ದೇಶಾದ್ಯಂತ ಜೂನ್ 30ರ ವರೆಗೆ ಲಾಕ್ ಡೌನ್ ವಿಸ್ತರಣೆ, ಜೂ.8ರಿಂದ ಮಾಲ್, ಹೋಟೆಲ್ ಆರಂಭ May 30, 2020 ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ತಡೆಯುವುದಕ್ಕಾಗಿ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಜೂನ್ 30ರ ವರೆಗೆ ವಿಸ್ತರಿಸಿದೆ. ಲಾಕ್ ಡೌನ್ 5.0 ಕಂಟೇನ್ ಮೆಂಟ್ ಜೋನ್… Continue Reading
10 ಸಂಖ್ಯೆಯ ಮೊಬೈಲ್ ಸಂಖ್ಯೆಯನ್ನು 11ಕ್ಕೇರಿಸಿದ ಟ್ರಾಯ್: ಇನ್ನು ಮುಂದೆ ಕರೆ ಮಾಡುವಾಗ 0 ಸೇರಿಸಿ May 30, 2020 ನವದೆಹಲಿ: ಈಗಿರುವ 10 ಸಂಖ್ಯೆಯ ಮೊಬೈಲ್ ನಂಬರ್’ನ್ನು 11 ಸಂಖ್ಯೆಗೆ ಹೆಚ್ಚಿಸಲು ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಶುಕ್ರವಾರ ಶಿಫಾರಸು ಮಾಡಿದೆ. ಇದರಿಂದ ಈಗಿರುವ ಮೊಬೈಲ್ ಸಂಖ್ಯೆಯಲ್ಲಿ ಬೇರಾವುದೇ ವ್ಯತ್ಯಾಸವೇನೂ ಆಗುವುದಿಲ್ಲ…. Continue Reading
ಪುಲ್ವಾಮದಲ್ಲಿ ಮತ್ತೊಮ್ಮೆ ದೊಡ್ಡಮಟ್ಟದ ದಾಳಿಗೆ ಉಗ್ರರ ಸಂಚು: ಯೋಧರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ May 28, 2020 ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಮತ್ತೊಮ್ಮೆ ಭಾರೀ ದಾಳಿ ನಡೆಸಲು ಉಗ್ರರು ನಡೆಸಿದ್ದ ಸಂಚನ್ನು ಭಾರತೀಯ ಯೋಧರು ವಿಫಲಗೊಳ್ಳುವಂತೆ ಮಾಡಿದ್ದಾರೆ. ಬರೋಬ್ಬರಿ 20 ಕೆಜಿಗೂ ಹೆಚ್ಚು ತೂಕದ ಸುಧಾರಿತ ಸ್ಫೋಟಕ… Continue Reading
120 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದ 3 ವರ್ಷದ ಬಾಲಕ ಸಾವು May 28, 2020 ಹೈದರಾಬಾದ್: 120 ಅಡಿ ಆಳದ ಬೋರ್ವೆಲ್ಗೆ ಬಿದ್ದಿದ್ದ ಮೂರು ವರ್ಷದ ಮಗುವನ್ನು ನಿರಂತರ ರಕ್ಷಣಾ ಕಾರ್ಯಚರಣೆಯ ನಂತರವೂ ಉಳಿಸಲು ಸಾಧ್ಯವಾಗದಿರುವ ಘಟನೆ ತೆಲಂಗಾಣದ ಮೆಡಕ್ ಜಿಲ್ಲೆಯಲ್ಲಿ ನಡೆದಿದೆ. ಮೃತ ಬಾಲಕನನ್ನು ಸಾಯಿ ವರ್ಧನ್ ಎಂದು… Continue Reading
ಕೊರೋನಾ ವಜ್ರಮುಷ್ಠಿಯಲ್ಲಿ ಭಾರತ: ಒಂದೇ ದಿನ 6,566 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 1.58 ಲಕ್ಷಕ್ಕೆ ಏರಿಕೆ May 28, 2020 ನವದೆಹಲಿ: ಡೆಡ್ಲಿ ಕೊರೋನಾ ವೈರಸ್ ದಾಳಿ ಭಾರತದಲ್ಲಿ ಮುಂದುವರೆದಿದ್ದು, ಒಂದೇ ದಿನ 6,566 ಮಂದಿಯಲ್ಲಿ ವೈರಸ್ ದೃಢಪಟ್ಟಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 1.58 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ… Continue Reading
ಗಡಿ ಉದ್ವಿಗ್ನತೆ: ಭಾರತ-ಚೀನಾ ನಡುವೆ ಮಧ್ಯಸ್ಥಿಕೆ ವಹಿಸಲು ಸಿದ್ಧ – ಡೊನಾಲ್ಡ್ ಟ್ರಂಪ್ May 27, 2020 ವಾಷಿಂಗ್ಟನ್: ಗಡಿಯಲ್ಲಿ ಶುರುವಾಗಿರುವ ಉದ್ವಿಗ್ನತೆ ಶಮನಕ್ಕೆ ಭಾರತ ಮತ್ತು ಚೀನಾ ಚರ್ಚಿಸಲು ಸಿದ್ಧರಿದ್ದರೆ ಅಮೆರಿಕ ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಲಡಾಖ್ ಮತ್ತು ಸಿಕ್ಕಿಂನಲ್ಲಿನ ವಾಸ್ತವಿಕ ನಿಯಂತ್ರಣ… Continue Reading
