂಗ್ರೆಸ್ ಬಂಡಾಯ ನಾಯಕ ರಾಜಸ್ಥಾನ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಒಬ್ಬ ‘ನಿಷ್ಪ್ರಯೋಜಕ’ ಏನನ್ನು ಮಾಡುತ್ತಿರಲಿಲ್ಲ. ಆದರೆ ಪಕ್ಷದ ಹಿತದೃಷ್ಟಿಯಿಂದ ನಾನು ಅವರನ್ನು ಪ್ರಶ್ನೆ ಮಾಡಲಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್… Continue Reading
ಭಾರತದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 40,425 ಮಂದಿಗೆ ಸೋಂಕು, 681 ಸಾವು:11 ಲಕ್ಷ ದಾಟಿದ ಸೋಂಕಿತರ ಸಂಖ್ಯೆ July 20, 2020 ನವದೆಹಲಿ:ಭಾರತದಲ್ಲಿ ಕೋವಿಡ್-19 ರೋಗಿಗಳ ಸಂಖ್ಯೆ ಸುಮಾರು 11 ಲಕ್ಷಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಸೋಂಕಿತರಿದ್ದು ನಿನ್ನೆ ಒಂದೇ ದಿನ 9 ಸಾವಿರದ 518 ಮಂದಿಗೆ ಸೋಂಕು ತಗುಲಿದೆ. ಇಲ್ಲಿ ಕೊರೋನಾ ಸೋಂಕಿತರ… Continue Reading