ರಾಜೀವ್ ಗಾಂಧಿ ಫೌಂಡೇಶನ್ ಗೆ ಕಾಂಗ್ರೆಸ್ ಚೀನಾದಿಂದ ಹಣ ಪಡೆದಿತ್ತು: ವಿರೋಧ ಪಕ್ಷ ವಿರುದ್ಧ ಬಿಜೆಪಿಯ ಹೊಸ ದಾಳಿ June 26, 2020 ನವದೆಹಲಿ: ಭಾರತ ಚೀನಾಕ್ಕೆ ಶರಣಾಗುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸುತ್ತಿದ್ದಂತೆ ಬಿಜೆಪಿ ಅದಕ್ಕೆ ತೀಕ್ಷ್ಮವಾಗಿ ತಿರುಗೇಟು ನೀಡುತ್ತಿದೆ. ಕಾಂಗ್ರೆಸ್ ಗೆ ಚೀನಾದಿಂದ ಹಣ ಪೂರೈಕೆಯಾಗಿದೆ ಎಂದು ನೇರವಾಗಿ ಬಿಜೆಪಿ ಆರೋಪಿಸಿದೆ. ಭಾರತದಲ್ಲಿರುವ ಚೀನಾ… Continue Reading
ದೇಶದಲ್ಲಿ 24 ಗಂಟೆಗಳಲ್ಲಿ 17,296 ಹೊಸ ಕೇಸು: 4.90 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 15,301 ಮಂದಿ ಬಲಿ June 26, 2020 ನವದೆಹಲಿ: ಶುಕ್ರವಾರ ದೇಶದಲ್ಲಿ ಕೊರೋನಾ ತನ್ನ ವ್ಯಾಪಕತೆಯನ್ನು ತೋರಿದ್ದು, ಒಂದೇ ದಿನ 407 ಜನರನ್ನು ಬಲಿಪಡೆದುಕೊಂಡಿದೆ. ಇದರೊಂದಿಗೆ ಈ ವರೆಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 15,301ಕ್ಕೆ ತಲುಪಿದೆ. ಜಾಗತಿಕ ಮಟ್ಟದಲ್ಲಿ ಅತೀ ಹೆಚ್ಚು… Continue Reading
ಮತ್ತೆ ಏರಿದ ತೈಲ ಬೆಲೆ: 20 ದಿನದಲ್ಲಿ ಡೀಸೆಲ್ ರೂ. 10.82, ಪೆಟ್ರೋಲ್ 8.87 ನಷ್ಟು ಏರಿಕೆ June 26, 2020 ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ನಾಗಾಲೋಟಕ್ಕೆ ಸದ್ಯಕ್ಕೆ ಬ್ರೇಕ್ ಬೀಳುವ ಲಕ್ಷಣಗಳು ಕಾಣಿಸುತ್ತಿಲ್ಲ. ಸತತ 20ನೇ ದಿನ ಶುಕ್ರವಾರವೂ ತೈಲ ಬೆಲೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಡೀಸೆಲ್ ಮೇಲೆ 17 ಪೈಸೆ… Continue Reading
16 ವರ್ಷದ ಟಿಕ್ ಟಾಕ್ ಸ್ಟಾರ್ ಸಿಯಾ ಕಕ್ಕರ್ ಆತ್ಮಹತ್ಯೆ! June 25, 2020 ಮುಂಬೈ: 16 ವರ್ಷದ ಟಿಕ್ ಟಾಕ್ ಸ್ಟಾರ್ ಸಿಯಾ ಕಕ್ಕರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಟಿಕ್ ಟಾಕ್ ವಿಡಿಯೋಗಳ ಮೂಲಕ ಅಪಾರ ಪ್ರಮಾಣದ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿದ್ದ ಸಿಯಾ ಕಕ್ಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಿಯಾ… Continue Reading
ಬಾಕಿ ಉಳಿದಿದ್ದ ಸಿಬಿಎಸ್ ಇ, ಐಸಿಎಸ್ ಇ 10, 12ನೇ ತರಗತಿ ಪರೀಕ್ಷೆ ರದ್ದು June 25, 2020 ಮುಂಬೈ: ಬಾಕಿ ಉಳಿದರುವ ಸಿಬಿಎಸ್ ಇ ಮತ್ತು ಐಸಿಎಸ್ ಇ 10ನೇ ಹಾಗೂ 12ನೇ ತರಗತಿಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಜುಲೈ 1ರಿಂದ 15ರ… Continue Reading
ಕಪಿಲ್ ಸೇನೆಯ 1983 ವಿಶ್ವಕಪ್ ಗೆಲುವಿಗೆ 37 ವರ್ಷ June 25, 2020 ನವದೆಹಲಿ: ಇಂಗ್ಲೆಂಡ್ ನಲ್ಲಿ ನಡೆದಿದ್ದ ಮೂರನೇ ವಿಶ್ವಕಪ್ ಟೂರ್ನಿಯಲ್ಲಿ ಅಚ್ಚರಿಯ ಫಲಿಯತಾಂಶ ನೀಡಿದ್ದ ಭಾರತ ತಂಡ, ಮೊದಲ ಬಾರಿ ಚಾಂಪಿಯನ್ ಮುಕುಟವನ್ನು ಮುಡಿಗೇರಿಸಿಕೊಂಡಿತ್ತು. ಈ ಮೂಲಕ ವಿಶ್ವದ ಗಮನವನ್ನು ತನ್ನತ್ತ ಸೆಳೆಯಿತು. ಹ್ಯಾಟ್ರಿಕ್… Continue Reading
