ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರದ ಕೊರತೆ ಇಲ್ಲ: ಡಿ.ವಿ. ಸದಾನಂದಗೌಡ July 6, 2020 ನವದೆಹಲಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಅವರು ಹೇಳಿದ್ದಾರೆ. ರಾಜ್ಯ ಸರ್ಕಾರಗಳ ಜೊತೆ ಸಮಾಲೋಚನೆ ನಡೆಸಿ, ಅಗತ್ಯ… Continue Reading
ಆಧಾರ್, ಪ್ಯಾನ್ ಕಾರ್ಡ್ ಜೋಡಣೆ ಗಡುವು 2021 ಮಾರ್ಚ್ 31ಕ್ಕೆ ವಿಸ್ತರಣೆ July 6, 2020 ನವದೆಹಲಿ: ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ಗೆ ಜೋಡಣೆ ಮಾಡುವ ಗಡುವನ್ನು ಕೊನೆಯ ದಿನವನ್ನು ಮುಂದಿನ ವರ್ಷದ ಮಾರ್ಚ್ 31ರವರೆಗೂ ಸರ್ಕಾರ ವಿಸ್ತರಿಸಿದೆ.ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು… Continue Reading
ನೋಟು ಅಮಾನ್ಯೀಕರಣ, ಜಿಎಸ್ಟಿ ಆಯಿತು, ಈಗ ಕೋವಿಡ್ ನಿರ್ವಹಣೆಯಲ್ಲೂ ಸರ್ಕಾರ ವಿಫಲ: ರಾಹುಲ್ ಟೀಕೆ July 6, 2020 ನವದೆಹಲಿ: ಕೊವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆ ಕುರಿತು ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಸರ್ಕಾರ ನೋಟು ಅಮಾನ್ಯೀಕರಣ ಮತ್ತು ಜಿಎಸ್ಟಿ ಅನುಷ್ಠಾನ ನಿರ್ವಹಣೆಯಲ್ಲಿ ವಿಫಲವಾಗಿತ್ತು. ಇದೀಗ ಕೋವಿಡ್ ನಿರ್ವಹಣೆಯಲ್ಲೂ ಸಂಪೂರ್ಣ… Continue Reading
ಪ್ಲಾಟಿನಮ್ ಗ್ರಾಹಕರಿಗೆ ಏರ್ ಟೆಲ್ ನಿಂದ ಆದ್ಯತೆಯ 4ಜಿ ನೆಟ್ವರ್ಕ್ July 6, 2020 ನವದೆಹಲಿ: ಭಾರತಿ ಏರ್ ಟೆಲ್ ಸಂಸ್ಥೆ ತನ್ನ ಪ್ಲಾಟಿನಮ್ ಗ್ರಾಹಕರಿಗೆ ಆದ್ಯತೆಯ 4 ಜಿ ನೆಟ್ವರ್ಕ್ ನ್ನು ಘೋಷಿಸಿದೆ. ಏರ್ ಟೆಲ್ ನಲ್ಲಿ ಪ್ಲಾಟಿನಮ್ ಮೊಬೈಲ್ ಗ್ರಾಹಕರಿಗೆ ಆದ್ಯತೆಯ ನೆಟ್ವರ್ಕ್ ನ್ನು ನೀಡುವ ಆಧುನಿಕ… Continue Reading
ದೆಹಲಿಯಲ್ಲಿ ಲಕ್ಷ ದಾಟಿದ ಕೊರೋನಾ ಸೋಂಕು ಪ್ರಕರಣ: 15 ಸಾವಿರ ಸೋಂಕಿತರಿಗೆ ಮನೆಯಲ್ಲೇ ಚಿಕಿತ್ಸೆ: ಕೇಜ್ರಿವಾಲ್ July 6, 2020 ನವದೆಹಲಿ: ನವದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷದ ಗಡಿ ದಾಟಿದೆ. ಆದರೆ 72 ಸಾವಿರ ಜನರು ಗುಣಮುಖರಾಗಿದ್ದಾರೆ ಹೀಗಾಗಿ ಜನತೆ ಆತಂಕಪಡಬೇಕಿಲ್ಲ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ… Continue Reading
ಕಾನ್ಪುರ ಎನ್ ಕೌಂಟರ್:ರೌಡಿ ಶೀಟರ್ ವಿಕಾಸ್ ದುಬೆ ಸಹಚರ ದಯಾಶಂಕರ್ ಅಗ್ನಿಹೋತ್ರಿ ಬಂಧನ July 5, 2020 ಕಾನ್ಪುರ: 8 ಮಂದಿ ಪೊಲೀಸರನ್ನು ಎನ್ ಕೌಂಟರ್ ನಲ್ಲಿ ಹತ್ಯೆಗೈಯಲು ಕಾರಣನಾದ ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆಯ ಸಹಚರ ದಯಾ ಶಂಕರ್ ಅಗ್ನಿಹೋತ್ರಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ರಾತ್ರಿ ಎನ್ ಕೌಂಟರ್… Continue Reading
ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ವೈರಸ್ ಪತ್ತೆ, ರಷ್ಯಾ ಹಿಂದಿಕ್ಕಲಿದೆ ಭಾರತ, ಸೋಂಕಿತರ ಸಂಖ್ಯೆ 6.73ಕ್ಕೇರಿಕೆ July 5, 2020 ನವದೆಹಲಿ: ದೇಶದಲ್ಲಿ ಭಾನುವಾರ ಒಂದೇ ದಿನ ದಾಖಲೆಯ 24,850 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಇದರಿಂದಾಗಿ ಸೋಂಕಿತರ ಸಂಖ್ಯೆ 6,73,165ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. … Continue Reading
ಇಂದು ಓರ್ವ ಉಗ್ರನನ್ನು ಹೊಡೆದುರುಳಿಸಿದ ಭಾರತೀಯ ಸೇನೆ! July 4, 2020 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ. ದಕ್ಷಿಣ ಕಾಶ್ಮೀರ ಜಿಲ್ಲೆಯಾದ ಕುಲ್ಗಾಮ್ನಲ್ಲಿ ಶನಿವಾರ ಭದ್ರತಾ ಪಡೆಗಳು ಆರಂಭಿಸಿದ ತೀವ್ರ ಶೋಧ ಕಾರ್ಯಾಚರಣೆ ವೇಳೆ ನಡೆದ… Continue Reading
ಭಾರತದಲ್ಲಿ ಟಿಕ್ ಟಾಕ್ ನಿಷೇಧ; 6 ಶತಕೋಟಿ ಡಾಲರ್ ನಷ್ಟ July 4, 2020 ಬೀಜಿಂಗ್: ಭಾರತದಲ್ಲಿ ಟಿಕ್ ಟಾಕ್ ನಿಷೇಧವಾದ ಕೆಲವೇ ದಿನಗಳ ಅಂತರದಲ್ಲಿ ಟಿಕ್ ಟಾಕ್ ಮಾತೃಸಂಸ್ಥೆಗೆ ಬರೊಬ್ಬರಿ 6 ಶತಕೋಟಿ ಡಾಲರ್ ನಷ್ಟವಾಗಬಹುದು ಎಂದು ಅಂದಾಜಿಸಲಾಗಿದೆ. ಜನಪ್ರಿಯ ವಿಡಿಯೋ ಹಂಚಿಕೆ ಅಪ್ಲಿಕೇಷನ್ ಟಿಕ್ ಟಾಕ್ ಸೇರಿದಂತೆ… Continue Reading
ಐಟಿ ರಿಟರ್ನ್ ಸಲ್ಲಿಕೆ ಗಡವು ನವೆಂಬರ್ 30ರ ವರೆಗೆ ವಿಸ್ತರಣೆ July 4, 2020 ನವದೆಹಲಿ: ಆರ್ಥಿಕ ವರ್ಷ 2019-20ರ ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆಯ ಕೊನೆಯ ದಿನಾಂಕವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಿಸಿದೆ. ಸದ್ಯಕ್ಕಿರುವ ಪರಿಸ್ಥಿತಿಯನ್ನು ಮನಗಂಡು ಐಟಿಆರ್ ಸಲ್ಲಿಕೆ ಅವಧಿಯನ್ನು… Continue Reading
ಕೊರೋನಾ ವೈರಸ್: 3 ಲಕ್ಷ ರೂ. ಮೌಲ್ಯದ ಚಿನ್ನದ ಮಾಸ್ಕ್ ತಯಾರಿಸಿ ಧರಿಸಿದ ಪುಣೆ ವ್ಯಕ್ತಿ! July 4, 2020 ಮುಂಬೈ: ಈಗ ಮಹಾಮಾರಿ ಕೊರೋನಾ ವೈರಸ್ ನಿಂದ ರಕ್ಷಿಸಿಕೊಳ್ಳುವುದಕ್ಕಾಗಿ ಸಾರ್ವಜನಿಕವಾಗಿ ಮಾಸ್ಕ್ ಧರಿಸುವುದು ಸಾಮಾನ್ಯ. ಆದರೆ ಪುಣೆಯ ವ್ಯಕ್ತಿಯೊಬ್ಬರು ಸುಮಾರು ಮೂರು ಲಕ್ಷ ರೂಪಾಯಿ ಬೆಲೆ ಬಾಳುವ ಮಾಸ್ಕ್ ತಯಾರಿಸಿ, ಅದನ್ನು ಧರಿಸುವ ಮೂಲಕ… Continue Reading
ದೇಶದಲ್ಲಿ ಮತ್ತೆ ದಾಖಲೆಯ 22,771 ಮಂದಿಯಲ್ಲಿ ವೈರಸ್ ಪತ್ತೆ: ಸೋಂಕಿತರ ಸಂಖ್ಯೆ 6.49 ಲಕ್ಷಕ್ಕೆ ಏರಿಕೆ, ಮತ್ತೆ 442 ಮಂದಿ ಸಾವು July 4, 2020 ನವದೆಹಲಿ: ದೇಶದಾದ್ಯಂತ ಹೊಸ ಸೋಂಕು ಬೆಳಕಿಗೆ ಬರುವ ಪ್ರಮಾಣದ ನಾಗಾಲೋಟ ಮುಂದುವರೆದಿದ್ದು, ಶನಿವಾರ 22,771 ಜನರಲ್ಲಿ ಹೊಸದಾಕಿ ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 64,8,315 ಮುಟ್ಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ… Continue Reading