ಜಾರ್ಖಂಡ್ : ಸಾಲ ವಸೂಲಾತಿ ವೇಳೆ ಗರ್ಭಿಣಿ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದ ಫೈನಾನ್ಸ್ ಸಿಬ್ಬಂದಿ September 18, 2022 ಜಾರ್ಖಂಡ್ : ಜಾರ್ಖಂಡ್ ನ ಹಜಾರಿಬಾಗ್ ಜಿಲ್ಲೆಯ ಇಚ್ಚಾಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾಲ ಪಾವತಿ ಮಾಡಿಲ್ಲ ಎಂದು ಸಾಲ ವಸೂಲಾತಿಗೆ ಬಂದ ಸಿಬ್ಬಂದಿಗಳು ಮನೆಯಲ್ಲಿದ್ದ ಗರ್ಭಿಣಿ ಮಹಿಳೆಯ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆಗೈದಿರುವ… Continue Reading
ಮುಂಬೈ: ಶಾಲೆಯ ಲಿಫ್ಟ್ ಬಾಗಿಲುಗಳ ನಡುವೆ ಸಿಲುಕಿ ಶಿಕ್ಷಕಿ ಸಾವು! September 17, 2022 ಮುಂಬೈ: ಮುಂಬೈನಲ್ಲಿ ಶಾಲೆಯ ಲಿಫ್ಟ್ ನಲ್ಲಿ ಸಿಲುಕಿ 26 ವರ್ಷದ ಶಿಕ್ಷಕಿ ಸಾವನ್ನಪ್ಪಿದ್ದಾರೆ. ಉತ್ತರ ಮುಂಬೈನ ಉಪನಗರವಾದ ಮಲಾಡ್ನ ಚಿಂಚೋಲಿ ಬಂದರ್ನಲ್ಲಿರುವ ಸೇಂಟ್ ಮೇರಿಸ್ ಇಂಗ್ಲಿಷ್ ಹೈಸ್ಕೂಲ್ನಲ್ಲಿ ಶುಕ್ರವಾರ ಈ ಘಟನೆ ವರದಿಯಾಗಿದೆ. ಶಿಕ್ಷಕಿ… Continue Reading
‘ಫೋನ್ ಟ್ಯಾಪ್ ಕುರಿತು ಮಾರ್ಗರೇಟ್ ಆಳ್ವ ಹೇಳಿಕೆ ಬಾಲಿಶವಾಗಿದೆ’-ಪ್ರಹ್ಲಾದ್ ಜೋಶಿ July 26, 2022 ನವದೆಹಲಿ : ಫೋನ್ ಟ್ಯಾಪ್ ಮಾಡಲಾಗಿದೆ ಎಂಬ ವಿರೋಧ ಪಕ್ಷಗಳ ಉಪ ರಾಷ್ಟ್ರಪತಿ ಅಭ್ಯರ್ಥಿ ಮಾರ್ಗರೇಟ್ ಆಳ್ವ ಹೇಳಿಕೆ ಬಾಲಿಶವಾಗಿದೆ. ಬಿಜೆಪಿ ಗೆಲುವು ಖಚಿತ ಎಂಬುದು ಎಲ್ಲರಿಗೂ ಗೊತ್ತಿದ್ದ ಮೇಲೆ ಅವರ ಫೋನ್… Continue Reading
ಮಗುವಿಗೆ ಹಾಲುಣಿಸುತ್ತಿರುವಾಗಲೇ ವಿಧಿಯಾಟ – 25 ವರ್ಷದ ತಾಯಿ ಸಾವು July 26, 2022 ನಾಗರಕರ್ನೂಲ್ : ತನ್ನ ಮಗುವಿಗೆ ಹಾಲುಣಿಸುತ್ತಿರುವಾಗಲೇ ತಾಯಿಯೋರ್ವಳು ಮೃತಪಟ್ಟಿರುವ ದಾರುಣ ಘಟನೆಯೊಂದು ನಾಗರಕರ್ನೂಲ್ ಜಿಲ್ಲೆಯ ತಿಮ್ಮರಾಜ ಮಂಡಲ್ ನ ನೆರೆಲ್ಲಪಲ್ಲಿಯಲ್ಲಿ ನಡೆದಿದೆ. ರಾಜಾಪುರ ಮಂಡಲದ ತಿರುಮಲಾಪುರ ಗ್ರಾಮದ 25 ವರ್ಷದ ಜಯಶ್ರೀ ತಮ್ಮ ಮೊದಲ ಮಗುವಿನ… Continue Reading
ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ July 6, 2022 ನವದೆಹಲಿ, : ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂ. ಹೆಚ್ಚಳ ಮಾಡಲಾಗಿದೆ. ಹೀಗಾಗಿ 14.2 ಕೆ.ಜಿ.ಯ ದೇಶೀಯ ಎಲ್.ಪಿ.ಜಿ ಸಿಲಿಂಡರ್ ಗಳ ಬೆಲೆ ಹೆಚ್ಚಾಗಲಿದ್ದು,ದೆಹಲಿಯಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಈಗ 1053 ರೂ.ಗೆ… Continue Reading
ಗೆಳತಿಯೊಂದಿಗೆ ಏಕಾಂತದಲ್ಲಿದ್ದ ವೇಳೆ 28 ವರ್ಷದ ಯುವಕ ಹೃದಯಾಘಾತದಿಂದ ಸಾವು July 5, 2022 ನಾಗ್ಪುರ : ಗೆಳತಿಯೊಂದಿಗೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದಾಗ ಅಜಯ್ ಪರ್ಟೆಕಿ ಎಂಬ 28 ವರ್ಷದ ಯುವಕ ಸಾವನ್ನಪ್ಪಿದ್ದ ಘಟನೆ ನಾಗ್ಪುರದ ಸಾವೊನೆರ್ ನಲ್ಲಿ ನಡೆದಿದೆ. ಪ್ರಾಥಮಿಕ ತನಿಖೆಯಲ್ಲಿ ಈತ ಹೃದಯಘಾತದಿಂದ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು,… Continue Reading