ಸತತ 19ನೇ ದಿನವೂ ತೈಲೋತ್ಪನ್ನಗಳ ದರ ಏರಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಇಂತಿದೆ June 25, 2020 ನವದೆಹಲಿ: ತೈಲೋತ್ಪನ್ನಗಳ ದರ ಸತತ 19ನೇ ದಿನವೂ ಏರಿಕೆಯಾಗಿದ್ದು, ಗುರುವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಹೆಚ್ಚಳ ಕಂಡುಬಂದಿದೆ. ಹೌದು.. ದೇಶಾದ್ಯಂತ ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ ದರದಲ್ಲಿ ಗುರುವಾರ ಮತ್ತೆ ಹೆಚ್ಚಳವಾಗಿದ್ದು, ಪೆಟ್ರೋಲ್,… Continue Reading
ಪತಂಜಲಿ ಸಂಸ್ಥೆಯ ವರದಿ ಪರಿಶೀಲಿಸಿದ ಬಳಿಕವೇ ಔಷಧಿಗೆ ಅನುಮತಿ: ಆಯುಷ್ ಸಚಿವ ಶ್ರೀಪಾದ್ ನಾಯಕ್ June 24, 2020 ನವದೆಹಲಿ: ಪತಂಜಲಿ ಆಯುರ್ವೇದ ಸಂಸ್ಥೆ ಕೊರೋನಾ ಸೋಂಕಿಗೆ ಪರಿಚಯಿಸಿರುವ ಆಯುರ್ವೇದ ಔಷಧಿ ಕೊರೋನಿಲ್ ಮತ್ತು ಸ್ವಸಾರಿ ಬಗ್ಗೆ ವರದಿ ಬಂದ ನಂತರ ಆಯುಷ್ ಸಚಿವಾಲಯ ತನ್ನ ನಿಲುವನ್ನು ಸ್ಪಷ್ಟಪಡಿಸುತ್ತದೆ ಎಂದು ಆಯುಷ್ ಇಲಾಖೆ ರಾಜ್ಯ… Continue Reading
ದೇಶದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ 15968 ಮಂದಿಯಲ್ಲಿ ವೈರಸ್ ಪತ್ತೆ, 4.56 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ June 24, 2020 ನವದೆಹಲಿ: ದೇಶದಲ್ಲಿ ಕೊರೋನಾ ಸ್ಪೋಟಗೊಂಡಿದ್ದು, ಒಂದೇ ದಿನ 15,968 ಮಂದಿಯಲ್ಲಿ ಹೊಸದಾಗಿ ವೈರಸ್ ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 456183ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ… Continue Reading
ರಷ್ಯಾದಲ್ಲಿ ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಮಾತುಕತೆ: ಚೀನಾ ವರದಿ ತಿರಸ್ಕರಿಸಿದ ಭಾರತ June 24, 2020 ನವದೆಹಲಿ: ಭಾರತ-ರಷ್ಯಾ ಸಂಬಂಧ ವೃದ್ಧಿಗೊಳಿಸುವ ನಿಟ್ಟಿನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 3 ದಿನಗಳ ಕಾಲ ರಷ್ಯಾ ಪ್ರವಾಸ ಕೈಗೊಂಡಿದ್ದು, ಭೇಟಿ ವೇಳೆ ಚೀನಾ ರಕ್ಷಣಾ ಸಚಿವರೊಂದಿಗೂ ಮಾತುಕತೆ ನಡೆಸಲಿದ್ದಾರೆಂಬ ಚೀನಾದ… Continue Reading
ಮಹಾಮಾರಿ ಕೊರೋನಾಗೆ ಟಿಎಂಸಿ ಶಾಸಕ ಬಲಿ: ಸಿಎಂ ಮಮತಾ ಬ್ಯಾನರ್ಜಿ ಸಂತಾಪ June 24, 2020 ಕೋಲ್ಕತಾ: ಕೊರೋನಾ ಮಹಾಮಾರಿ ವೈರಸ್’ಗೆ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ಪಕ್ಷದ ಶಾಸಕ ತಮೋನಾಶ್ ಘೋಷ್ (60) ಬಲಿಯಾಗಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಸಂತಾಪ ಸೂಚಿಸಿದ್ದಾರೆ. ತಮೋನಾಶ್ ಘೋಷ್ ಅವರಲ್ಲಿ ಮೇ.23ರಂದು… Continue Reading
ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರು ಫಿನೀಶ್ June 23, 2020 ಪುಲ್ವಾಮಾ: ಬಾಂಡ್ಜೊ ಪ್ರದೇಶದಲ್ಲಿ ಮಂಗಳವಾರ ನಸುಕಿನಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಗುಂಡೇಟಿನಿಂದ ಮೃತಪಟ್ಟಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ. ಮೃತ ಉಗ್ರರು… Continue Reading