ಲಾಕ್ ಡೌನ್ ನಿಂದ 90 ಸಾವಿರ ಕೋಟಿ ರೂ. ನಷ್ಟ; ಸೂಕ್ತ ಪರಿಹಾರಕ್ಕೆ ಶಾಪಿಂಗ್ ಮಾಲ್ ಮಾಲೀಕರ ಒಕ್ಕೂಟ ಆಗ್ರಹ May 26, 2020 ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ 90 ಸಾವಿರ ಕೋಟಿ ರೂಪಾಯಿಗೂ ಅಧಿಕ ನಷ್ಟವಾಗಿದ್ದು ಸರ್ಕಾರ ರೆಪೊ ದರ ಕಡಿತ, ಇಎಂಐ ಪಾವತಿ ವಿಸ್ತರಣೆ ಜೊತೆಗೆ ಇನ್ನೂ ಹಲವು ಆರ್ಥಿಕ ನೆರವು… Continue Reading
2 ತಿಂಗಳ ಬಳಿಕ ದೇಶಿ ವಿಮಾನಗಳ ಹಾರಾಟ ಆರಂಭ: ಪ್ರಯಾಣಕ್ಕೆ ಸರ್ಕಾರದ ಮಾರ್ಗಸೂಚಿಗಳ ಬಗ್ಗೆ ಇಲ್ಲಿದೆ ಮಾಹಿತಿ May 25, 2020 ನವದೆಹಲಿ: ಕೊರೋನಾ ವೈರಸ್ ತಡೆಗೆ ವಿಧಿಸಲಾಗಿದ್ದ ದೀರ್ಘಾವಧಿಯ ಲಾಕ್ ಡೌನ್ ನಂತರ ದೇಶಿಯ ವಿಮಾನಗಳ ಕಾರ್ಯಾಚರಣೆಗೆ ಅನುಮತಿ ನೀಡಲಾಗಿದ್ದು, ಮೇ 25 ರಿಂದ ವಿಮಾನಗಳು ಪುನಃ ಕಾರ್ಯಾರಂಭ ಮಾಡಲಿವೆ. ವಿಮಾನಗಳಾ ಕಾರ್ಯಾರಂಭಕ್ಕೂ ಮುನ್ನ ಸರ್ಕಾರ… Continue Reading
ಕುಡಿದ ಅಮಲಿನಲ್ಲಿ ತಹಸೀಲ್ದಾರ್ ವಾಹನಕ್ಕೆ ಡಿಕ್ಕಿ; ಪೇದೆಗೆ ಗಂಭೀರ ಗಾಯ May 25, 2020 ಚಿಕ್ಕೋಡಿ: ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಕುಡಿದ ಅಮಲಿನಲ್ಲಿ ತಹಸೀಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಘಟನೆ ನಡೆದಿದೆ. ಕಾಗವಾಡ ತಹಸೀಲ್ದಾರ್ ಪ್ರಮೀಳಾ ದೇಶಪಾಂಡೆ ಹಾಗೂ… Continue Reading
ದೆಹಲಿ: ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಕೊರೋನಾಗೆ ಬಲಿ May 25, 2020 ನವದೆಹಲಿ: ಪಶ್ಚಿಮ ದೆಹಲಿಯ ಖಾಸಗಿ ಆಸ್ಪತ್ರೆಲ್ಲಿ ಕೆಲಸ ಮಾಡುತ್ತಿದ್ದ ನರ್ಸ್ ಭಾನುವಾರ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಕೇರಳ ಮೂಲದ ಈಕೆ ಪಶ್ಚಿಮ ದೆಹಲಿಯ ಕೀರ್ತಿನಗರದಲ್ಲಿರುವ ಕಾರ್ಲಾ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲ ದಿನಗಳಿಂದ ನರ್ಸ್… Continue Reading
ಭಾರತಕ್ಕೆ ಮತ್ತೆ ಕೊರೋನಾಘಾತ: ಒಂದೇ ದಿನ 6,654 ಹೊಸ ಪಾಸಿಟಿವ್ ಪ್ರಕರಣ ದಾಖಲು, 1.25 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ May 23, 2020 ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ರೌದ್ರಾವತಾರ ಮುಂದುವರೆದಿದ್ದು, ಇಂದು ಮತ್ತೆ ಹೊಸ ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿದ್ದು, ದೇಶದಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 1.25 ಲಕ್ಷ ಗಡಿ ದಾಟಿದೆ. ಭಾರತದಲ್ಲಿ ಕೊರೋನಾ… Continue Reading
ಅಂಫಾನ್ ಚಂಡಮಾರುತಕ್ಕೆ 76 ಮಂದಿ ಬಲಿ: ವೈಮಾನಿಕ ಸಮೀಕ್ಷೆಗೆ ಪಶ್ಚಿಮ ಬಂಗಾಳಕ್ಕೆ ತೆರಳಿದ ಪ್ರಧಾನಿ ಮೋದಿ May 22, 2020 ಕೋಲ್ಕತಾ: ಗಂಟೆಗೆ 190 ಕಿಲೋಮೀಟರ್ ವೇಗದ ಬಿರುಗಾಳಿ ಸಹಿತ ಮಳೆಯೊಂದಿಗೆ ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಪ್ಪಳಿಸಿರುವ ಅಂಫಾನ್ ಚಂಡಮಾರುತ ಘೋರ ಅನಾಹುತವನ್ನೇ ಸೃಷ್ಟಿಸಿದೆ. ಪ್ರಮುಖವಾಗಿ ಕಳೆದ 100 ವರ್ಷಗಳ ಇತಿಹಾಸದಲ್ಲಿ ಬಂಗಾಳ… Continue Reading