ಬಿಜೆಪಿ ಯುಗ ಮುಂದಿನ 30 ರಿಂದ 40 ವರ್ಷಗಳವರೆಗೆ ಇರಲಿದೆ – ಅಮಿತ್ ಶಾ July 3, 2022 ಹೈದರಾಬಾದ್: ಮುಂದಿನ 30 ರಿಂದ 40 ವರ್ಷಗಳು ಬಿಜೆಪಿಯ ಕಾಲವಾಗಿದ್ದು, ಈ ಸಮಯದಲ್ಲಿ ಭಾರತವು ವಿಶ್ವ ಗುರುವಾಗಲಿದೆ ಎಂದು ಹಿರಿಯ ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೈದರಾಬಾದ್ನಲ್ಲಿ… Continue Reading
ನೂಪುರ್ ಶರ್ಮ ಲೂಸ್ ಟಾಕ್ ನಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು: ಸುಪ್ರೀಂ ಕೋರ್ಟ್ ಕೆಂಡಾಮಂಡಲ July 1, 2022 ದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು… Continue Reading
ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯಲ್ಲಿ ಇಂದಿನಿಂದ 198 ರೂ. ಇಳಿಕೆ July 1, 2022 ನವದೆಹಲಿ : ಇಂದಿನಿಂದ(ಜುಲೈ 1) ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 198 ರೂಪಾಯಿ ಇಳಿಕೆಯಾಗಿದ್ದು, ಇದೀಗ 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ 2021 ರೂಪಾಯಿಗೆ ಇಳಿಕೆಯಾಗಿದೆ. ಈ ಹಿಂದೆ ವಾಣಿಜ್ಯ ಬಳಕೆ… Continue Reading
ಮಹಾರಾಷ್ಟ್ರ: ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ June 30, 2022 ಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ… Continue Reading
ಮಹಾರಾಷ್ಟ್ರದ ನೂತನ ಸಿಎಂ ಏಕನಾಥ್ ಸಿಂಧೆ – ಸಂಜೆ ಪ್ರಮಾಣವಚನ June 30, 2022 ಮುಂಬೈ : ಏಕನಾಥ್ ಶಿಂಧೆ ಇಂದು ಸಂಜೆ 7:30ಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ಸುಪ್ರೀಂ ಕೋರ್ಟ್ ಇಂದು ವಿಶ್ವಾಸಮತಯಾಚನೆಗೆ ಸೂಚಿಸಿದ ಕಾರಣ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆಯವರು ರಾಜೀನಾಮೆ ನೀಡಿದ್ದರು…. Continue Reading
ಇಂಗ್ಲೆಂಡ್ ಪ್ರವಾಸ: ರೋಹಿತ್ ಶರ್ಮಾಗೆ ಕೊರೋನಾ, 5ನೇ ಟೆಸ್ಟ್ ಪಂದ್ಯದಿಂದ ಹೊರಕ್ಕೆ, ಬುಮ್ರಾಗೆ ನಾಯಕತ್ವ! June 29, 2022 ನವದೆಹಲಿ : ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೊರೋನಾ ಪಾಸಿಟಿವ್ ಬಂದಿದ್ದರಿಂದ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು ಯುವ ವೇಗಿ ಜಸ್ ಪ್ರೀತ್ ಬುಮ್ರಾ ತಂಡವನ್ನು ಮುನ್ನಡೆಸಲಿದ್ದಾರೆ. 35 ವರ್ಷಗಳಲ್ಲಿ… Continue Reading