ಪಿಎನ್ ಬಿ ವಂಚನೆ ಪ್ರಕರಣ: ನೀರವ್ ಮೋದಿ, ಮೆಹುಲ್ ಚೋಕ್ಸಿಗೆ ಸೇರಿದ 1,350 ಕೋಟಿ ಮೌಲ್ಯದ ವಜ್ರ, ಮುತ್ತು ಭಾರತಕ್ಕೆ ತಂದ ಇಡಿ June 10, 2020 ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಗೆ ಬಹುಕೋಟಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಉದ್ಯಮಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಗೆ ಸೇರಿದ 1,350 ಕೋಟಿ ಮೌಲ್ಯದ ಮುತ್ತು ಮತ್ತು ವಜ್ರಗಳನ್ನು ವಶಕ್ಕೆ ಪಡೆದಿರುವ… Continue Reading
ಜಮ್ಮು-ಕಾಶ್ಮೀರ: ಶೋಪಿಯಾನ್’ನಲ್ಲಿ ಎನ್’ಕೌಂಟರ್- 3 ಉಗ್ರರನ್ನು ಹೊಡೆದುರುಳಿಸಿದ ಸೇನೆ June 10, 2020 ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಶೋಪಿಯಾನ್ ಜಿಲ್ಲೆಯ ಸುಗೂ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ… Continue Reading
ಭಾರತದಲ್ಲಿ ಮುಂದುವರೆದ ಕೊರೋನಾ ಆರ್ಭಟ: 24 ಗಂಟೆಗಳಲ್ಲಿ 9,985 ಮಂದಿಯಲ್ಲಿ ಸೋಂಕು ಪತ್ತೆ, 2.76 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ June 10, 2020 ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದವರೆದಿದ್ದು, ಕಳೆದ 24 ಗಂಟೆಗಳಲ್ಲಿ 9,985 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,76,583ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ… Continue Reading
ಕೊರೊನಾ ಸೋಂಕಿಗೆ ಡಿಎಂಕೆ ಶಾಸಕ ಬಲಿ June 10, 2020 ಚೆನ್ನೈ: ತಮಿಳುನಾಡಿನ ಡಿಎಂಕೆ ಹಿರಿಯ ಶಾಸಕ ಜೆ.ಅನ್ಬಳಗನ್ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ. 62 ವರ್ಷದ ಡಿಎಂಕೆ ಶಾಸಕ ಜೆ.ಅನ್ಬಳಗನ್ ಅವರನ್ನು ಜೂನ್… Continue Reading
ಅಂಫಾನ್ ಚಂಡಮಾರುತ ವಿರುದ್ಧ ಹೋರಾಡಿದ್ದ 50 NDRF ಸಿಬ್ಬಂದಿಗೆ ಕೊರೋನಾ! June 9, 2020 ನವದೆಹಲಿ: ಅಂಫಾನ್ ಚಂಡಮಾರುತ ವೇಳೆ ಕರ್ತವ್ಯ ನಿರ್ವಹಿಸಿದ್ದ 50 NDRF ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ. ಅಂಫಾನ್ ಚಂಡಮಾರುತ ಸಮಯದಲ್ಲಿ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಕರ್ತವ್ಯ ನಿರತರಾಗಿದ್ದ 50 ಸಿಬ್ಬಂದಿಗೆ ಕೊರೋನಾ ಸೋಂಕು… Continue Reading
ತಮಿಳುನಾಡು ನಂತರ ಪುದುಚೇರಿಯಲ್ಲೂ ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು June 9, 2020 ಪುದುಚೇರಿ: ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮಿಳುನಾಡು ನಂತರ ಇದೀಗ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ 10ನೇ ತರಗತಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದ್ದು, ಪರೀಕ್ಷೆ ಇಲ್ಲದೆಯೇ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ನಿರ್ಧರಿಸಲಾಗಿದೆ. 10ನೇ… Continue Reading
ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರನ್ನು 15 ದಿನಗಳೊಳಗಾಗಿ ಅವರವರ ತವರಿಗೆ ಕಳುಹಿಸಿ: ರಾಜ್ಯ ಸರ್ಕಾರಗಳಿಗೆ ‘ಸುಪ್ರೀಂ’ ಸೂಚನೆ June 9, 2020 ನವದೆಹಲಿ: ಸಂಕಷ್ಟಕ್ಕೆ ಸಿಲುಕಿಕೊಂಡಿರುವ ಎಲ್ಲಾ ವಲಸೆ ಕಾರ್ಮಿಕರನ್ನು 15 ದಿನಗಳೊಳಗಾಗಿ ಅವರವರ ತವರು ರಾಜ್ಯಗಳಿಗೆ ಕಳುಹಿಸಿ ಎಂದು ಎಲ್ಲಾ ರಾಜ್ಯ ಸರ್ಕಾರಗಳಿಗೆ ಸುಪ್ರೀಂಕೋರ್ಟ್ ಮಂಗಳವಾರ ಸೂಚನೆ ನೀಡಿದೆ. ವಲಸೆ ಕಾರ್ಮಿಕರ ಸಂಕಷ್ಟ ಕುರಿತಂತೆ… Continue Reading
ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ ನಿಧನ June 9, 2020 ಭುವನೇಶ್ವರ : ಎಂಟು ಬಾರಿ ಒಡಿಶಾದ ಭದ್ರಕ್ ಕ್ಷೇತ್ರವನ್ನು ಲೋಕಸಭೆಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕೇಂದ್ರ ಸಚಿವ ಅರ್ಜುನ್ ಚರಣ್ ಸೇಥಿ, ಅಲ್ಪಕಾಲದ ಅಸ್ವಸ್ಥತೆ ಬಳಿಕ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 79 ವರ್ಷ… Continue Reading
ತೆಲಂಗಾಣದಲ್ಲಿ ಪರೀಕ್ಷೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿಗಳು ಪಾಸ್ June 8, 2020 ತೆಲಂಗಾಣ: ಕೊರೊನಾ ಸೋಂಕು ಹರಡುವಿಕೆಯಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅಸಾಧ್ಯ. ಯಾವುದೇ ಪರೀಕ್ಷೆ ಇಲ್ಲದೆ 10ನೇ ತರಗತಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಬಡ್ತಿ ನೀಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ. Continue Reading
ಕೊರೊನಾ ಅಟ್ಟಹಾಸ- ವಿಶ್ವ ಪಟ್ಟಿಯಲ್ಲಿ ಭಾರತಕ್ಕೆ ಐದನೇ ಸ್ಥಾನಕ್ಕೆ June 7, 2020 ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಆದ್ರೆ ವಿಶ್ವ ಆರೋಗ್ಯ ಸಂಸ್ಥೆ ಮಾತ್ರ ಭಾರತದಲ್ಲಿ ಇನ್ನು ಕೊರೊನಾ ಸ್ಫೋಟಗೊಂಡಿಲ್ಲ. ಲಾಕ್ಡೌನ್ ವಿನಾಯತಿ ಹಿನ್ನೆಲೆ ಮುಂದೆ ಈ ಸಾಧ್ಯತೆಗಳು ಹೆಚ್ಚು ಎನ್ನುತ್ತಿದೆ…. Continue Reading
13 ತಿಂಗಳಲ್ಲಿ 25 ಶಾಲೆಗಳಲ್ಲಿ ಕೆಲಸ; ಒಂದೇ ವರ್ಷದಲ್ಲಿ 1 ಕೋಟಿ ರೂ ವೇತನ ಪಡೆದ ಶಿಕ್ಷಕಿ ವೊಲೀಸ್ ವಶಕ್ಕೆ June 7, 2020 ಲಖನೌ: ಉತ್ತರ ಪ್ರದೇಶದ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ಒಂದೇ ವರ್ಷದಲ್ಲಿ ಬರೊಬ್ಬರಿ 1 ಕೋಟಿ ರೂ ವೇತನ ಪಡೆಯುವ ಮೂಲಕ ಪೊಲೀಸರ ಅತಿಥಿಯಾಗಿದ್ದಾರೆ. ಹೌದು.. ದುರ್ಬಲ ವರ್ಗದ ಬಾಲಕಿಯರಿಗಾಗಿ ಉತ್ತರ ಪ್ರದೇಶ ಸರ್ಕಾರ ಸ್ಥಾಪಿಸಿರುವ… Continue Reading
ಕೊರೋನಾ ಸಂಕಷ್ಟದ ನಡುವೆಯೇ ಜಿಯೋ ಪ್ಲಾಟ್ಫಾರ್ಮ್ಸ್ ನಲ್ಲಿ 92,202 ಕೋಟಿ ರೂ. ಹೂಡಿಕೆ June 6, 2020 ಮುಂಬೈ: ಕಳೆದ ತಿಂಗಳು ಸಿಲ್ವರ್ ಲೇಕ್ ಘೋಷಿಸಿದ್ದ 5,655.75 ಕೋಟಿ ರೂ.ಗಳ ಹೂಡಿಕೆಗೆ ಹೆಚ್ಚುವರಿಯಾಗಿ, ಸಿಲ್ವರ್ ಲೇಕ್ ಹಾಗೂ ಸಹ-ಹೂಡಿಕೆದಾರರು ಜಿಯೋ ಪ್ಲಾಟ್ಫಾರ್ಮ್ಸ್ನಲ್ಲಿ 4,546.80 ಕೋಟಿ ರೂ.ಗಳ ಹೆಚ್ಚುವರಿ ಹೂಡಿಕೆ ಮಾಡಲಿದ್ದಾರೆ ಎಂದು ರಿಲಯನ್ಸ್… Continue Reading